ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ದಾವಣಗೆರೆ (ಜಿಲ್ಲೆ)

ADVERTISEMENT

ತುಮಕೂರು–ದಾವಣಗೆರೆ ರೈಲ್ವೆ ಕಾಮಗಾರಿಗೆ ವೇಗ: ವಿ.ಸೋಮಣ್ಣ

Railway Project: ತುಮಕೂರು–ದಾವಣಗೆರೆ ರೈಲ್ವೆ ಯೋಜನೆಗೆ 4 ಸಾವಿರ ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಎರಡು ಹಂತಗಳಲ್ಲಿ ಪ್ರಗತಿಯಲ್ಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
Last Updated 27 ಫೆಬ್ರುವರಿ 2026, 18:50 IST
ತುಮಕೂರು–ದಾವಣಗೆರೆ ರೈಲ್ವೆ ಕಾಮಗಾರಿಗೆ ವೇಗ:   ವಿ.ಸೋಮಣ್ಣ

ದಾವಣಗೆರೆ: ಪೊಲೀಸರೊಂದಿಗೆ ಮ್ಯಾರಥಾನ್‌’ ಮಾರ್ಚ್‌ 1ಕ್ಕೆ

Davanagere Marathon: ನಗರದಲ್ಲಿ 3ನೇ ಬಾರಿಗೆ ‘ಪೊಲೀಸರೊಂದಿಗೆ ಮ್ಯಾರಥಾನ್‌’ ಅನ್ನು ಮಾರ್ಚ್‌ 1ರಂದು ಹಮ್ಮಿಕೊಳ್ಳಲಾಗಿದೆ. ಡ್ರಗ್ಸ್‌ ಮುಕ್ತ ದಾವಣಗೆರೆ ಹಾಗೂ ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶ.
Last Updated 27 ಫೆಬ್ರುವರಿ 2026, 15:32 IST
ದಾವಣಗೆರೆ: ಪೊಲೀಸರೊಂದಿಗೆ ಮ್ಯಾರಥಾನ್‌’ ಮಾರ್ಚ್‌ 1ಕ್ಕೆ

ಮಹಿಳೆ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ 41 ವರ್ಷಗಳ ಬಳಿಕ ಬಂಧನ

Davanagere News: ಜಮೀನು ವಿಚಾರವಾಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ 41 ವರ್ಷಗಳಿಂದ ತಲೆಮರೆಸಿಕೊಂಡಿದ್ದ 82 ವರ್ಷದ ವೃದ್ಧನನ್ನು ದಾವಣಗೆರೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
Last Updated 27 ಫೆಬ್ರುವರಿ 2026, 15:31 IST
ಮಹಿಳೆ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ 41 ವರ್ಷಗಳ ಬಳಿಕ ಬಂಧನ

ಒಳಮೀಸಲಾತಿ ಸಮಸ್ಯೆ ಸೃಷ್ಟಿಸಿ ಸರ್ಕಾರಕ್ಕೆ ಸಂಕಷ್ಟ: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy: ದಾವಣಗೆರೆ: ನೇರ ನೇಮಕಾತಿ ಮತ್ತು ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮಸ್ಯೆಗಳನ್ನು ಸೃಷ್ಟಿಸಿಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸಮಯ ಸಾಧಕತನ ಪ್ರದರ್ಶಿಸಿ ರಾಜ್ಯದ ಜನರನ್ನು ಗೊಂದಲಕ್ಕೆ ತಳ್ಳಿದೆ ಎಂದು ವಿಧಾನಪರಿಷತ್‌ ನಾಯಕರು ಟೀಕಿಸಿದರು.
Last Updated 27 ಫೆಬ್ರುವರಿ 2026, 14:00 IST
ಒಳಮೀಸಲಾತಿ ಸಮಸ್ಯೆ ಸೃಷ್ಟಿಸಿ ಸರ್ಕಾರಕ್ಕೆ ಸಂಕಷ್ಟ: ಛಲವಾದಿ ನಾರಾಯಣಸ್ವಾಮಿ

ಪಂಚಮುಖಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ: ಭಕ್ತರ ಸಡಗರ

Anjaneya Temple: ಹರಿಹರ: ನಗರದ ರಾಘವೇಂದ್ರಸ್ವಾಮಿ ಮಠದ ಆವರಣದಲ್ಲಿರುವ ಪಂಚಮುಖಿ ಅಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಪಂಚಮುಖಿ ಅಂಜನೇಯ ಸ್ವಾಮಿಯ ನೂತನ ವಿಗ್ರಹದ ಪ್ರತಿಷ್ಠಾಪನೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಲಾಯಿತು.
Last Updated 27 ಫೆಬ್ರುವರಿ 2026, 6:34 IST
ಪಂಚಮುಖಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ: ಭಕ್ತರ ಸಡಗರ

ವಿದ್ಯಾರ್ಥಿ ಜೀವನದಲ್ಲಿಯೇ ವೈಜ್ಞಾನಿಕ ಮನೋಭಾವನೆ ಮೂಡಬೇಕು: ಶಿಕ್ಷಕ ವಸಂತ ಬಡಿಗೇರ

Scientific Temper: "ವಿದ್ಯಾರ್ಥಿ ಜೀವನದಲ್ಲಿಯೇ 'ಏಕೆ, ಏನು, ಹೇಗೆ' ಎಂಬ ಪ್ರಶ್ನೆಗಳು ಮೂಡಬೇಕು. ಇಂತಹ ಕುತೂಹಲದ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಕಲಿಕೆಯ ಗುಣಮಟ್ಟವನ್ನು ಸುಧಾರಿಸುವುದರ ಜೊತೆಗೆ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುತ್ತವೆ," ಎಂದರು.
Last Updated 27 ಫೆಬ್ರುವರಿ 2026, 6:34 IST
ವಿದ್ಯಾರ್ಥಿ ಜೀವನದಲ್ಲಿಯೇ ವೈಜ್ಞಾನಿಕ ಮನೋಭಾವನೆ ಮೂಡಬೇಕು: ಶಿಕ್ಷಕ ವಸಂತ ಬಡಿಗೇರ

ಧಾವಂತದ ಬದುಕಿನಲ್ಲಿ ನೆಮ್ಮದಿ ಮರೀಚಿಕೆ: ಕಣ್ವಕುಪ್ಪೆ ಶ್ರೀ

Peace of Mind: ಆಧುನಿಕ ಸಮಾಜದಲ್ಲಿ ವಿದ್ಯೆ,ಸಂಪತ್ತು,ಅಧಿಕಾರ ಸೇರಿದಂತೆ ಸಕಲ ಸವಲತ್ತುಗಳಿದ್ದರೂ ಸುಖ,ನೆಮ್ಮದಿ,ಶಾಂತಿ,ಆರೋಗ್ಯಗಳು ಮರೀಚಿಕೆಯಾಗುತ್ತಿದೆ ಎಂದು ತಾಲ್ಲೂಕಿನ ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
Last Updated 27 ಫೆಬ್ರುವರಿ 2026, 6:33 IST
ಧಾವಂತದ ಬದುಕಿನಲ್ಲಿ ನೆಮ್ಮದಿ ಮರೀಚಿಕೆ: ಕಣ್ವಕುಪ್ಪೆ ಶ್ರೀ
ADVERTISEMENT

ದಾವಣಗೆರೆ: ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ

ಮಾರ್ಚ್‌ 1ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ
Last Updated 27 ಫೆಬ್ರುವರಿ 2026, 6:33 IST
ದಾವಣಗೆರೆ: ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ

ಹೊನ್ನಾಳಿ; ರಾಜ್ಯಮಟ್ಟದ ಕೃಷಿಮೇಳ ಇಂದಿನಿಂದ

ಕೃಷಿಗೋಷ್ಠಿ, ವಸ್ತು ಪ್ರದರ್ಶನ, ಮಾರಾಟ ಮಳಿಗೆ, ಕೃಷಿ ಪರಿಕರಗಳ ಪರಿಚಯ: ಹಿರೇಕಲ್ಮಠದ ಶ್ರೀಗಳು 
Last Updated 27 ಫೆಬ್ರುವರಿ 2026, 6:31 IST
ಹೊನ್ನಾಳಿ; ರಾಜ್ಯಮಟ್ಟದ ಕೃಷಿಮೇಳ ಇಂದಿನಿಂದ

ತೋಳಹುಣಸೆ–ಆನಗೋಡಿಗೆ ಜುಲೈನಲ್ಲಿ ರೈಲು: ಹಳಿ ಪರೀಕ್ಷಿಸಿದ ಸಚಿವ ವಿ.ಸೋಮಣ್ಣ

Railway Line Update: ದಾವಣಗೆರೆ–ಚಿತ್ರದುರ್ಗ–ತುಮಕೂರು ನೇರ ರೈಲು ಮಾರ್ಗದ ತೋಳಹುಣಸೆ–ಆನಗೋಡು ನಡುವೆ ಜುಲೈನಿಂದ ಪ್ಯಾಸೆಂಜರ್ ರೈಲು ಓಡಿಸಲು ಯೋಜನೆ. ಹಳಿ ಕಾಮಗಾರಿ ಪರಿಶೀಲಿಸಿದ ವಿ.ಸೋಮಣ್ಣ.
Last Updated 26 ಫೆಬ್ರುವರಿ 2026, 13:51 IST
ತೋಳಹುಣಸೆ–ಆನಗೋಡಿಗೆ ಜುಲೈನಲ್ಲಿ ರೈಲು: ಹಳಿ ಪರೀಕ್ಷಿಸಿದ ಸಚಿವ ವಿ.ಸೋಮಣ್ಣ
ADVERTISEMENT
ADVERTISEMENT
ADVERTISEMENT