ಶನಿವಾರ, 22 ನವೆಂಬರ್ 2025
×
ADVERTISEMENT

ದಾವಣಗೆರೆ (ಜಿಲ್ಲೆ)

ADVERTISEMENT

ದಾವಣಗೆರೆ: ಗ್ರಾಮೀಣ ಬದುಕು ಪ್ರತಿಬಿಂಬಿಸಿದ ‘ದೇಸಿ ಕಲರವ’

ಬಹುಸಂಸ್ಕೃತಿ ಅನಾವರಣಗೊಳಿಸಿದ ಎ.ವಿ. ಕಮಲಮ್ಮ ಕಾಲೇಜು ವಿದ್ಯಾರ್ಥಿನಿಯರು
Last Updated 22 ನವೆಂಬರ್ 2025, 6:44 IST
ದಾವಣಗೆರೆ: ಗ್ರಾಮೀಣ ಬದುಕು ಪ್ರತಿಬಿಂಬಿಸಿದ ‘ದೇಸಿ ಕಲರವ’

ಕಿರು ಪ್ರಾಣಿ ಸಂಗ್ರಹಾಲಯ ಸ್ಥಳಾಂತರದಿಂದ ಅಭಿವೃದ್ಧಿ: ಶಾಸಕ ಕೆ.ಎಸ್.ಬಸವಂತಪ್ಪ

Wildlife Tourism Boost: ಆನಗೋಡು ಕಿರು ಪ್ರಾಣಿ ಸಂಗ್ರಹಾಲಯವನ್ನು ವಿಜ್ಞಾನ ಕೇಂದ್ರದ ಬಳಿಗೆ ಸ್ಥಳಾಂತರಿಸಿ ಪ್ರವಾಸಿ ಆಕರ್ಷಣೆಯಾಗಿ ರೂಪಿಸಬೇಕು ಎಂದು ಶಾಸಕ ಬಸವಂತಪ್ಪ ಸಲಹೆ ನೀಡಿದರು. ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು.
Last Updated 22 ನವೆಂಬರ್ 2025, 6:43 IST
ಕಿರು ಪ್ರಾಣಿ ಸಂಗ್ರಹಾಲಯ ಸ್ಥಳಾಂತರದಿಂದ ಅಭಿವೃದ್ಧಿ: ಶಾಸಕ ಕೆ.ಎಸ್.ಬಸವಂತಪ್ಪ

ಮದ್ಯದಂಗಡಿ ಸ್ಥಳಾಂತರಕ್ಕೆ ಒತ್ತಾಯ: ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ

Liquor Outlet Protest: ಹಿರೇಮಳಲಿ ಗ್ರಾಮದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಮದ್ಯದ ಅಂಗಡಿಯನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
Last Updated 22 ನವೆಂಬರ್ 2025, 6:40 IST
ಮದ್ಯದಂಗಡಿ ಸ್ಥಳಾಂತರಕ್ಕೆ ಒತ್ತಾಯ: ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ

ಶಾಲೆ ಮುಚ್ಚುವ ಪ್ರಯತ್ನಕ್ಕೆ ವಿರೋಧ: ಸರ್ಕಾರದ ವಿರುದ್ಧ ಎಐಡಿಎಸ್‌ಒ ಪ್ರತಿಭಟನೆ

Student Rights Protest: ದಾವಣಗೆರೆ ಜಯದೇವ ವೃತ್ತದಲ್ಲಿ ಎಐಡಿಎಸ್‌ಒ ಕಾರ್ಯಕರ್ತರು ಸರ್ಕಾರಿ ಶಾಲೆಗಳ ಮುಚ್ಚುವಿಕೆಯನ್ನು ವಿರೋಧಿಸಿ ಪ್ರತಿಭಟಿಸಿದರು. ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆದರಿಕೆ ಎಂದು ಆರೋಪಿಸಿದರು.
Last Updated 22 ನವೆಂಬರ್ 2025, 6:39 IST
ಶಾಲೆ ಮುಚ್ಚುವ ಪ್ರಯತ್ನಕ್ಕೆ ವಿರೋಧ: ಸರ್ಕಾರದ ವಿರುದ್ಧ ಎಐಡಿಎಸ್‌ಒ ಪ್ರತಿಭಟನೆ

ಕನ್ನಡಕ್ಕೆ ಜೈನ ಕವಿಗಳ ಕೊಡುಗೆ ಅಪಾರ: ಕೆ.ಜಿ. ಯಲ್ಲಪ್ಪ

ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಅಭಿಮತ
Last Updated 22 ನವೆಂಬರ್ 2025, 6:39 IST
ಕನ್ನಡಕ್ಕೆ ಜೈನ ಕವಿಗಳ ಕೊಡುಗೆ ಅಪಾರ: ಕೆ.ಜಿ. ಯಲ್ಲಪ್ಪ

ಅಸ್ಗರ್ ಕೊಲೆ ಯತ್ನ ಆರೋಪಿಗೆ ನೆರವು: ಕಾಂಗ್ರೆಸ್ ನಾಯಕಿ ಸವಿತಾ ನಾಯ್ಕ ಬಂಧನ

Crime News:ಜೆಡಿಎಸ್‌ ಮುಖಂಡ ಟಿ.ಅಸ್ಗರ್ ಕೊಲೆಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಅಜಾದ್ ನಗರ ಠಾಣೆಯ ಪೊಲೀಸರು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ ಅವರನ್ನು ಬಂಧಿಸಿದ್ದಾರೆ.
Last Updated 21 ನವೆಂಬರ್ 2025, 19:07 IST
ಅಸ್ಗರ್ ಕೊಲೆ ಯತ್ನ ಆರೋಪಿಗೆ ನೆರವು: ಕಾಂಗ್ರೆಸ್ ನಾಯಕಿ ಸವಿತಾ ನಾಯ್ಕ ಬಂಧನ

ಬಿಜೆಪಿ | ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ; ಬಸನಗೌಡ ಪಾಟೀಲ ಯತ್ನಾಳ

Karnataka BJP crisis: ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೇ ಇದ್ದರೆ ಹೊಸ ಪಕ್ಷ ಕಟ್ಟುತ್ತೇವೆ. ಬಿಜೆಪಿಯ ನಿಷ್ಠಾವಂತರು ಹೊಸ ಪಕ್ಷಕ್ಕೆ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ‘ವಿಜಯೇಂದ್ರ ಬಿಜೆಪಿ
Last Updated 21 ನವೆಂಬರ್ 2025, 13:40 IST
ಬಿಜೆಪಿ | ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ; ಬಸನಗೌಡ ಪಾಟೀಲ ಯತ್ನಾಳ
ADVERTISEMENT

ದಾವಣಗೆರೆ: ವಿದ್ಯುತ್ ತಿದ್ದುಪಡಿ ಮಸೂದೆಗೆ ವಿರೋಧ

Electricity Amendment Bill: ಖಾಸಗೀಕರಣ ನಿಟ್ಟಿನಲ್ಲಿ ಜಾರಿಗೆ ತರಲಾಗಿರುವ ವಿದ್ಯುತ್ ತಿದ್ದುಪಡಿ ಮಸೂದೆ ವಿರುದ್ಧ ದಾವಣಗೆರೆಯಲ್ಲಿ ಸಂಯುಕ್ತ ಹೋರಾಟ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
Last Updated 21 ನವೆಂಬರ್ 2025, 6:12 IST
ದಾವಣಗೆರೆ: ವಿದ್ಯುತ್ ತಿದ್ದುಪಡಿ ಮಸೂದೆಗೆ ವಿರೋಧ

ಮೆಕ್ಕೆಜೋಳ; ದರ ಕುಸಿತ: ದಾರಿ ಕಾಣದಾದ ಕೃಷಿಕರು

ತೆನೆ ಮುರಿದು ಹೊಲಗಳಲ್ಲಿಯೇ ರಾಶಿ ಹಾಕುತ್ತಿರುವ ರೈತರು: ಬೆಂಬಲ ಬೆಲೆಗೆ ಆಗ್ರಹ
Last Updated 21 ನವೆಂಬರ್ 2025, 6:12 IST
ಮೆಕ್ಕೆಜೋಳ; ದರ ಕುಸಿತ: ದಾರಿ ಕಾಣದಾದ ಕೃಷಿಕರು

ಆಗರಬನ್ನಿಹಟ್ಟಿ | ಉರ್ದು ಶಾಲೆಗೆ ಸೌಲಭ್ಯ ನೀಡಲು ಬದ್ಧ: ಶಾಸಕ ಬಸವರಾಜು

MLA Badavaraju: ಆಗರಬನ್ನಿಹಟ್ಟಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಅತ್ಯುತ್ತಮವಾಗಿದ್ದು, ಇನ್ನು ಎರಡು ಕೊಠಡಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಶಾಸಕ ಬಡವರಾಜು ಹೇಳಿದರು.
Last Updated 21 ನವೆಂಬರ್ 2025, 6:12 IST
ಆಗರಬನ್ನಿಹಟ್ಟಿ | ಉರ್ದು ಶಾಲೆಗೆ ಸೌಲಭ್ಯ ನೀಡಲು ಬದ್ಧ: ಶಾಸಕ ಬಸವರಾಜು
ADVERTISEMENT
ADVERTISEMENT
ADVERTISEMENT