ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ದಾವಣಗೆರೆ (ಜಿಲ್ಲೆ)

ADVERTISEMENT

ದಾವಣಗೆರೆ ದಕ್ಷಿಣ ಕಾಂಗ್ರೆಸ್‌ ಟಿಕೆಟ್ ಮುಸ್ಲಿಮರಿಗೆ ನೀಡಲು ಆಗ್ರಹ

Muslim Community Demand: ದಾವಣಗೆರೆ: ‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’ ಎಂದು ಮುಸ್ಲಿಂ ಸಮುದಾಯದ ಮುಖಂಡರು ಒಮ್ಮತದಿಂದ ಆಗ್ರಹಿಸಿದರು.
Last Updated 15 ಫೆಬ್ರುವರಿ 2026, 3:01 IST
ದಾವಣಗೆರೆ ದಕ್ಷಿಣ ಕಾಂಗ್ರೆಸ್‌ ಟಿಕೆಟ್ ಮುಸ್ಲಿಮರಿಗೆ ನೀಡಲು ಆಗ್ರಹ

ಸೂರಗೊಂಡನಕೊಪ್ಪ | ಬಂಜಾರ ಸಮುದಾಯಕ್ಕೆ ನ್ಯಾಯ ನೀಡಿದ್ದು ಕಾಂಗ್ರೆಸ್‌: ಡಿಕೆಶಿ

Sevalal Jayanti: ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಅವರ 287ನೇ ಜಯಂತಿ ಆಚರಣೆ. ಬಂಜಾರ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡಿದ್ದು ಕಾಂಗ್ರೆಸ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿದರು.
Last Updated 15 ಫೆಬ್ರುವರಿ 2026, 2:54 IST
ಸೂರಗೊಂಡನಕೊಪ್ಪ | ಬಂಜಾರ ಸಮುದಾಯಕ್ಕೆ ನ್ಯಾಯ ನೀಡಿದ್ದು ಕಾಂಗ್ರೆಸ್‌: ಡಿಕೆಶಿ

ಜಗಳೂರು: ಕೇದಾರ ಪೀಠದ ಉತ್ತರಾಧಿಕಾರಿಯಾಗಿ ಕಣ್ವಕುಪ್ಪೆ ಶ್ರೀ ನೇಮಕ

Himavad Kedara Peeth: ಜಗಳೂರು: ದೇಶದ ಪಂಚ ಪೀಠಗಳಲ್ಲಿ ಪ್ರಮುಖವಾಗಿರುವ ಉತ್ತರಾಖಂಡದ ಹಿಮವದ್ ಕೇದಾರ ಪೀಠದ ಉತ್ತರಾಧಿಕಾರಿಯಾಗಿ ತಾಲ್ಲೂಕಿನ ಕಣ್ವಕುಪ್ಪೆ ಗವಿಮಠದ ಪಟ್ಟಾಧ್ಯಕ್ಷರಾದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ನೇಮಕಗೊಂಡಿದ್ದಾರೆ.
Last Updated 15 ಫೆಬ್ರುವರಿ 2026, 2:54 IST
ಜಗಳೂರು: ಕೇದಾರ ಪೀಠದ ಉತ್ತರಾಧಿಕಾರಿಯಾಗಿ ಕಣ್ವಕುಪ್ಪೆ ಶ್ರೀ ನೇಮಕ

ಮಹಾಶಿವರಾತ್ರಿ ಸಂಭ್ರಮ: ಮಾರುಕಟ್ಟೆಯಲ್ಲಿ ಹಣ್ಣು, ಹೂವುಗಳ ಖರೀದಿ ಭರಾಟೆ

Davanagere Shivaratri: ದಾವಣಗೆರೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಭಾನುವಾರ ಮಹಾಶಿವರಾತ್ರಿ ಸಂಭ್ರಮ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಜಾಗರಣೆ ಹಾಗೂ ಮಾರುಕಟ್ಟೆಯಲ್ಲಿ ಹಣ್ಣು-ಹೂವುಗಳ ಖರೀದಿ ಜೋರಾಗಿದೆ.
Last Updated 15 ಫೆಬ್ರುವರಿ 2026, 2:54 IST
ಮಹಾಶಿವರಾತ್ರಿ ಸಂಭ್ರಮ: ಮಾರುಕಟ್ಟೆಯಲ್ಲಿ ಹಣ್ಣು, ಹೂವುಗಳ ಖರೀದಿ ಭರಾಟೆ

ಮಲೇಬೆನ್ನೂರು: ಶಿವರಾತ್ರಿ ಅಂಗವಾಗಿ ಶಿವಲಿಂಗಗಳ ಶೋಭಾಯಾತ್ರೆ ಇಂದು

Shivarathri Shobhayatre: ಮಲೇಬೆನ್ನೂರು: ಪಟ್ಟಣದ ಈಶ್ವರೀಯ ವಿ.ವಿ. ಆಶ್ರಯದಲ್ಲಿ ಫೆ. 15ರಂದು ಬೆಳಿಗ್ಗೆ 9ಕ್ಕೆ ಮಹಾಶಿವರಾತ್ರಿ ಪ್ರಯುಕ್ತ 90 ಶಿವಲಿಂಗ ಹಾಗೂ ಕಳಸಹೊತ್ತ ಮಹಿಳೆಯರಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಶೋಭಾಯಾತ್ರೆ ಆಯೋಜಿಸಲಾಗಿದೆ.
Last Updated 15 ಫೆಬ್ರುವರಿ 2026, 2:47 IST
ಮಲೇಬೆನ್ನೂರು: ಶಿವರಾತ್ರಿ ಅಂಗವಾಗಿ ಶಿವಲಿಂಗಗಳ ಶೋಭಾಯಾತ್ರೆ ಇಂದು

ಜಗಳೂರು | ಗಂಗಾಕಲ್ಯಾಣ ಬಡ ರೈತರ ಪಾಲಿನ ಆಶಾಕಿರಣ: ಶಾಸಕ ಬಿ.ದೇವೇಂದ್ರಪ್ಪ

Agricultural Welfare: ಜಗಳೂರು: ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಕೃಷಿಯಲ್ಲಿ ಆರ್ಥಿಕ ಲಾಭ ಪಡೆಯಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಸಲಹೆ ನೀಡಿದರು. ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿ ಆವರಣದಲ್ಲಿ ಬುಧವಾರ ಸಣ್ಣನೀರಾವರಿ ಇಲಾಖೆಯಿಂದ ಪಂಪ್ ಸೆಟ್ ವಿತರಿಸಿದರು.
Last Updated 15 ಫೆಬ್ರುವರಿ 2026, 2:47 IST
ಜಗಳೂರು | ಗಂಗಾಕಲ್ಯಾಣ ಬಡ ರೈತರ ಪಾಲಿನ ಆಶಾಕಿರಣ: ಶಾಸಕ ಬಿ.ದೇವೇಂದ್ರಪ್ಪ

ದಾವಣಗೆರೆ: ಸ್ವಚ್ಛತಾ ಕಾರ್ಮಿಕರ ಮೇಲೆ ಹಲ್ಲೆಗೆ ಆಕ್ರೋಶ

Davanagere Assault: ಇಲ್ಲಿನ ಮೆಹಬೂಬ್ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ಇಬ್ಬರು ಸ್ವಚ್ಛತಾ ಕಾರ್ಮಿಕರ ಮೇಲೆ ದುಷ್ಕರ್ಮಿಗಳು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 15 ಫೆಬ್ರುವರಿ 2026, 2:44 IST
ದಾವಣಗೆರೆ: ಸ್ವಚ್ಛತಾ ಕಾರ್ಮಿಕರ ಮೇಲೆ ಹಲ್ಲೆಗೆ ಆಕ್ರೋಶ
ADVERTISEMENT

ದಾವಣಗೆರೆ | ಗುರುಪೀಠ ರಚಿಸಿಯೇ ಸಿದ್ಧ: ಮಾದಿಗ ಸಮುದಾಯದ ಸಭೆಯಲ್ಲಿ ನಿರ್ಧಾರ

Madiga Mahasabha: ದಾವಣಗೆರೆ: ‘ಜಿಲ್ಲೆಯಲ್ಲಿ ಮಾದಿಗ ಮಹಾಸಂಸ್ಥಾನ ಗುರುಪೀಠವನ್ನು ಸ್ಥಾಪಿಸುತ್ತೇವೆ, ಯಾವುದೇ ಮಠದ ಶಾಖಾ ಮಠವನ್ನಲ್ಲ’ ಎಂದು ದಾವಣಗೆರೆ ಜಿಲ್ಲಾ ಮಾದಿಗ ಮಹಾಸಭಾದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ ಸ್ಪಷ್ಟಪಡಿಸಿದರು.
Last Updated 15 ಫೆಬ್ರುವರಿ 2026, 2:42 IST
ದಾವಣಗೆರೆ | ಗುರುಪೀಠ ರಚಿಸಿಯೇ ಸಿದ್ಧ: ಮಾದಿಗ ಸಮುದಾಯದ ಸಭೆಯಲ್ಲಿ ನಿರ್ಧಾರ

ತ್ಯಾವಣಿಗೆ | ಭಾವನೆಗಳು ಶಿವಮಯವಾಗಬೇಕು: ಪಾಂಡೋಮಟ್ಟಿ ಶ್ರೀ

Prajapita Brahmakumari: ತ್ಯಾವಣಿಗೆ: ಮನುಷ್ಯರು ಇನ್ನೊಬ್ಬರ ಮನಸ್ಸು ನೋಯಿಸಬಾರದು, ಭಾವನೆಗಳು ಶಿವಮಯವಾಗಿರಬೇಕು ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಹೇಳಿದರು. ತ್ಯಾವಣಿಗೆ ಗ್ರಾಮದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿ.ವಿ. ವತಿಯಿಂದ ನಡೆದ ಶಿವರಾತ್ರಿ ಕಾರ್ಯಕ್ರಮ.
Last Updated 15 ಫೆಬ್ರುವರಿ 2026, 2:42 IST
ತ್ಯಾವಣಿಗೆ | ಭಾವನೆಗಳು ಶಿವಮಯವಾಗಬೇಕು: ಪಾಂಡೋಮಟ್ಟಿ ಶ್ರೀ

ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಎಂದು ನಂಬಿಸಿ ಟೆಕಿಗೆ ₹ 93 ಲಕ್ಷ ವಂಚನೆ

Online Scam: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸಂದೇಶ ನಂಬಿದ ಮಹಿಳಾ ಟೆಕಿಯೊಬ್ಬರು ₹ 93 ಲಕ್ಷ ಕಳೆದುಕೊಂಡಿದ್ದಾರೆ.
Last Updated 14 ಫೆಬ್ರುವರಿ 2026, 18:44 IST
ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಎಂದು ನಂಬಿಸಿ ಟೆಕಿಗೆ ₹ 93 ಲಕ್ಷ ವಂಚನೆ
ADVERTISEMENT
ADVERTISEMENT
ADVERTISEMENT