ಮಂಗಳವಾರ, 17 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ದಾವಣಗೆರೆ (ಜಿಲ್ಲೆ)

ADVERTISEMENT

ಜಗಳೂರು | ರೈತರಿಗೆ ಅನ್ಯಾಯವಾದರೆ ಸಹಿಸಲ್ಲ: ಬಿ.ದೇವೇಂದ್ರಪ್ಪ

Jagalur Ragi Center: ಖರೀದಿ ಕೇಂದ್ರದಲ್ಲಿ ಅವ್ಯವಹಾರಕ್ಕೆ ಅವಕಾಶ ಮಾಡಿಕೊಡುವ ಮೂಲಕ ರೈತರಿಗೆ ಅನ್ಯಾಯ ಮಾಡಿದರೆ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಶಾಸಕ ಬಿ.ದೇವೇಂದ್ರಪ್ಪ ಎಚ್ಚರಿಕೆ‌ ನೀಡಿದರು.
Last Updated 17 ಫೆಬ್ರುವರಿ 2026, 2:52 IST
ಜಗಳೂರು | ರೈತರಿಗೆ ಅನ್ಯಾಯವಾದರೆ ಸಹಿಸಲ್ಲ: ಬಿ.ದೇವೇಂದ್ರಪ್ಪ

ಗುಂಪುಗಾರಿಕೆ ಕಾಂಗ್ರೆಸ್‌ನಲ್ಲಿ ನಡೆಯಲ್ಲ: ಎಸ್‌.ಎಸ್‌. ಮಲ್ಲಿಕಾರ್ಜುನ್‌

Congress Internal Politics: ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತ್ಯೇಕ ಸಭೆಗಳನ್ನು ನಡೆಸುವುದು ಸರಿಯಲ್ಲ, ಇಂತಹ ಗುಂಪುಗಾರಿಕೆ ಕಾಂಗ್ರೆಸ್‌ನಲ್ಲಿ ನಡೆಯುವುದಿಲ್ಲ ಎಂದು ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಎಚ್ಚರಿಸಿದರು.
Last Updated 17 ಫೆಬ್ರುವರಿ 2026, 2:50 IST
ಗುಂಪುಗಾರಿಕೆ ಕಾಂಗ್ರೆಸ್‌ನಲ್ಲಿ ನಡೆಯಲ್ಲ: ಎಸ್‌.ಎಸ್‌. ಮಲ್ಲಿಕಾರ್ಜುನ್‌

ದಾವಣಗೆರೆ | ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

Bomb Threat Email: ದಾವಣಗೆರೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಶ್ವಾನದಳ ಹಾಗೂ ಬಾಂಬ್ ಪತ್ತೆ ದಳದ ತಪಾಸಣೆಯ ನಂತರ ಇದು ಹುಸಿ ಬೆದರಿಕೆ ಎಂದು ತಿಳಿದುಬಂದಿದೆ.
Last Updated 17 ಫೆಬ್ರುವರಿ 2026, 2:48 IST
ದಾವಣಗೆರೆ | ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಸಂತೇಬೆನ್ನೂರು | ಆಕಸ್ಮಿಕ ಬೆಂಕಿ; ಮೆಕ್ಕೆಜೋಳದ ತೆನೆ ರಾಶಿ ಭಸ್ಮ

Channagiri Fire Accident: ಇಲ್ಲಿನ ಬೀರೂರು- ಸಮ್ಮಸಗಿ ರಾಜ್ಯ ಹೆದ್ದಾರಿ ಪಕ್ಕದ ಹೊಲಗಳಲ್ಲಿ ಮೆಕ್ಕೆಜೋಳದ ತೆನೆಗಳ ರಾಶಿಗಳಿಗೆ ಸೋಮವಾರ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ತೋಟದ ಬೇಲಿ ಒಣ ತರಗೆಲೆಗೆ ಮಧ್ಯಾಹ್ನ ಹೊತ್ತಿದ್ದ ಬೆಂಕಿಯು ರಾಶಿಗೂ ಪಸರಿಸಿದೆ.
Last Updated 17 ಫೆಬ್ರುವರಿ 2026, 2:40 IST
ಸಂತೇಬೆನ್ನೂರು | ಆಕಸ್ಮಿಕ ಬೆಂಕಿ; ಮೆಕ್ಕೆಜೋಳದ ತೆನೆ ರಾಶಿ ಭಸ್ಮ

ದಾವಣಗೆರೆ | 4 ಕಾರುಗಳು ಬೆಂಕಿಗೆ ಆಹುತಿ

Davangere Fire Accident: ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ. ಬೆಳಿಗ್ಗೆ 7ಕ್ಕೆ ಕಾರುಗಳಿಗೆ ಬೆಂಕಿ ಹೊತ್ತಿಕೊಂಡು ಉರಿಯತೊಡಗಿವೆ.
Last Updated 17 ಫೆಬ್ರುವರಿ 2026, 2:39 IST
ದಾವಣಗೆರೆ | 4 ಕಾರುಗಳು ಬೆಂಕಿಗೆ ಆಹುತಿ

ಹರಿಹರದಲ್ಲಿ ಕನ್ನಡ ಭವನ ನಿರ್ಮಾಣ: ಮನವಿ

Harihara Kannada Bhavana: ನಗರದಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಅನುದಾನ ಮಂಜೂರು ಮಾಡುವಂತೆ ಆಗ್ರಹಿಸಿ ಇಲ್ಲಿನ ಕನ್ನಡ ಭವನ ಹೋರಾಟ ಸಮಿತಿ ಪದಾಧಿಕಾರಿಗಳು ಶಾಸಕ ಬಿ.ಪಿ.ಹರೀಶ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
Last Updated 17 ಫೆಬ್ರುವರಿ 2026, 2:37 IST
ಹರಿಹರದಲ್ಲಿ ಕನ್ನಡ ಭವನ ನಿರ್ಮಾಣ: ಮನವಿ

ದಾವಣಗೆರೆ | ನಗರ ಸ್ವಚ್ಛತೆ, ಭಕ್ತರ ಸುರಕ್ಷತೆಗೆ ಒತ್ತು

Davangere Festival: ನಗರದೇವತೆ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವ ಫೆ.22ರಿಂದ 25ರವರೆಗೆ ನಡೆಯಲಿದ್ದು ಅಗತ್ಯ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ಸ್ವಚ್ಛತೆ ಹಾಗೂ ಭಕ್ತರ ಸುರಕ್ಷತೆಗೆ ಒತ್ತು ನೀಡಲಾಗಿದೆ ಎಂದು ಡಿಸಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.
Last Updated 17 ಫೆಬ್ರುವರಿ 2026, 2:35 IST
ದಾವಣಗೆರೆ | ನಗರ ಸ್ವಚ್ಛತೆ, ಭಕ್ತರ ಸುರಕ್ಷತೆಗೆ ಒತ್ತು
ADVERTISEMENT

₹ 2,000 ಮೌಲ್ಯದ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ: 28 ವರ್ಷಗಳ ಬಳಿಕ ಸೆರೆ

Davanagere Crime: ನಗರದ ರಂಗನಾಥ ಬಡಾವಣೆಯಲ್ಲಿ ₹ 2,000 ಮೌಲ್ಯದ ಟಿವಿ ಕದ್ದು 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಗ್ರಾಮಾಂತರ ಠಾಣೆಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
Last Updated 16 ಫೆಬ್ರುವರಿ 2026, 16:37 IST
₹ 2,000 ಮೌಲ್ಯದ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ: 28 ವರ್ಷಗಳ ಬಳಿಕ ಸೆರೆ

ರಾಜ್ಯದ ಹೈಕೋರ್ಟ್‌ ಪೀಠ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

Bomb Threat to Courts: ಧಾರವಾಡದ ಹೈಕೋರ್ಟ್ ಪೀಠದ ಕಚೇರಿ ಹಾಗೂ ದಾವಣಗೆರೆ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲಾ ನ್ಯಾಯಾಲಯಗಳಿಗೆ ಸೋಮವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಧಾರವಾಡದಲ್ಲಿ ಕೋರ್ಟ್ ಆವರಣದಿಂದ ಎಲ್ಲರನ್ನು ಹೊರಗೆ ಕಳಿಸಿ ಪರಿಶೀಲನೆ ನಡೆಸಲಾಗುತ್ತಿದೆ.
Last Updated 16 ಫೆಬ್ರುವರಿ 2026, 7:50 IST
ರಾಜ್ಯದ ಹೈಕೋರ್ಟ್‌ ಪೀಠ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಅಂತಿಮ ಮತದಾರರ ಪಟ್ಟಿ ಪ್ರಕಟ

Final Electoral Roll: ದಾವಣಗೆರೆ ದಕ್ಷಿಣ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, 2.32 ಲಕ್ಷಕ್ಕೂ ಹೆಚ್ಚು ಮತದಾರರು ಹಾಗೂ 284 ಮತಗಟ್ಟೆಗಳ ವಿವರಗಳನ್ನು ಚುನಾವಣಾ ಆಯೋಗ ಹೊರಡಿಸಿದೆ.
Last Updated 16 ಫೆಬ್ರುವರಿ 2026, 3:42 IST
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಅಂತಿಮ ಮತದಾರರ ಪಟ್ಟಿ ಪ್ರಕಟ
ADVERTISEMENT
ADVERTISEMENT
ADVERTISEMENT