ಬುಧವಾರ, 19 ನವೆಂಬರ್ 2025
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ ಕಾರ್ಟೂನು: ಬುಧವಾರ, 19 ನವೆಂಬರ್ 2025

Chinakurali Cartoon: ಬುಧವಾರ, 19 ನವೆಂಬರ್ 2025
Last Updated 19 ನವೆಂಬರ್ 2025, 0:22 IST
ಚಿನಕುರುಳಿ ಕಾರ್ಟೂನು: ಬುಧವಾರ, 19 ನವೆಂಬರ್ 2025

ಚುರುಮುರಿ: ನಾರಿ ನಿರ್ಣಯ

Political Satire: ‘ಬಿಹಾರ ಚುನಾವಣೆಯಲ್ಲಿ ‘ನಾರಿ ನಿರ್ಣಯ’ ಮೇಲುಗೈ ಸಾಧಿಸಿದೆಯಂತೆ, ಗೆದ್ದ ಪಕ್ಷಗಳು ಮಹಿಳೆಯರನ್ನು ಹಾಡಿ ಹೊಗಳುತ್ತಿವೆ...’ ಎನ್ನುತ್ತಾ ವೈಶಾಲಿ ಬಂದಳು.
Last Updated 19 ನವೆಂಬರ್ 2025, 0:55 IST
ಚುರುಮುರಿ: ನಾರಿ ನಿರ್ಣಯ

ದಿನ ಭವಿಷ್ಯ: ವಿವಾಹ ಅಪೇಕ್ಷಿಗಳಿಗೆ ಶುಭವಿದೆ

Daily Horoscope : ಆರ್ಥಿಕ, ವೈವಾಹಿಕ, ವೃತ್ತಿ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇಂದಿನ ರಾಶಿಭವಿಷ್ಯವನ್ನು ಈ ಮೂಲಕ ತಿಳಿದುಕೊಳ್ಳಿ.
Last Updated 19 ನವೆಂಬರ್ 2025, 0:09 IST
ದಿನ ಭವಿಷ್ಯ: ವಿವಾಹ ಅಪೇಕ್ಷಿಗಳಿಗೆ ಶುಭವಿದೆ

ಚಿನಕುರುಳಿ ಕಾರ್ಟೂನು: ಮಂಗಳವಾರ, 18 ನವೆಂಬರ್ 2025

Chinakuruli Cartoon: ಚಿನಕುರುಳಿ ಕಾರ್ಟೂನು: ಮಂಗಳವಾರ, 18 ನವೆಂಬರ್ 2025
Last Updated 18 ನವೆಂಬರ್ 2025, 0:21 IST
ಚಿನಕುರುಳಿ ಕಾರ್ಟೂನು: ಮಂಗಳವಾರ, 18 ನವೆಂಬರ್ 2025

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಶೀಘ್ರ ಸಭೆ: ಸಚಿವ ರಾಮಲಿಂಗಾರೆಡ್ಡಿ

‘ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಂಬಂಧ ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಕಾರ್ಮಿಕ ಮುಖಂಡರ ಸಭೆ ನಡೆಸಲು ಉದ್ದೇಶಿಸಲಾಗಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
Last Updated 18 ನವೆಂಬರ್ 2025, 14:07 IST
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಶೀಘ್ರ ಸಭೆ: ಸಚಿವ ರಾಮಲಿಂಗಾರೆಡ್ಡಿ

ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೊಸೆಕ್ಸ್‌ ಬೆಳೀತದೆ: ಪುರುಷೋತ್ತಮ ಬಿಳಿಮಲೆ

Yakshagana: ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ನಡೆದ ಕೃತಿವಿಮೋಚನ ಕಾರ್ಯಕ್ರಮದಲ್ಲಿ ಪ್ರೊ. ಪುರುಷೋತ್ತಮ ಬಿಳಿಮಲೆ ಕನ್ನಡ ಸಾಹಿತ್ಯದ ಮಹತ್ವದ ಬಗ್ಗೆ ಮಾತನಾಡಿದರು ಮತ್ತು ಹೊಸ ಕೃತಿಗಳ ಅರ್ಥವಂತಿಕೆಯನ್ನು ವಿವರಿಸಿದರು.
Last Updated 18 ನವೆಂಬರ್ 2025, 16:50 IST
ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೊಸೆಕ್ಸ್‌ ಬೆಳೀತದೆ: ಪುರುಷೋತ್ತಮ ಬಿಳಿಮಲೆ

60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ: 4 ಗಂಟೆ ಕ್ರೇನ್‌ ಕಾರ್ಯಾಚರಣೆ

Wildlife Rescue: ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯ ಪಯನಿಯರ್ ಜೆನ್ಕೋ ವಿದ್ಯುತ್ ಉತ್ಪಾದನಾ ಕೇಂದ್ರದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಮೇಲೆ ತರಲಾಯಿತು
Last Updated 18 ನವೆಂಬರ್ 2025, 13:23 IST
60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ: 4 ಗಂಟೆ ಕ್ರೇನ್‌ ಕಾರ್ಯಾಚರಣೆ
ADVERTISEMENT

ಕೈ, ಕಾಲಿಗೆ ಕಪ್ಪು ದಾರ ಕಟ್ಟುವುದು: ಇದರಿಂದ ಸಿಗುವ ಪ್ರಯೋಜನಗಳೇನು?

Astrology Remedies: ಅನೇಕರಯ ತಮ್ಮ ಕಾಲುಗಳಿಗೆ ಕಪ್ಪು ದಾರ ಕಟ್ಟುತ್ತಾರೆ. ಅದರಲ್ಲಿಯೂ ಮಕ್ಕಳ ಕೈ, ಕುತ್ತಿಗೆ ಹಾಗೂ ಸೊಂಟಕ್ಕೆ ಕಪ್ಪು ದಾರ ಕಟ್ಟಲಾಗುತ್ತದೆ. ಇದನ್ನು ಕಟ್ಟುವುದಕ್ಕೆ ಕಾರಣವೇನು? ಇದರಿಂದಾಗುವ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
Last Updated 17 ನವೆಂಬರ್ 2025, 5:43 IST
ಕೈ, ಕಾಲಿಗೆ ಕಪ್ಪು ದಾರ ಕಟ್ಟುವುದು: ಇದರಿಂದ ಸಿಗುವ ಪ್ರಯೋಜನಗಳೇನು?

ಚುರುಮುರಿ: ವೈಟ್‌ಕಾಲರ್ ಕಿತಾಪತಿ

Satire: ವತ್ತಾರೆ ಪಾರ್ಕಲ್ಲಿ ವಾಕಿಂಗ್ ಮಾಡ್ತಿದ್ದೆ. ಯಾರೋ ಹಿಂದ್ಲಿಂದ ಕರೆದಂಗಾತು, ‘ಹಲೋ, ರೀ ಸ್ವಾಮಿ. ನಿಮ್ಮನ್ನೇ ಕನ್ರೀ ಕರೀತಿರದು’ ಅಂದ್ರು. ತಿರುಗಿ ನೋಡಿದರೆ, ಯಾರೋ ಸಿಲ್ಕ್ ಪಂಚೆ ಉಟ್ಟುಕಂದು, ಕತ್ತಿಗೆ ಗಮಗುಡೋ ಹೂವಿನ ಹಾರ, ತಂಬೂರಿ ಅಡ್ಡಡ್ಡ ನ್ಯಾತಾಕ್ಕ್ಯಂದಿದ್ರು.
Last Updated 18 ನವೆಂಬರ್ 2025, 0:09 IST
ಚುರುಮುರಿ: ವೈಟ್‌ಕಾಲರ್ ಕಿತಾಪತಿ

ಬೊಮ್ಮನಹಳ್ಳಿ: ಮುದ್ದೆ ಮೆದ್ದು ಸ್ಪರ್ಧೆ ಗೆದ್ದ ಅಕ್ಕ, ತಮ್ಮ

Ragi Mudde Eating Contest: ನಾಟಿಕೋಳಿ ಸಾರು, ರಾಗಿಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಅಕ್ಕ 10 ಮುದ್ದೆ, ತಮ್ಮ 12 ಮುದ್ದೆ ಉಂಡು ಪ್ರಥಮ ಸ್ಥಾನ ಗಳಿಸಿದರು.
Last Updated 17 ನವೆಂಬರ್ 2025, 23:58 IST
ಬೊಮ್ಮನಹಳ್ಳಿ: ಮುದ್ದೆ ಮೆದ್ದು ಸ್ಪರ್ಧೆ ಗೆದ್ದ ಅಕ್ಕ, ತಮ್ಮ
ADVERTISEMENT
ADVERTISEMENT
ADVERTISEMENT