ಮಂಗಳವಾರ, 23 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ದಾವಣಗೆರೆ (ಜಿಲ್ಲೆ)
ADVERTISEMENT
ಡ್ರಗ್ಸ್ ಜಾಲ ಭೇದಿಸಿದ ದಾವಣಗೆರೆ ಪೊಲೀಸರು: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ
₹10 ಲಕ್ಷ ಮೌಲ್ಯದ ಎಂಡಿಎಂ, ಓಪಿಎಂ ಜಪ್ತಿ
Last Updated 23 ಡಿಸೆಂಬರ್ 2025, 13:30 IST
ಸಿರಿಗೆರೆ: ತೋಟದಲ್ಲಿನ ಹಸಿ ಅಡಿಕೆ ಕಳವು
Areca Nut Theft: ಸಿರಿಗೆರೆ ಸಮೀಪದ ಕೊಳಹಾಳ್ ಗ್ರಾಮದ ತೋಟವೊಂದರಲ್ಲಿ ಕಳ್ಳರು ₹1 ಲಕ್ಷ ಮೌಲ್ಯದ 13 ಕ್ವಿಂಟಲ್ ಹಸಿ ಅಡಿಕೆಯನ್ನು ಕಳವು ಮಾಡಿದ್ದಾರೆ. ಭರಮಸಾಗರ ಪೊಲೀಸ್ ವ್ಯಾಪ್ತಿಯಲ್ಲಿ ಅಡಿಕೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ.
Last Updated 23 ಡಿಸೆಂಬರ್ 2025, 7:20 IST
ಭದ್ರಾವತಿ | ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಚುನಾವಣೆ: 32 ಮಂದಿ ಸ್ಪರ್ಧೆ
VISL Retired Workers Election: ಭದ್ರಾವತಿಯ ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಚುನಾವಣೆ ಡಿ. 28ರಂದು ನಡೆಯಲಿದ್ದು, 15 ನಿರ್ದೇಶಕರ ಸ್ಥಾನಗಳಿಗೆ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
Last Updated 23 ಡಿಸೆಂಬರ್ 2025, 4:54 IST
ಹರಿಹರ: ಪಂಚಮಸಾಲಿ ಮಠದಲ್ಲಿ ಹರ ಜಾತ್ರೆ ಜನವರಿ 15ಕ್ಕೆ
Harihara Panchamasali Peetha: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಜ. 15 ರಂದು ವಚನಾನಂದ ಶ್ರೀಗಳ ಸಾನ್ನಿಧ್ಯದಲ್ಲಿ ಹರಜಾತ್ರಾ ಮಹೋತ್ಸವ ಮತ್ತು ಕಿತ್ತೂರ ಚನ್ನಮ್ಮ ವಿಜಯೋತ್ಸವದ ಸಮಾರೋಪ ಜರುಗಲಿದೆ.
Last Updated 23 ಡಿಸೆಂಬರ್ 2025, 4:43 IST
ದಾವಣಗೆರೆ | ‘ಮನರೇಗಾ’ ರದ್ದು ವಿರೋಧಿಸಿ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ
MGNREGA vs VB-GRAM G: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ದುಪಡಿಸಿ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್’ ಜಾರಿಗೊಳಿಸಿದ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ದಾವಣಗೆರೆಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
Last Updated 23 ಡಿಸೆಂಬರ್ 2025, 4:43 IST
ಇಂದು ರೈತರ ದಿನ: ಅನ್ನದಾತರ ಅಭಿವೃದ್ಧಿಗೆ ಸಿಗಲಿ ಆದ್ಯತೆ
National Farmers Day (Kisan Diwas): ಡಿಸೆಂಬರ್ 23 ರಂದು ದೇಶಾದ್ಯಂತ ರೈತರ ದಿನ ಆಚರಿಸಲಾಗುತ್ತಿದೆ. ದಾವಣಗೆರೆ ಜಿಲ್ಲೆಯ ರೈತರು ಎದುರಿಸುತ್ತಿರುವ ಸವಾಲುಗಳು, ಭದ್ರಾ ನಾಲೆ ಸಮಸ್ಯೆ ಹಾಗೂ ಕನಿಷ್ಠ ಬೆಂಬಲ ಬೆಲೆಯ ಅಗತ್ಯತೆ ಕುರಿತ ವಿಶೇಷ ವರದಿ.
Last Updated 23 ಡಿಸೆಂಬರ್ 2025, 4:43 IST
ದಾವಣಗೆರೆ | ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ: ₹ 76 ಲಕ್ಷ ವಂಚನೆ
Online Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭ ಪಡೆಯಬಹುದು ಎಂಬ ಆಮಿಷವೊಡ್ಡಿ ದಾವಣಗೆರೆಯ ವ್ಯಕ್ತಿಯೊಬ್ಬರಿಗೆ ₹ 76.43 ಲಕ್ಷ ವಂಚನೆ ಮಾಡಲಾಗಿದೆ. ಫೇಸ್ಬುಕ್ ಮತ್ತು ವಾಟ್ಸ್ಆಪ್ ಮೂಲಕ ವಂಚಕರು ಜಾಲ ಬೀಸಿದ್ದರು.
Last Updated 23 ಡಿಸೆಂಬರ್ 2025, 4:39 IST
ADVERTISEMENT
ಮಾಯಕೊಂಡ: ಹುಚ್ಚು ನಾಯಿ ಕಚ್ಚಿ ಹಸು ಸಾವು
Stray Dog Menace: ಮಾಯಕೊಂಡ ಗ್ರಾಮದಲ್ಲಿ ಹುಚ್ಚು ನಾಯಿ ಕಚ್ಚಿ ಹಸುವೊಂದು ಮೃತಪಟ್ಟಿದೆ. ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಮತ್ತು ಮಕ್ಕಳು ಭಯದಿಂದ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳಲು ಆಗ್ರಹ.
Last Updated 23 ಡಿಸೆಂಬರ್ 2025, 4:35 IST
ಜಗಳೂರು | ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ಇರಲಿ: ಶಾಸಕ ಬಿ.ದೇವೇಂದ್ರಪ್ಪ
Pratibha Karanji: ಕೇವಲ ಉದ್ಯೋಗ ಗಿಟ್ಟಿಸಿಕೊಳ್ಳುವುದೇ ಗುರಿಯಾಗುವ ಬದಲಿಗೆ ಸುಪ್ತ ಪ್ರತಿಭೆ ಹೊರಹೊಮ್ಮುವ ನಿಟ್ಟಿನಲ್ಲಿ, ಪಠ್ಯೇತರ ಚಟುವಟಿಕೆಗಳು ಮತ್ತು ತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣ ಪದ್ದತಿಯನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.
Last Updated 23 ಡಿಸೆಂಬರ್ 2025, 4:35 IST
ದಾವಣಗೆರೆ | ವಿಜ್ಞಾನದ ತಾಯಿಬೇರು ಗಣಿತ: ಸುನೀಲ್ ಕುಮಾರ್ ಬಿ.ಎಸ್
Mathematics Importance: ಗಣಿತವು ವಿಜ್ಞಾನ ಮತ್ತು ವಿಜ್ಞಾನೇತರ ವಿಷಯಗಳಿಗೆ ತಾಯಿ ಬೇರಿದ್ದಂತೆ. ಎಂಜಿನಿಯರಿಂಗ್ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣಿತ ಅತಿ ಅವಶ್ಯಕ ಎಂದು ಜಿ.ಎಂ. ವಿಶ್ವವಿದ್ಯಾಲಯದ ಕುಲಸಚಿವ ಸುನೀಲ್ ಕುಮಾರ್ ಬಿ.ಎಸ್ ಅಭಿಪ್ರಾಯಪಟ್ಟರು.
Last Updated 23 ಡಿಸೆಂಬರ್ 2025, 4:34 IST
ADVERTISEMENT
<
1
2
...
1000
>
ADVERTISEMENT
ADVERTISEMENT