ಬುಧವಾರ, 19 ನವೆಂಬರ್ 2025
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ ಕಾರ್ಟೂನು: ಮಂಗಳವಾರ, 18 ನವೆಂಬರ್ 2025

Chinakuruli Cartoon: ಚಿನಕುರುಳಿ ಕಾರ್ಟೂನು: ಮಂಗಳವಾರ, 18 ನವೆಂಬರ್ 2025
Last Updated 18 ನವೆಂಬರ್ 2025, 0:21 IST
ಚಿನಕುರುಳಿ ಕಾರ್ಟೂನು: ಮಂಗಳವಾರ, 18 ನವೆಂಬರ್ 2025

ಚುರುಮುರಿ: ವೈಟ್‌ಕಾಲರ್ ಕಿತಾಪತಿ

Satire: ವತ್ತಾರೆ ಪಾರ್ಕಲ್ಲಿ ವಾಕಿಂಗ್ ಮಾಡ್ತಿದ್ದೆ. ಯಾರೋ ಹಿಂದ್ಲಿಂದ ಕರೆದಂಗಾತು, ‘ಹಲೋ, ರೀ ಸ್ವಾಮಿ. ನಿಮ್ಮನ್ನೇ ಕನ್ರೀ ಕರೀತಿರದು’ ಅಂದ್ರು. ತಿರುಗಿ ನೋಡಿದರೆ, ಯಾರೋ ಸಿಲ್ಕ್ ಪಂಚೆ ಉಟ್ಟುಕಂದು, ಕತ್ತಿಗೆ ಗಮಗುಡೋ ಹೂವಿನ ಹಾರ, ತಂಬೂರಿ ಅಡ್ಡಡ್ಡ ನ್ಯಾತಾಕ್ಕ್ಯಂದಿದ್ರು.
Last Updated 18 ನವೆಂಬರ್ 2025, 0:09 IST
ಚುರುಮುರಿ: ವೈಟ್‌ಕಾಲರ್ ಕಿತಾಪತಿ

ಬೊಮ್ಮನಹಳ್ಳಿ: ಮುದ್ದೆ ಮೆದ್ದು ಸ್ಪರ್ಧೆ ಗೆದ್ದ ಅಕ್ಕ, ತಮ್ಮ

Ragi Mudde Eating Contest: ನಾಟಿಕೋಳಿ ಸಾರು, ರಾಗಿಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಅಕ್ಕ 10 ಮುದ್ದೆ, ತಮ್ಮ 12 ಮುದ್ದೆ ಉಂಡು ಪ್ರಥಮ ಸ್ಥಾನ ಗಳಿಸಿದರು.
Last Updated 17 ನವೆಂಬರ್ 2025, 23:58 IST
ಬೊಮ್ಮನಹಳ್ಳಿ: ಮುದ್ದೆ ಮೆದ್ದು ಸ್ಪರ್ಧೆ ಗೆದ್ದ ಅಕ್ಕ, ತಮ್ಮ

ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಸಮಯ ಬದಲಾವಣೆ? ಜಗದೀಶ ಶೆಟ್ಟರ್ ಸೂಚನೆ

ನೈರುತ್ಯ ರೈಲ್ವೆ ವಲಯದ ಮಹಾ ಪ್ರಬಂಧಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಸೋಮವಾರ ಚರ್ಚಿಸಿ, ತಮ್ಮ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಕಾಮಗಾರಿಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು.
Last Updated 18 ನವೆಂಬರ್ 2025, 2:25 IST
ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಸಮಯ ಬದಲಾವಣೆ? ಜಗದೀಶ ಶೆಟ್ಟರ್ ಸೂಚನೆ

ಹಾವೇರಿ | ಹಾಸಿಗೆ ಸಿಗದೆ ಕಾರಿಡಾರ್‌ನಲ್ಲೇ ಹೆರಿಗೆ: ನೆಲಕ್ಕೆ ಬಿದ್ದು ಶಿಶು ಸಾವು

Hospital Negligence: ಹಾವೇರಿ: ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಕಾರಿಡಾರ್‌ನಲ್ಲೇ ಮಹಿಳೆಯೊಬ್ಬರಿಗೆ ಹೆರಿಗೆ ಆಗಿದ್ದು, ನೆಲದ ಮೇಲೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಶಿಶು ಸ್ಥಳದಲ್ಲೇ ಮೃತಪಟ್ಟಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ
Last Updated 18 ನವೆಂಬರ್ 2025, 11:15 IST
ಹಾವೇರಿ | ಹಾಸಿಗೆ ಸಿಗದೆ ಕಾರಿಡಾರ್‌ನಲ್ಲೇ ಹೆರಿಗೆ: ನೆಲಕ್ಕೆ ಬಿದ್ದು ಶಿಶು ಸಾವು

ಕೈ, ಕಾಲಿಗೆ ಕಪ್ಪು ದಾರ ಕಟ್ಟುವುದು: ಇದರಿಂದ ಸಿಗುವ ಪ್ರಯೋಜನಗಳೇನು?

Astrology Remedies: ಅನೇಕರಯ ತಮ್ಮ ಕಾಲುಗಳಿಗೆ ಕಪ್ಪು ದಾರ ಕಟ್ಟುತ್ತಾರೆ. ಅದರಲ್ಲಿಯೂ ಮಕ್ಕಳ ಕೈ, ಕುತ್ತಿಗೆ ಹಾಗೂ ಸೊಂಟಕ್ಕೆ ಕಪ್ಪು ದಾರ ಕಟ್ಟಲಾಗುತ್ತದೆ. ಇದನ್ನು ಕಟ್ಟುವುದಕ್ಕೆ ಕಾರಣವೇನು? ಇದರಿಂದಾಗುವ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
Last Updated 17 ನವೆಂಬರ್ 2025, 5:43 IST
ಕೈ, ಕಾಲಿಗೆ ಕಪ್ಪು ದಾರ ಕಟ್ಟುವುದು: ಇದರಿಂದ ಸಿಗುವ ಪ್ರಯೋಜನಗಳೇನು?

ಸ್ಮರಣ್ ದ್ವಿಶತಕ, ಶ್ರೇಯಸ್ ಮಿಂಚಿನ ಬೌಲಿಂಗ್: ಚಂಡಿಗಢ ವಿರುದ್ಧ ಗೆದ್ದ ಕರ್ನಾಟಕ

ರಣಜಿ ಟ್ರೋಫಿಯ ತನ್ನ 5ನೇ ಪಂದ್ಯದಲ್ಲಿ ಸ್ಮರಣ್ ರವಿಚಂದ್ರನ್ ಅವರ ದ್ವಿಶತಕ ಹಾಗೂ ಶ್ರೇಯಸ್ ಗೋಪಾಲ್ ಅವರ ಅಮೋಘ ಬೌಲಿಂಗ್ ಪ್ರದರ್ಶನದಿಂದಾಗಿ ಕರ್ನಾಟಕ ತಂಡ ಚಂಡೀಗಢದ ವಿರುದ್ಧ ಇನಿಂಗ್ಸ್ ಹಾಗೂ 185 ರನ್‌ಗಳ ಭರ್ಜರಿ ಜಯ ಸಾಧಿಸಿದೆ.
Last Updated 18 ನವೆಂಬರ್ 2025, 11:39 IST
ಸ್ಮರಣ್ ದ್ವಿಶತಕ, ಶ್ರೇಯಸ್ ಮಿಂಚಿನ ಬೌಲಿಂಗ್: ಚಂಡಿಗಢ ವಿರುದ್ಧ ಗೆದ್ದ ಕರ್ನಾಟಕ
ADVERTISEMENT

ಮಹಿಳೆಯರಿಗೆ ಹಣ ನೀಡಿ ಗೆಲುವು ಸಾಧಿಸಿದ ಜೆಡಿಯು: ಪ್ರಶಾಂತ್ ಕಿಶೋರ್

Bihar Elections Prashant Kishor: ವಿಧಾನಸಭೆ ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಸರ್ಕಾರವು 1.5 ಕೋಟಿ ಜನರಿಗೆ ತಲಾ ₹2 ಲಕ್ಷ ನೀಡಿದರೆ ರಾಜಕೀಯ ತೊರೆಯುವುದಾಗಿ ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಇಂದು (ಮಂಗಳವಾರ) ಸವಾಲು ಹಾಕಿದ್ದಾರೆ.
Last Updated 18 ನವೆಂಬರ್ 2025, 9:08 IST
ಮಹಿಳೆಯರಿಗೆ ಹಣ ನೀಡಿ ಗೆಲುವು ಸಾಧಿಸಿದ ಜೆಡಿಯು: ಪ್ರಶಾಂತ್ ಕಿಶೋರ್

ಮಹೇಶ್ ಬಾಬು ನಟನೆಯ ‘ವಾರಾಣಸಿ’ ಸಿನಿಮಾ ಬಿಡುಗಡೆ ದಿನಾಂಕ ನಿಗದಿ

ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಮಹೇಶ್ ಬಾಬು–ಪ್ರಿಯಾಂಕ ಚೋಪ್ರಾ ನಟನೆಯ ‘ವಾರಣಾಸಿ’ ಚಿತ್ರದ ಶೀರ್ಷಿಕೆ ಮತ್ತು ಟ್ರೇಲರ್ ರಾಮೋಜಿ ಫಿಲ್ಮ್ ಸಿಟಿಯಲ್ಲಿ 50,000 ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆ. ಸಿನಿಮಾ ವಿಶ್ವಾದ್ಯಂತ 2027 ಸಂಕ್ರಾಂತಿ ಬಿಡುಗಡೆಗೆ ಸಿದ್ಧ.
Last Updated 18 ನವೆಂಬರ್ 2025, 5:57 IST
ಮಹೇಶ್ ಬಾಬು ನಟನೆಯ ‘ವಾರಾಣಸಿ’ ಸಿನಿಮಾ ಬಿಡುಗಡೆ ದಿನಾಂಕ ನಿಗದಿ

ಚಿನಕುರುಳಿ ಕಾರ್ಟೂನು: ಸೋಮವಾರ, 17 ನವೆಂಬರ್ 2025

Cartoon: ಚಿನಕುರುಳಿ ಕಾರ್ಟೂನು: ಸೋಮವಾರ, 17 ನವೆಂಬರ್ 2025
Last Updated 17 ನವೆಂಬರ್ 2025, 0:45 IST
ಚಿನಕುರುಳಿ ಕಾರ್ಟೂನು: ಸೋಮವಾರ, 17 ನವೆಂಬರ್ 2025
ADVERTISEMENT
ADVERTISEMENT
ADVERTISEMENT