ಮಂಗಳವಾರ, 24 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ದಾವಣಗೆರೆ (ಜಿಲ್ಲೆ)

ADVERTISEMENT

ಚನ್ನಗಿರಿ: ನಾಲ್ವರು ಆರೋಪಿಗಳ ಬಂಧನ,₹18 ಲಕ್ಷ ಮೌಲ್ಯದ ಸ್ವತ್ತು ವಶ

Channagiri Crime News: ಚನ್ನಗಿರಿ ಪಟ್ಟಣ ಹಾಗೂ ನಲ್ಲೂರು ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಹಾಗೂ ಜಾನುವಾರು ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ ₹18 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
Last Updated 24 ಫೆಬ್ರುವರಿ 2026, 5:47 IST
ಚನ್ನಗಿರಿ: ನಾಲ್ವರು ಆರೋಪಿಗಳ ಬಂಧನ,₹18 ಲಕ್ಷ ಮೌಲ್ಯದ ಸ್ವತ್ತು ವಶ

421 ಯುವಜನರಿಗೆ ಸ್ಥಳದಲ್ಲೇ ಉದ್ಯೋಗ

ಬೃಹತ್ ಉದ್ಯೋಗ ಮೇಳಕ್ಕೆ ಉತ್ತಮ ಸ್ಪಂದನೆ, 1,944 ಉದ್ಯೋಗಾಕಾಂಕ್ಷಿಗಳು ಭಾಗಿ
Last Updated 24 ಫೆಬ್ರುವರಿ 2026, 5:45 IST
421 ಯುವಜನರಿಗೆ ಸ್ಥಳದಲ್ಲೇ ಉದ್ಯೋಗ

ಉಕ್ಕಡಗಾತ್ರಿ: ಅಜ್ಜಯ್ಯನ ಬೆಳ್ಳಿ ರಥೋತ್ಸವ

Silver Chariot Festival: ಉಕ್ಕಡಗಾತ್ರಿ (ಕಡರನಾಯ್ಕನಹಳ್ಳಿ): ಉಕ್ಕಡಗಾತ್ರಿ ಶ್ರೀ ಕರಿಬಸವೇಶ್ವರ ಅಜ್ಜಯ್ಯನ ಬೆಳ್ಳಿ ರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ನಡೆಯಿತು. ಬೆಳ್ಳಿ ರಥವನ್ನು ನಾನಾ ಪುಷ್ಪಗಳಿಂದ ಅಲಂಕರಿಸಿದ್ದರು. ಬಾಜ ಭಜಂತ್ರಿಗಳೊಂದಿಗೆ ಸ್ವಾಮೀಯ
Last Updated 24 ಫೆಬ್ರುವರಿ 2026, 5:45 IST
ಉಕ್ಕಡಗಾತ್ರಿ: ಅಜ್ಜಯ್ಯನ ಬೆಳ್ಳಿ ರಥೋತ್ಸವ

ಹರಿಹರ: ಕದಸಂಸ ಪದಾಧಿಕಾರಿಗಳ ಆಯ್ಕೆ

DSS Office Bearers: ಹರಿಹರ: ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಸದಸ್ಯರ ಸಭೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ಹರಿಹರ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕು ಸಂಘಟನಾ ಸಂಚಾಲಕರಾಗಿ ಚೌಡಪ್ಪ
Last Updated 24 ಫೆಬ್ರುವರಿ 2026, 5:44 IST
ಹರಿಹರ: ಕದಸಂಸ ಪದಾಧಿಕಾರಿಗಳ ಆಯ್ಕೆ

ದಾವಣಗೆರೆ: ಅನುದಾನ ದುರ್ಬಳಕೆ ಸುಳಿಯಲ್ಲಿ 9 ಗ್ರಾ.ಪಂ.

ಅಧ್ಯಕ್ಷರ ವಿರುದ್ಧ ವಿಚಾರಣೆ ಬಾಕಿ, ಒಬ್ಬ ಸದಸ್ಯ, ಮೂವರು ಪಿಡಿಒಗಳಿಗೆ ಶಿಕ್ಷೆ
Last Updated 24 ಫೆಬ್ರುವರಿ 2026, 5:42 IST
ದಾವಣಗೆರೆ: ಅನುದಾನ ದುರ್ಬಳಕೆ ಸುಳಿಯಲ್ಲಿ 9 ಗ್ರಾ.ಪಂ.

₹ 70 ಲಕ್ಷ ಮೌಲ್ಯದ ಸ್ವತ್ತು ಜಪ್ತಿ: ಐದು ಪ್ರಕರಣ ಭೇದಿಸಿದ ಜಿಲ್ಲಾ ಪೊಲೀಸರು

ಐದು ಪ್ರಕರಣ ಭೇದಿಸಿದ ಜಿಲ್ಲಾ ಪೊಲೀಸರು, 11 ಆರೋಪಿಗಳ ಬಂಧನ
Last Updated 24 ಫೆಬ್ರುವರಿ 2026, 5:39 IST
₹ 70 ಲಕ್ಷ ಮೌಲ್ಯದ ಸ್ವತ್ತು ಜಪ್ತಿ: ಐದು ಪ್ರಕರಣ ಭೇದಿಸಿದ ಜಿಲ್ಲಾ ಪೊಲೀಸರು

ದುರ್ಗಾಂಬಿಕಾ ದೇವಿ ದರ್ಶನಕ್ಕೆ ಹರಿದುಬಂದ ಭಕ್ತ ಸಾಗರ

ರಂಗು ಪಡೆದುಕೊಂಡ ಜಾತ್ರಾ ಮಹೋತ್ಸವ, ದೀಪಾಲಂಕಾರದಲ್ಲಿ ಕಂಗೊಳಿಸುತ್ತಿದೆ ನಗರ
Last Updated 24 ಫೆಬ್ರುವರಿ 2026, 5:36 IST
ದುರ್ಗಾಂಬಿಕಾ ದೇವಿ ದರ್ಶನಕ್ಕೆ ಹರಿದುಬಂದ ಭಕ್ತ ಸಾಗರ
ADVERTISEMENT

ಪ್ರತಿಭಾ ಪುರಸ್ಕಾರ; ಅರ್ಜಿ ಆಹ್ವಾನ

Student Scholarship: ಚಿತ್ರದುರ್ಗ: ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಾಧಕರಿಗೆ ಜಿಲ್ಲಾ ರೆಡ್ಡಿ ಜನಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
Last Updated 24 ಫೆಬ್ರುವರಿ 2026, 5:35 IST
ಪ್ರತಿಭಾ ಪುರಸ್ಕಾರ; ಅರ್ಜಿ ಆಹ್ವಾನ

5 ಪ್ರಕರಣ ಭೇದಿಸಿದ ದಾವಣಗೆರೆ ಜಿಲ್ಲಾ ಪೊಲೀಸರು: 11 ಆರೋಪಿಗಳ ಬಂಧನ

₹ 70 ಲಕ್ಷ ಮೌಲ್ಯದ ಸ್ವತ್ತು ಜಪ್ತಿ
Last Updated 23 ಫೆಬ್ರುವರಿ 2026, 9:17 IST
5 ಪ್ರಕರಣ ಭೇದಿಸಿದ ದಾವಣಗೆರೆ ಜಿಲ್ಲಾ ಪೊಲೀಸರು: 11 ಆರೋಪಿಗಳ ಬಂಧನ

ಚನ್ನಗಿರಿ: ಆಸ್ಪತ್ರೆ ವೈದ್ಯರು, ನರ್ಸ್ ನಿರ್ಲಕ್ಷ್ಯದಿಂದ ಮಹಿಳೆ ಸಾವು; ಪ್ರತಿಭಟನೆ

Medical Negligence: ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದ ಮಹಿಳೆಯೊಬ್ಬರು ಚುಚ್ಚುಮದ್ದು ಪಡೆದ ಬಳಿಕ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಲಾಯಿತು.
Last Updated 23 ಫೆಬ್ರುವರಿ 2026, 6:21 IST
ಚನ್ನಗಿರಿ: ಆಸ್ಪತ್ರೆ ವೈದ್ಯರು, ನರ್ಸ್ ನಿರ್ಲಕ್ಷ್ಯದಿಂದ ಮಹಿಳೆ ಸಾವು; ಪ್ರತಿಭಟನೆ
ADVERTISEMENT
ADVERTISEMENT
ADVERTISEMENT