ಬೆಂಗಳೂರು: ಸಮರ್ಥನೆಗಾಗಿ ಸಂಪರ್ಕ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯನ್ನು ತಿಳಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರರಾವ್ ಅವರು ಆದಿಚುಂಚನಗಿರಿ ಸ್ವಾಮೀಜಿಯವರನ್ನು ಭೇಟಿ ಮಾಡಿದರು.
ಕೇಂದ್ರ ಸರ್ಕಾರ ಜನಸಾಮಾನ್ಯರಿಗಾಗಿ ಜಾರಿ ತಂದ ಕಾರ್ಯಕ್ರಮಗಳ ಬಗ್ಗೆ ಅವರು ವಿವರಿಸಿದರು.