ಗುರುವಾರ, 5 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಅಮೆರಿಕದಲ್ಲಿ ಅಕ್ರಮ ಔಷಧಿ ಮಾರುತ್ತಿದ್ದ 200 ವೆಬ್‌ಸೈಟ್ ಬಂದ್: ಭಾರತಕ್ಕಿದೆ ನಂಟು

Operation Meltdown: ಅಮೆರಿಕದಲ್ಲಿ ಆನ್‌ಲೈನ್ ಮೂಲಕ ಅಕ್ರಮವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದ 200 ವೆಬ್‌ಸೈಟ್‌ಗಳನ್ನು ಬಂದ್ ಮಾಡಲಾಗಿದೆ. ವಿಶೇಷ ಎಂದರೆ ಈ ವೆಬ್‌ಸೈಟ್‌ಗಳು ಭಾರತ ಮೂಲದ ಅಂತರರಾಷ್ಟ್ರೀಯ ಅಪರಾಧ ಸಂಘಟನೆಗಳ ಜೊತೆ ನಂಟು ಹೊಂದಿವೆ.
Last Updated 5 ಫೆಬ್ರುವರಿ 2026, 13:30 IST
ಅಮೆರಿಕದಲ್ಲಿ ಅಕ್ರಮ ಔಷಧಿ ಮಾರುತ್ತಿದ್ದ 200 ವೆಬ್‌ಸೈಟ್ ಬಂದ್: ಭಾರತಕ್ಕಿದೆ ನಂಟು

ರೋಹಿತ್ ಶೆಟ್ಟಿ ನಿವಾಸದ ಮೇಲೆ ಗುಂಡಿನ ದಾಳಿ: ಐವರು ಪೊಲೀಸ್ ಕಸ್ಟಡಿಗೆ

Crime Investigation: ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ನಿವಾಸದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದ ಐವರು ಆರೋಪಿಗಳನ್ನು ಫೆಬ್ರುವರಿ 11ರವರೆಗೆ ಪೊಲೀಸ್ ವಶಕ್ಕೆ ನೀಡಿ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.
Last Updated 5 ಫೆಬ್ರುವರಿ 2026, 13:30 IST
ರೋಹಿತ್ ಶೆಟ್ಟಿ ನಿವಾಸದ ಮೇಲೆ ಗುಂಡಿನ ದಾಳಿ: ಐವರು ಪೊಲೀಸ್ ಕಸ್ಟಡಿಗೆ

ನಿರ್ಮಾಪಕ ರೋಹಿತ್ ಶೆಟ್ಟಿ ನಿವಾಸದಲ್ಲಿ ಗುಂಡಿನ ದಾಳಿ: ಮತ್ತೊಬ್ಬ ಆರೋಪಿ ಸೆರೆ

Gang Crime Arrest: ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ಮುಂಬೈ ನಿವಾಸದಲ್ಲಿ ನಡೆದ ಗುಂಡಿನ ದಾಳಿ ಸಂಬಂಧಿಸಿ ಪೊಲೀಸರು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
Last Updated 5 ಫೆಬ್ರುವರಿ 2026, 12:48 IST
 ನಿರ್ಮಾಪಕ ರೋಹಿತ್ ಶೆಟ್ಟಿ ನಿವಾಸದಲ್ಲಿ ಗುಂಡಿನ ದಾಳಿ: ಮತ್ತೊಬ್ಬ ಆರೋಪಿ ಸೆರೆ

ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲೂ ಏಕಾಂಗಿ ಸ್ಪರ್ಧೆ: ಕಾಂಗ್ರೆಸ್ ಘೋಷಣೆ

Bengal Poll Strategy: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮತ್ತು ರಾಜ್ಯದ ಎಲ್ಲಾ 294 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಗುರುವಾರ ಘೋಷಿಸಿತು.
Last Updated 5 ಫೆಬ್ರುವರಿ 2026, 12:42 IST
ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲೂ ಏಕಾಂಗಿ ಸ್ಪರ್ಧೆ: ಕಾಂಗ್ರೆಸ್ ಘೋಷಣೆ

ಕೇಂದ್ರ ಬಜೆಟ್‌ನಲ್ಲಿ ಕಡೆಗಣನೆ ಆರೋಪ: ‘ಹಲ್ವಾ’ ಅಭಿಯಾನ ಆರಂಭಿಸಿದ ಡಿಎಂಕೆ

Budget Protest Tamil Nadu: ಕೇಂದ್ರ ಸರ್ಕಾರದ ವಿರುದ್ಧ ದಾಳಿಯನ್ನು ತೀವ್ರಗೊಳಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ, ಇತ್ತೀಚೆಗೆ ಮಂಡಿಸಲಾದ ಕೇಂದ್ರ ಬಜೆಟ್‌ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಸಾಂಕೇತಿಕ ‘ಹಲ್ವಾ ಅಭಿಯಾನ’ವನ್ನು ಆರಂಭಿಸಿದೆ.
Last Updated 5 ಫೆಬ್ರುವರಿ 2026, 12:33 IST
ಕೇಂದ್ರ ಬಜೆಟ್‌ನಲ್ಲಿ ಕಡೆಗಣನೆ ಆರೋಪ: ‘ಹಲ್ವಾ’ ಅಭಿಯಾನ ಆರಂಭಿಸಿದ ಡಿಎಂಕೆ

ಪ್ರಧಾನಿ ಮೋದಿ ಸ್ಪೀಕರ್ ಹಿಂದೆ ಅಡಗಿಕೊಂಡಿದ್ದಾರೆ: ಪ್ರಿಯಾಂಕಾ ಗಾಂಧಿ ಕಿಡಿ

Modi Parliament Row: byline no author page goes here ಪ್ರಿಯಾಂಕಾ ಗಾಂಧಿ ಆರೋಪಿಸಿದಂತೆ ಪ್ರಧಾನಿ ಮೋದಿ ಸದನಕ್ಕೆ ಬರುವ ಧೈರ್ಯವಿಲ್ಲದೆ ಸ್ಪೀಕರ್ ಓಂ ಬಿರ್ಲಾ ಮೂಲಕ ಹೇಳಿಕೆ ನೀಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.
Last Updated 5 ಫೆಬ್ರುವರಿ 2026, 11:41 IST
ಪ್ರಧಾನಿ ಮೋದಿ ಸ್ಪೀಕರ್ ಹಿಂದೆ ಅಡಗಿಕೊಂಡಿದ್ದಾರೆ: ಪ್ರಿಯಾಂಕಾ ಗಾಂಧಿ ಕಿಡಿ

ವಾಂಗ್ಚೂಕ್‌ ಬಂಧನ ಪ್ರಶ್ನಿಸಿ ಪತ್ನಿ ಗೀತಾಂಜಲಿ ಅರ್ಜಿ: ವಿಚಾರಣೆ ಮುಂದಕ್ಕೆ

Supreme Court Hearing: ಪರಿಸರ ಕಾರ್ಯಕರ್ತ ಸೊನಮ್‌ ವಾಂಗ್ಚೂಕ್‌ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಬಂಧಿಸಿರುವುದನ್ನು ಪ್ರಶ್ನಿಸಿ ಪತ್ನಿ ಗೀತಾಂಜಲಿ ಆಂಗ್ಮೊ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಫೆ.8ಕ್ಕೆ ಮುಂದೂಡಿತು.
Last Updated 5 ಫೆಬ್ರುವರಿ 2026, 11:12 IST
ವಾಂಗ್ಚೂಕ್‌ ಬಂಧನ ಪ್ರಶ್ನಿಸಿ ಪತ್ನಿ ಗೀತಾಂಜಲಿ ಅರ್ಜಿ: ವಿಚಾರಣೆ ಮುಂದಕ್ಕೆ
ADVERTISEMENT

ಎಸ್‌ಐಆರ್‌ನಿಂದ ಸಂಕಷ್ಟ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

Electoral Roll Dispute: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿರುವುದರಿಂದ ಜನರು ಎದುರಿಸುತ್ತಿರುವ ತೊಂದರೆಗಳ ಕುರಿತು ಪಶ್ಚಿಮ ಬಂಗಾಳ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.
Last Updated 5 ಫೆಬ್ರುವರಿ 2026, 10:17 IST
ಎಸ್‌ಐಆರ್‌ನಿಂದ ಸಂಕಷ್ಟ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಐಎಎಫ್‌ಗೆ ಹಸ್ತಾಂತರಿಸಲು 5 ತೇಜಸ್ ಜೆಟ್‌ಗಳು ಸಿದ್ಧ: ಎಚ್‌ಎಎಲ್​

HAL Aircraft Delivery: byline no author page goes here ಐದು ತೇಜಸ್ Mk-1A ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಹಸ್ತಾಂತರಿಸಲು ಸಂಪೂರ್ಣ ಸಿದ್ಧವಾಗಿದೆ ಎಂದು ಎಚ್‌ಎಎಲ್ ಗುರುವಾರ ಪ್ರಕಟಿಸಿದೆ.
Last Updated 5 ಫೆಬ್ರುವರಿ 2026, 9:43 IST
ಐಎಎಫ್‌ಗೆ ಹಸ್ತಾಂತರಿಸಲು 5 ತೇಜಸ್ ಜೆಟ್‌ಗಳು ಸಿದ್ಧ: ಎಚ್‌ಎಎಲ್​

‘ಜಿ ರಾಮ್‌ ಜಿ’ಗೆ ವಿರೋಧ: ಕರ್ನಾಟಕದ ಬಳಿಕ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

NREGA Restoration: ವಿಬಿ ಜಿ ರಾಮ್‌ ಜಿ ಕಾಯ್ದೆ ರದ್ದುಪಡಿಸಿ, ನರೇಗಾ ಕಾಯ್ದೆಯನ್ನು ಮರು ಸ್ಥಾಪಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ಮಂಡಿಸಿದ ನಿರ್ಣಯವು ಗುರುವಾರ ಅಂಗೀಕಾರಗೊಂಡಿದೆ.
Last Updated 5 ಫೆಬ್ರುವರಿ 2026, 9:39 IST
‘ಜಿ ರಾಮ್‌ ಜಿ’ಗೆ ವಿರೋಧ: ಕರ್ನಾಟಕದ ಬಳಿಕ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ADVERTISEMENT
ADVERTISEMENT
ADVERTISEMENT