ಭಾನುವಾರ, 18 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ದಾವಣಗೆರೆ (ಜಿಲ್ಲೆ)

ADVERTISEMENT

ಜಾತಿ ನಿಂದನೆ | ಸುಳ್ಳು ಪ್ರಕರಣದ ಹಿಂದೆ ರಾಜಕೀಯ ಷಡ್ಯಂತ್ರ: ಶಾಸಕ ಬಿ.ಪಿ. ಹರೀಶ್‌

Political Conspiracy: ಮಣ್ಣು ಅಕ್ರಮ ತಡೆ ಯತ್ನದ ವೇಳೆ ಜಾತಿ ನಿಂದನೆ ಆರೋಪದಲ್ಲಿ ಸಾಕ್ಷ್ಯಗಳಿಲ್ಲ, ಈ ಪ್ರಕರಣದ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ಸ್ಪಷ್ಟಪಡಿಸಿದ್ದಾರೆ.
Last Updated 18 ಜನವರಿ 2026, 19:03 IST
ಜಾತಿ ನಿಂದನೆ | ಸುಳ್ಳು ಪ್ರಕರಣದ ಹಿಂದೆ ರಾಜಕೀಯ ಷಡ್ಯಂತ್ರ: ಶಾಸಕ ಬಿ.ಪಿ. ಹರೀಶ್‌

ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆ ಸಾವು

Indira Priyadarshini Mini Zoo in Davanagere ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ‘ಹೆಮರಾಜಿಕ್ ಸೆಪ್ಟಿಸೆಮಿಯಾ’ ಎಂಬ ಸಾಂಕ್ರಾಮಿಕ ರೋಗಕ್ಕೆ ಬಲಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Last Updated 18 ಜನವರಿ 2026, 15:54 IST
ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆ ಸಾವು

ಒಪಿಎಸ್‌ ಜಾರಿಗೊಳಿಸದಿದ್ದರೆ ಕರ್ನಾಟಕ ಬಂದ್‌: ಸಿ.ಎಸ್‌. ಷಡಾಕ್ಷರಿ ಎಚ್ಚರಿಕೆ

ಅಖಿಲ ಕರ್ನಾಟಕ ಎನ್‌ಪಿಎಸ್ ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಸ್‌.ಷಡಾಕ್ಷರಿ ಹೇಳಿಕೆ
Last Updated 18 ಜನವರಿ 2026, 14:16 IST
ಒಪಿಎಸ್‌ ಜಾರಿಗೊಳಿಸದಿದ್ದರೆ ಕರ್ನಾಟಕ ಬಂದ್‌: ಸಿ.ಎಸ್‌. ಷಡಾಕ್ಷರಿ ಎಚ್ಚರಿಕೆ

ಸಿಎಂ ಬದಲಾವಣೆಯ ಗೊಂದಲಕ್ಕೆ ಬೀಳಲಿ ತೆರೆ; ಸತೀಶ ಜಾರಕಿಹೊಳಿ ಮತ್ತೆ ಒತ್ತಾಯ

Satish Jarkiholi insists again cm change issue; ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸೃಷ್ಟಿಯಾಗಿರುವ ಗೊಂದಲಗಳಿಗೆ ಪಕ್ಷದ ಹೈಕಮಾಂಡ್‌ ಶೀಘ್ರದಲ್ಲೇ ತೆರೆ ಎಳೆಯುವ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 18 ಜನವರಿ 2026, 11:24 IST
ಸಿಎಂ ಬದಲಾವಣೆಯ ಗೊಂದಲಕ್ಕೆ ಬೀಳಲಿ ತೆರೆ; ಸತೀಶ ಜಾರಕಿಹೊಳಿ ಮತ್ತೆ ಒತ್ತಾಯ

ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಆಡಳಿತ ಭಾಷೆ ಕನ್ನಡವಾಗಲಿ– ಕುರ್ಕಿ

Davangere Taluk Kannada Literary Conference:
Last Updated 18 ಜನವರಿ 2026, 10:35 IST
ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಆಡಳಿತ ಭಾಷೆ ಕನ್ನಡವಾಗಲಿ– ಕುರ್ಕಿ

ದಾವಣಗೆರೆ | ಸರ್ಕಾರಗಳು ಆವರ್ತ ನಿಧಿ ಸ್ಥಾಪಿಸಲಿ: ಕೋಡಿಹಳ್ಳಿ ಚಂದ್ರಶೇಖರ್

Farmers Welfare: ದಾವಣಗೆರೆಯಲ್ಲಿ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಅವರು ಎಂಎಸ್‌ಪಿ ಜಾರಿಗೆ ₹10 ಸಾವಿರ ಕೋಟಿ ರಾಜ್ಯ ಹಾಗೂ ₹2 ಲಕ್ಷ ಕೋಟಿ ಕೇಂದ್ರ ಆವರ್ತ ನಿಧಿ ಸ್ಥಾಪಿಸಬೇಕೆಂದು ಒತ್ತಾಯಿಸಿದರು.
Last Updated 18 ಜನವರಿ 2026, 7:16 IST
ದಾವಣಗೆರೆ | ಸರ್ಕಾರಗಳು ಆವರ್ತ ನಿಧಿ ಸ್ಥಾಪಿಸಲಿ: ಕೋಡಿಹಳ್ಳಿ ಚಂದ್ರಶೇಖರ್

ಚನ್ನಗಿರಿ | ರೈತರ ಬೆನ್ನೆಲುಬು ಮುರಿಯುವ ಕೆಲಸ: ಗುರುಬಸವ ಸ್ವಾಮೀಜಿ

Farmer Rights: ‘ರಸ್ತೆ, ರೈಲ್ವೆ, ವಿಮಾನ ನಿಲ್ದಾಣ ನಿರ್ಮಾಣ ಸೇರಿ ಅಭಿವೃದ್ಧಿಯ ಹೆಸರಿನಲ್ಲಿ ಕೃಷಿಗೆ ಯೋಗ್ಯವಾದ ರೈತರ ಕೃಷಿ ಭೂಮಿಯನ್ನು ಭೂ ಸ್ವಾಧೀನಪಡಿಸಿಕೊಂಡು, ಸರ್ಕಾರ ರೈತರನ್ನು ಕೃಷಿ ಕಾಯಕದಿಂದ ವಂಚಿತರಾಗುವಂತೆ ಮಾಡುತ್ತಿದೆ’ಎಂದು...
Last Updated 18 ಜನವರಿ 2026, 3:01 IST
ಚನ್ನಗಿರಿ | ರೈತರ ಬೆನ್ನೆಲುಬು ಮುರಿಯುವ ಕೆಲಸ: ಗುರುಬಸವ ಸ್ವಾಮೀಜಿ
ADVERTISEMENT

ದಾವಣಗೆರೆ | ಸಂಸ್ಕಾರಯುತ ಸಮಾಜದ ನಿರ್ಮಾಣಕ್ಕೆ ಬದ್ಧ: ಮಾಗನೂರು ಪ್ರಭುದೇವ್ ಆರ್

Sahakara Bharati: ದಾವಣಗೆರೆ: ‘ಸಹಕಾರ ಎಂದರೆ ಕೇವಲ ವ್ಯವಹಾರವಲ್ಲ, ಅದೊಂದು ಜೀವನ ಪದ್ಧತಿ ಎಂಬುದನ್ನು ಸಾರುತ್ತಿರುವ ಸಹಕಾರ ಭಾರತಿಯು ಸಂಸ್ಕಾರಯುತ ಸಮಾಜದ ನಿರ್ಮಾಣಕ್ಕೆ ಬದ್ಧವಾಗಿದೆ’ ಎಂದು ಸಹಕಾರ ಭಾರತಿಯ ರಾಜ್ಯ ಘಟಕದ ಅಧ್ಯಕ್ಷ ಮಾಗನೂರು ಪ್ರಭುದೇವ್ ಆರ್. ಹೇಳಿದರು.
Last Updated 18 ಜನವರಿ 2026, 2:57 IST
ದಾವಣಗೆರೆ | ಸಂಸ್ಕಾರಯುತ ಸಮಾಜದ ನಿರ್ಮಾಣಕ್ಕೆ ಬದ್ಧ: ಮಾಗನೂರು ಪ್ರಭುದೇವ್ ಆರ್

ದಾವಣಗೆರೆ | ಫೆ.14ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

Final Electoral Roll: ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಯಿತು.
Last Updated 18 ಜನವರಿ 2026, 2:54 IST
ದಾವಣಗೆರೆ | ಫೆ.14ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ದಾವಣಗೆರೆ | ಸಿಂಥೆಟಿಕ್ ಡ್ರಗ್ಸ್ ಪೂರೈಕೆ: ಉದ್ಯಮಿ ಬಂಧನ

Synthetic Drugs: ದಾವಣಗೆರೆ: ಸಿಂಥೆಟಿಕ್ ಡ್ರಗ್ಸ್‌ ಪೂರೈಕೆ ಆರೋಪದಡಿ ಉದ್ಯಮಿ ಶಿವರಾಜ್ ಅವರನ್ನು ಇಲ್ಲಿನ ವಿದ್ಯಾನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅಂತರರಾಜ್ಯ ಗಾಂಜಾ ವಹಿವಾಟು ನಡೆಸುತ್ತಿದ್ದ ಆರೋಪದಡಿ ಉದ್ಯಮಿ ವೇದಮೂರ್ತಿ ಅವರನ್ನು ಬಂಧಿಸಲಾಗಿತ್ತು.
Last Updated 17 ಜನವರಿ 2026, 17:05 IST
ದಾವಣಗೆರೆ | ಸಿಂಥೆಟಿಕ್ ಡ್ರಗ್ಸ್ ಪೂರೈಕೆ: ಉದ್ಯಮಿ ಬಂಧನ
ADVERTISEMENT
ADVERTISEMENT
ADVERTISEMENT