ಕೇಂದ್ರಕ್ಕೆ ಬನ್ನಿ, ನಿಮ್ಮೊಂದಿಗೆ ನಾವಿದ್ದೇವೆ: ಸಿದ್ದರಾಮಯ್ಯಗೆ ಸೋಮಣ್ಣ ಆಹ್ವಾನ
Political Appeal: ‘ಸಿದ್ದರಾಮಯ್ಯ ಅವರು ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಜಾಣಕುರುಡುತನ ಬಿಡಲಿ. ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ಅವರೊಂದಿಗೆ ನಾವೂ ಹೋಗುತ್ತೇವೆ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.Last Updated 8 ನವೆಂಬರ್ 2025, 6:18 IST