ಸೋಮವಾರ, 24 ನವೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯ ಕಾಂತ್ ಪ್ರಮಾಣ

Supreme Court India: ನವದೆಹಲಿ: ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯ ಕಾಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
Last Updated 24 ನವೆಂಬರ್ 2025, 6:25 IST
ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯ ಕಾಂತ್ ಪ್ರಮಾಣ

Delhi air pollution: ಪ್ರತಿಭಟನಾಕಾರರಿಂದ ಪೆಪ್ಪರ್‌ ಸ್ಪ್ರೇ ಬಳಕೆ: ಹಲವರ ಬಂಧನ

Delhi Protest: ದೆಹಲಿಯಲ್ಲಿ ಮಿತಿ ಮೀರಿರುವ ವಾಯು ಮಾಲಿನ್ಯದಿಂದ ತೀವ್ರ ಅಸಮಾಧಾನಗೊಂಡ ಹಲವರು ದೆಹಲಿಯ ಇಂಡಿಯಾ ಗೇಟ್‌ ಬಳಿ ಪ್ರತಿಭಟನೆ ನಡೆಸಿದ ವೇಳೆ ಪೆಪ್ಪರ್ ಸ್ಪ್ರೇ ಬಳಿಸಿದ್ದಾರೆ ಎಂಬ ಆರೋಪದಡಿ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ
Last Updated 24 ನವೆಂಬರ್ 2025, 6:01 IST
Delhi air pollution: ಪ್ರತಿಭಟನಾಕಾರರಿಂದ ಪೆಪ್ಪರ್‌ ಸ್ಪ್ರೇ ಬಳಕೆ: ಹಲವರ ಬಂಧನ

ದೆಹಲಿ ವಾಯು ಮಾಲಿನ್ಯ ಪ್ರತಿಭಟನೆ| ಪೊಲೀಸರ ಮೇಲೆ ಪೆಪ್ಪರ್‌ ಸ್ಪ್ರೇ: 15 ಜನರ ಬಂಧನ

Air Quality Protest: ದೆಹಲಿಯಲ್ಲಿ ನಡೆಯುತ್ತಿರುವ ವಾಯು ಮಾಲಿನ್ಯ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಪೆಪ್ಪರ್‌ ಸ್ಪ್ರೇ ಪ್ರಯೋಗಿಸಿದ 15 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.
Last Updated 24 ನವೆಂಬರ್ 2025, 5:48 IST
ದೆಹಲಿ ವಾಯು ಮಾಲಿನ್ಯ ಪ್ರತಿಭಟನೆ| ಪೊಲೀಸರ ಮೇಲೆ ಪೆಪ್ಪರ್‌ ಸ್ಪ್ರೇ: 15 ಜನರ ಬಂಧನ

ಕಾಸರಗೋಡು | ಸಂಗೀತ ಕಾರ್ಯಕ್ರಮದಲ್ಲಿ ಕಾಲ್ತುಳಿತದ ಸನ್ನಿವೇಶ: 30 ಮಂದಿಗೆ ಗಾಯ

Crowd Crush Incident: ಕಾಸರಗೋಡು: ಮಲಯಾಳ ಗಾಯಕ ಹನಾನ್ ಶಾ ಅವರ ಸಂಗೀತ ಕಾರ್ಯಕ್ರಮದಲ್ಲಿ ಭಾರಿ ಜನ ಸೇರಿದ್ದರಿಂದ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣವಾಗಿ 30 ಮಂದಿ ಗಾಯಗೊಂಡಿದ್ದಾರೆ
Last Updated 24 ನವೆಂಬರ್ 2025, 2:55 IST
ಕಾಸರಗೋಡು | ಸಂಗೀತ ಕಾರ್ಯಕ್ರಮದಲ್ಲಿ ಕಾಲ್ತುಳಿತದ ಸನ್ನಿವೇಶ: 30 ಮಂದಿಗೆ ಗಾಯ

ಋಷಿಕೇಶ | ಇಂಡಿಗೊ ವಿಮಾನಕ್ಕೆ ಹಕ್ಕಿ ಡಿಕ್ಕಿ: 186 ಪ್ರಯಾಣಿಕರು ಸುರಕ್ಷಿತ

Flight Safety: ರಿಷಿಕೇಶ: ಮುಂಬೈನಿಂದ 186 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇಂಡಿಗೊ ವಿಮಾನಕ್ಕೆ ರಿಷಿಕೇಶ ಸಮೀಪದ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದ ರನ್‌ವೇನಲ್ಲಿ ಹಕ್ಕಿ ಡಿಕ್ಕಿಯಾಗಿದ್ದರಿಂದ ಹಾನಿಯುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
Last Updated 24 ನವೆಂಬರ್ 2025, 2:12 IST
ಋಷಿಕೇಶ | ಇಂಡಿಗೊ ವಿಮಾನಕ್ಕೆ ಹಕ್ಕಿ ಡಿಕ್ಕಿ: 186 ಪ್ರಯಾಣಿಕರು ಸುರಕ್ಷಿತ

ಪೈಲಟ್‌ ವಿರುದ್ಧ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

sexual assault by crew memberಬೆಂಗಳೂರಿನ ಹೋಟೆಲೊಂದರಲ್ಲಿ ತಮ್ಮ ಮೇಲೆ ವಿಶೇಷ ವಿಮಾನದ ಪೈಲಟ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕ್ಯಾಬಿನ್‌ ಸಿಬ್ಬಂದಿ ಇಲ್ಲಿನ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ.
Last Updated 23 ನವೆಂಬರ್ 2025, 20:21 IST
ಪೈಲಟ್‌ ವಿರುದ್ಧ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

ಸಿಜೆಐ ಆಗಿ ನ್ಯಾ. ಸೂರ್ಯ ಕಾಂತ್‌ ಇಂದು ಪ್ರಮಾಣ

Supreme Court India: ನವದೆಹಲಿ (ಪಿಟಿಐ): ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ಸಿಜೆಐ ಬಿ.ಆರ್‌. ಗವಾಯಿ ಅವರು ಭಾನುವಾರ ನಿವೃತ್ತರಾದರು
Last Updated 23 ನವೆಂಬರ್ 2025, 20:10 IST
ಸಿಜೆಐ ಆಗಿ ನ್ಯಾ. ಸೂರ್ಯ ಕಾಂತ್‌ ಇಂದು ಪ್ರಮಾಣ
ADVERTISEMENT

ಸುಪ್ರೀಂ ಕೋರ್ಟ್‌ನಿಂದ ಸಮತೋಲಿತ ತೀರ್ಪು: ನಿರ್ಗಮಿತ ಸಿಜೆಐ ಗವಾಯಿ

ಮಸೂದೆಗಳಿಗೆ ಅಂಕಿತ ಹಾಕುವ ವಿಚಾರ ಕುರಿತು ನಿರ್ಗಮಿತ ಸಿಜೆಐ ಗವಾಯಿ ಪ್ರತಿಕ್ರಿಯೆ
Last Updated 23 ನವೆಂಬರ್ 2025, 16:01 IST
ಸುಪ್ರೀಂ ಕೋರ್ಟ್‌ನಿಂದ ಸಮತೋಲಿತ ತೀರ್ಪು: ನಿರ್ಗಮಿತ ಸಿಜೆಐ ಗವಾಯಿ

ಬಿಎಲ್‌ಒ ಆತ್ಮಹತ್ಯೆ ಬಗ್ಗೆ ಮಮತಾ ಕಳವಳ: ವಿವರವಾಗಿ ಪರಿಶೀಲಿಸಿ; ಬಂಗಾಳ ರಾಜ್ಯಪಾಲ

ವಿವಾದದ ಬಗ್ಗೆ ಬಂಗಾಳ ರಾಜ್ಯಪಾಲರ ಹೇಳಿಕೆ
Last Updated 23 ನವೆಂಬರ್ 2025, 15:56 IST
ಬಿಎಲ್‌ಒ ಆತ್ಮಹತ್ಯೆ ಬಗ್ಗೆ ಮಮತಾ ಕಳವಳ: ವಿವರವಾಗಿ ಪರಿಶೀಲಿಸಿ; ಬಂಗಾಳ ರಾಜ್ಯಪಾಲ

ಶೇಖ್‌ ಹಸೀನಾ ಹಸ್ತಾಂತರ ಕೋರಿ ಬಾಂಗ್ಲಾ ಪತ್ರ

Bangladesh Government Letter: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಭಾರತಕ್ಕೆ ಅಧಿಕೃತ ಪತ್ರ ಬರೆದಿದೆ ಎಂದು ಸರ್ಕಾರದ ಸಲಹೆಗಾರರೊಬ್ಬರು ಭಾನುವಾರ ತಿಳಿಸಿದ್ದಾರೆ.
Last Updated 23 ನವೆಂಬರ್ 2025, 15:53 IST
ಶೇಖ್‌ ಹಸೀನಾ ಹಸ್ತಾಂತರ ಕೋರಿ ಬಾಂಗ್ಲಾ ಪತ್ರ
ADVERTISEMENT
ADVERTISEMENT
ADVERTISEMENT