ಸೋಮವಾರ, 12 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸುದ್ದಿ
ADVERTISEMENT
2026 ಜನವರಿ 12: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
Daily News: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ‘ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯವಾದ ಪಾಲುದಾರ ಮತ್ತೊಂದಿಲ್ಲ. ವ್ಯಾಪಾರ ಒಪ್ಪಂದದ ಬಗ್ಗೆ ಉಭಯ ದೇಶಗಳ ನಡುವೆ ಮಾತುಕತೆ ನಡೆಯುತ್ತಿದೆ’
Last Updated 12 ಜನವರಿ 2026, 14:45 IST
ಎಸ್ಐಆರ್: ನೌಕಾಪಡೆಯ ಮಾಜಿ ಮುಖ್ಯಸ್ಥರಿಗೆ ನೋಟಿಸ್
EC Notice Goa: ನಿವೃತ್ತ ಅಡ್ಮಿರಲ್ ಅರುಣ್ ಪ್ರಕಾಶ್ ಅವರಿಗೆ ಎಸ್ಐಆರ್ ಪ್ರಕ್ರಿಯೆಯಡಿ ಮತದಾರರ ಗುರುತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಮಾಹಿತಿ ಕೊರತೆ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
Last Updated 12 ಜನವರಿ 2026, 14:33 IST
SIR ವೇಳೆ ವ್ಯಾಪಕ ಅಕ್ರಮ ಎಂದು ಟಿಎಂಸಿ ಆರೋಪ: ಆಯೋಗದಿಂದ ಉತ್ತರ ಕೋರಿದ ಸುಪ್ರೀಂ
TMC on Voter List: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅಕ್ರಮ ಆರೋಪಿಸಿದ್ದ ಟಿಎಂಸಿ ಸಂಸದರ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆಯೋಗದ ಪ್ರತಿಕ್ರಿಯೆ ಕೇಳಿದೆ. ಮುಂದಿನ ವಿಚಾರಣೆ ಜನವರಿ 19ರಂದು.
Last Updated 12 ಜನವರಿ 2026, 14:33 IST
ಭಾರತ ಮೂಲದ ಖಗೋಳ ವಿಜ್ಞಾನಿ ಶ್ರೀನಿವಾಸ ಕುಲಕರ್ಣಿಗೆ ರಾಯಲ್ ಸೊಸೈಟಿ ಪದಕ
Royal Society Gold Medal: ಅಮೆರಿಕದಲ್ಲಿ ನೆಲಸಿರುವ ಭಾರತ ಮೂಲದ ಖಗೋಳ ವಿಜ್ಞಾನಿ ಪ್ರೊಫೆಸರ್ ಶ್ರೀನಿವಾಸ ಕುಲಕರ್ಣಿ ಅವರಿಗೆ ಇಂಗ್ಲೆಂಡ್ನ ರಾಯಲ್ ಅಸ್ಟ್ರೊನಾಮಿಕಲ್ ಸೊಸೈಟಿಯ (ಆರ್ಎಎಸ್) ಚಿನ್ನದ ಪದಕ ಲಭಿಸಿದೆ.
Last Updated 12 ಜನವರಿ 2026, 14:24 IST
ಆಯುಷ್ ವೈದ್ಯರ ಪ್ರಕರಣ: ಸಚಿವಾಲಯಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
AYUSH Ministry Notice: ಆಯುಷ್ ವೈದ್ಯರನ್ನು ನೋಂದಾಯಿತ ವೈದ್ಯರಾಗಿ ಘೋಷಿಸಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆಯುಷ್, ಆರೋಗ್ಯ ಮತ್ತು ಕಾನೂನು ಸಚಿವಾಲಯಗಳ ಪ್ರತಿಕ್ರಿಯೆ ಕೇಳಿದೆ.
Last Updated 12 ಜನವರಿ 2026, 14:22 IST
ಅಜ್ಮೀರ್ ದರ್ಗಾ ಶಿವ ದೇಗುಲವಾಗಿತ್ತು: ಪುರಾತತ್ವ ಸಮೀಕ್ಷೆಗೆ ಆಗ್ರಹಿಸಿ ಅರ್ಜಿ
Temple Origin Dispute: ಅಜ್ಮೀರ್ ದರ್ಗಾ ಸ್ಥಳದ ಹಿಂದಿನ ಇತಿಹಾಸ ಪತ್ತೆ ಹಚ್ಚುವಂತೆ ಪುರಾತತ್ವ ಸಮೀಕ್ಷೆ ನಡೆಸಬೇಕು ಎಂದು ಮಹಾರಾಣಾಪ್ರತಾಪ್ ಸೇನೆಯ ರಾಜವರ್ಧನ್ ಸಿಂಗ್ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
Last Updated 12 ಜನವರಿ 2026, 14:17 IST
‘ಜನ ನಾಯಗನ್‘ ಸೆನ್ಸಾರ್ ಪ್ರಮಾಣಪತ್ರಕ್ಕೆ ತಡೆ: ಸುಪ್ರೀಂ ಮೆಟ್ಟಿಲೇರಿದ ನಿರ್ಮಾಪಕ
Vijay Film Dispute: ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾಕ್ಕೆ ಮದ್ರಾಸ್ ಹೈಕೋರ್ಟ್ ತಡೆ ನೀಡಿದ್ದ ಕಾರಣ ನಿರ್ಮಾಪಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸೆನ್ಸಾರ್ ಪ್ರಮಾಣಪತ್ರ ಲಭ್ಯವಿಲ್ಲದ ಕಾರಣ ಬಿಡುಗಡೆ ಮುಂದೂಡಲಾಗಿದೆ.
Last Updated 12 ಜನವರಿ 2026, 14:07 IST
ADVERTISEMENT
ಜೈಲಿನಲ್ಲಿ 25 ವರ್ಷ ಲೆಕ್ಕ ಹಾಕಿದ್ದು ಹೇಗೆ: ಭೂಗತ ಪಾತಕಿಗೆ ‘ಸುಪ್ರೀಂ’ ಪ್ರಶ್ನೆ
Abu Salem Case: 1993ರ ಮುಂಬೈ ಬಾಂಬ್ ದಾಳಿಯ ಪ್ರಕರಣದಲ್ಲಿ ದೋಷಿಯಾಗಿರುವ ಅಬು ಸಲೇಂ 2005ರಲ್ಲಿ ಭಾರತಕ್ಕೆ ಗಡೀಪಾರುಗೊಂಡಿದ್ದು, ತನ್ನ 25 ವರ್ಷ ಜೈಲುಶಿಕ್ಷೆ ಪೂರ್ಣವಾಯಿತೆಂದು ಸುಪ್ರೀಂ ಕೋರ್ಟ್ನಲ್ಲಿ ವಾದಿಸಿದ್ದರು.
Last Updated 12 ಜನವರಿ 2026, 14:05 IST
ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ
Bird Hit Incident: ಗೋರಖ್ಪುರದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನಕ್ಕೆ ಹಕ್ಕಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ವಾರಾಣಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಎಲ್ಲ 216 ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
Last Updated 12 ಜನವರಿ 2026, 13:58 IST
ನಾನು ರೈತನ ಮಗ, ಬೆದರಿಕೆಗೆ ಹೆದರಲ್ಲ..ರಸಮಲೈ ಎಂದ ಠಾಕ್ರೆಗೆ ಅಣ್ಣಾಮಲೈ ತಿರುಗೇಟು
K Annamalai: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಕೊನೆ ಕ್ಷಣದ ಚುನಾವಣ ಪ್ರಚಾರದ ವೇಳೆ ವಾಗ್ವಾದಗಳು ಜೋರಾಗಿಯೇ ನಡೆಯುತ್ತಿವೆ.
Last Updated 12 ಜನವರಿ 2026, 13:48 IST
ADVERTISEMENT
<
1
2
...
1000
>
ADVERTISEMENT
ADVERTISEMENT