ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್ ತೆರವು: ವಿರೋಧದ ಬಳಿಕ ಮತ್ತೆ ಪ್ರತ್ಯಕ್ಷ
Dalit Protest: ಪುತ್ತೂರಿನಲ್ಲಿ ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನಗರಸಭೆಯವರು ಮತ್ತೆ ಅದೇ ಸ್ಥಳದಲ್ಲಿ ಬ್ಯಾನರ್ ಅಳವಡಿಸಿದರು.Last Updated 4 ಜನವರಿ 2026, 4:43 IST