ಗುರುವಾರ, 15 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ದಕ್ಷಿಣ ಕನ್ನಡ (ಜಿಲ್ಲೆ)
ADVERTISEMENT
ಮಹಾಕಾಳಿಪಡ್ಪು ಕೆಳಸೇತುವೆ ಶೀಘ್ರ ಲೋಕಾರ್ಪಣೆ: ಜಿಲ್ಲಾಧಿಕಾರಿ
Smart City Project Mangalore: ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆಯ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧವಿದೆ.
Last Updated 15 ಜನವರಿ 2026, 4:29 IST
ಮೂಡುಬಿದಿರೆ| ವೃದ್ಧರು, ದುರ್ಬಲರಿಗೆ ಉಚಿತ ಊಟ ತಿಂಡಿ!
Social Welfare Initiative: ಮಕರ ಸಂಕ್ರಾಂತಿಯ ಅಂಗವಾಗಿ ಮೂಡುಬಿದಿರೆಯ ಶ್ರೀಗಣೇಶ್ ಕ್ಯಾಂಟೀನಲ್ಲಿ ಆನಂದ ಕುಲಾಲ್ ಎಂಬವರು ವೃದ್ಧರು, ಅಶಕ್ತರು ಮತ್ತು ಅಂಗವಿಕಲರಿಗೆ ಉಚಿತ ತಿಂಡಿ ಮತ್ತು ಊಟ ಸೇವೆ ಆರಂಭಿಸಿದ್ದಾರೆ.
Last Updated 15 ಜನವರಿ 2026, 4:29 IST
ಮಂಗಳೂರು| ಅಮೃತ ಸೋಮೇಶ್ವರರ ನಾಟಕಗಳ ಇಂಗ್ಲಿಷ್ ಅನುವಾದ ಬಿಡುಗಡೆ
Tulu Literature Promotion: ಮಂಗಳೂರಿನಲ್ಲಿ ಅಮೃತ ಸೋಮೇಶ್ವರ ಅವರ ‘ಗೋಂದೋಳು ಮತ್ತು ಇತರ ನಾಟಕ’ ಇಂಗ್ಲಿಷ್ ಅನುವಾದ ಕೃತಿ ಬಿಡುಗಡೆಗೊಂಡಿದ್ದು, ತುಳು ಸತ್ವವನ್ನು ಜಾಗತಿಕ ಮಟ್ಟಕ್ಕೆ ತಲುಪಿಸಲು ಈ ಪ್ರಯತ್ನ ಎಂದು ಬಿ.ಎ.ವಿವೇಕ ರೈ ಹೇಳಿದರು.
Last Updated 15 ಜನವರಿ 2026, 4:26 IST
ಮಂಗಳೂರು: ಅಗಲಿದ ‘ವಿನಯ’ವಂತನಿಗೆ ಕಂಬನಿ ಮಿಡಿದ ಕರಾವಳಿ
Tribute to Visionary Leader: ನಿಟ್ಟೆ ಸಂಸ್ಥೆಗಳ ಸ್ಥಾಪಕರಾಗಿದ್ದ ವಿನಯ ಹೆಗ್ಡೆ ಸ್ಮರಣಾರ್ಥ ಮಂಗಳೂರಿನಲ್ಲಿ ನಡೆದ ನುಡಿನಮನದಲ್ಲಿ ಜನರು ಆಶ್ರುತರ್ಪಣ ಸಲ್ಲಿಸಿದರು. ಉದ್ಯಮ, ಶಿಕ್ಷಣ ಕ್ಷೇತ್ರದ ಕೊಡುಗೆಗಳಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Last Updated 15 ಜನವರಿ 2026, 4:20 IST
ಮಂಗಳೂರು| ಬೈಪಾಸ್, ಹೆದ್ದಾರಿ ಯೋಜನೆ ಡಿಪಿಆರ್ಗೆ ಅನುಮೋದನೆ: ಬ್ರಿಜೇಶ್ ಚೌಟ
Mangalore Road Development: ಸುರತ್ಕಲ್–ಬಿ.ಸಿ.ರೋಡ್ ಹೆದ್ದಾರಿ ವಿಸ್ತರಣೆ ಮತ್ತು ತಲಪಾಡಿಯಿಂದ ಕುಂದಾಪುರದವರೆಗೆ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಡಿಪಿಆರ್ ತಯಾರಿಗೆ ಕೇಂದ್ರದ ಅನುಮೋದನೆ ದೊರೆತಿದೆ ಎಂದು ಬ್ರಿಜೇಶ್ ಚೌಟ ಹೇಳಿದರು.
Last Updated 15 ಜನವರಿ 2026, 4:19 IST
ದಕ್ಷಿಣ ಕನ್ನಡ: ಕರಾವಳಿ ಅಭಿವೃದ್ಧಿ ಮಂಡಳಿಗೆ ಬೇಕಿದೆ ‘ಹಣ ಬಲ‘
Budget Demand: ಕರಾವಳಿ ಅಭಿವೃದ್ಧಿ ಮಂಡಳಿಯು ಪರಿಸರ ಪ್ರವಾಸೋದ್ಯಮ, ಮೀನುಗಾರಿಕೆ, ಜಲಸಂಪನ್ಮೂಲ ಹಾಗೂ ರಸ್ತೆ ಜಾಲ ವಿಸ್ತರಣೆಗೆ ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದು, 2026–27ನೇ ಬಜೆಟ್ನಲ್ಲಿ ಅನುದಾನ ನೀಡಬೇಕೆಂದು ಸರ್ಕಾರವನ್ನು ಮನವಿ ಮಾಡಿದೆ.
Last Updated 15 ಜನವರಿ 2026, 4:15 IST
ಮಾರಣಕಟ್ಟೆ ಬ್ರಹ್ಮಲಿಂಗೇಶ್ವರನ ಸಂಕ್ರಮಣ ಜಾತ್ರೆ
Religious Fair Kundapura: ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರೆ ಭಕ್ತಿಭಾವದಿಂದ ಜರುಗಿತು. ಸಾವಿರಾರು ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು ಮತ್ತು ಪ್ರಸಾದ ಸ್ವೀಕರಿಸಿದರು.
Last Updated 15 ಜನವರಿ 2026, 4:14 IST
ADVERTISEMENT
ಉಜಿರೆ| ಸತ್ಯ, ಧರ್ಮದಿಂದ ಶಾಂತಿ-ನೆಮ್ಮದಿ ಜೀವನ: ಎಂ. ವೀರಪ್ಪ ಮೊಯ್ಲಿ
Tulu Nadu Culture: ಉಜಿರೆಯಲ್ಲಿ ನಡೆದ ಘಂಟಾಗೋಪುರ ಸಮರ್ಪಣಾ ಸಮಾರಂಭದಲ್ಲಿ ಎಂ. ವೀರಪ್ಪ ಮೊಯ್ಲಿ ಸತ್ಯ, ಧರ್ಮದ ಹಾದಿಯಲ್ಲಿ ನಡೆದು ಶಾಂತಿ ಮತ್ತು ನೆಮ್ಮದಿ ಬದುಕು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
Last Updated 15 ಜನವರಿ 2026, 4:12 IST
ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ಸ್: ‘ಕೊನೆಹಳ್ಳಿ’ ಹುಡುಗಿಯ ಚಿನ್ನದ ಸಂಭ್ರಮ
All India University Athletics 2025: ಭಾರತದ ಕೊನೆಯ ಹಳ್ಳಿ, ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾಣಾ ನಿವಾಸಿ ಕೆ.ಎಂ ಭಾಗೀರಥಿ ಅವರು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ನಲ್ಲಿ ಮಂಗಳೂರು ವಿವಿಗೆ ಚಿನ್ನ ಗೆದ್ದುಕೊಟ್ಟರು.
Last Updated 14 ಜನವರಿ 2026, 15:45 IST
ಸಿಪಿಐ ಕಚೇರಿ ಆರಂಭಕ್ಕೆ ಆಗ್ರಹ: ರೈತ ಸಂಘಟನೆಯಿಂದ ಪ್ರತಿಭಟನೆ
Police Office Protest: ಚಳ್ಳಕೆರೆಯ ತಳಕು ಠಾಣೆಯಲ್ಲಿ ಸಿಪಿಐ ಕಚೇರಿ ಸ್ಥಾಪನೆ ಹಾಗೂ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಆಗ್ರಹಿಸಿ ರೈತ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 14 ಜನವರಿ 2026, 6:14 IST
ADVERTISEMENT
<
1
2
...
1000
>
ADVERTISEMENT
ADVERTISEMENT