ಮಾದಕವಸ್ತು ಮುಕ್ತ ಜಿಲ್ಲೆಗೆ ಪಣ: ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್
Davangere News: ನೂತನ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ಅಧಿಕಾರ ಸ್ವೀಕರಿಸಿ, ಜಿಲ್ಲೆಯನ್ನು ಮಾದಕವಸ್ತು ಮುಕ್ತಗೊಳಿಸಲು ಕಟ್ಟುನಿಟ್ಟಿನ ಕ್ರಮ, ಸೈಬರ್ ಅಪರಾಧ ಜಾಗೃತಿ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.Last Updated 12 ಫೆಬ್ರುವರಿ 2026, 7:17 IST