ಸೋಮವಾರ, 19 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಸುದ್ದಿ

ADVERTISEMENT

ಕರೂರು ಕಾಲ್ತುಳಿತ: ಸಿಬಿಐನಿಂದ ವಿಜಯ್‌ ಎರಡನೇ ಸುತ್ತಿನ ವಿಚಾರಣೆ

Karur Stampede Case: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಸೋಮವಾರ ಇಲ್ಲಿನ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಜನವರಿ 2026, 7:48 IST
ಕರೂರು ಕಾಲ್ತುಳಿತ: ಸಿಬಿಐನಿಂದ ವಿಜಯ್‌ ಎರಡನೇ ಸುತ್ತಿನ ವಿಚಾರಣೆ

ಟಿಎಂಸಿಯನ್ನು ಮಣಿಸಲು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ: ಸಿಪಿಎಂ

West Bengal Election: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಜೊತೆಗೆ ಮೈತ್ರಿಗೆ ಸಿದ್ಧ ಎಂದು ಸಿಪಿಐ (ಎಂ) ಹೇಳಿದೆ. ಅಲ್ಲದೆ ತಮಿಳುನಾಡಿನಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ.
Last Updated 19 ಜನವರಿ 2026, 7:06 IST
ಟಿಎಂಸಿಯನ್ನು ಮಣಿಸಲು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ: ಸಿಪಿಎಂ

ವಾಯುಮಾಲಿನ್ಯ; ನಿಧಾನವಾಗಿ ವಿಷಪ್ರಾಶನವಾಗುತ್ತಿದೆ ಎಂದ ಚೆಸ್ ಆಟಗಾರ ವಿದಿತ್

Delhi Air Quality: ನವದೆಹಲಿ: ಭಾರತದ ಚೆಸ್‌ ಗ್ರ್ಯಾಂಡ್‌ ಮಾಸ್ಟರ್‌ ಎಂದೇ ಖ್ಯಾತಿ ಗಳಿಸಿರುವ ವಿದಿತ್ ಎಸ್‌.ಗುಜರಾತಿ ಅವರು ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 19 ಜನವರಿ 2026, 6:36 IST
ವಾಯುಮಾಲಿನ್ಯ; ನಿಧಾನವಾಗಿ ವಿಷಪ್ರಾಶನವಾಗುತ್ತಿದೆ ಎಂದ ಚೆಸ್ ಆಟಗಾರ ವಿದಿತ್

ಹಳೆ ತಲೆಮಾರಿನವರು ನಿವೃತ್ತಿಯಾಗಬೇಕು; ಹೊಸಬರು ಅಧಿಕಾರ ವಹಿಸಿಕೊಳ್ಳಬೇಕು: ಗಡ್ಕರಿ

Nitin Gadkari statement: ‘ಹೊಸ ಪೀಳಿಗೆಯವರು ಅಧಿಕಾರ ವಹಿಸಿಕೊಳ್ಳಬೇಕು. ಎಲ್ಲವೂ ಸುಗಮವಾಗಿ ಸಾಗುವ ಹಂತದಲ್ಲಿ ಹಳೆ ತಲೆಮಾರಿನವರು ನಿವೃತ್ತಿಯಾಗಬೇಕು’ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
Last Updated 19 ಜನವರಿ 2026, 5:43 IST
ಹಳೆ ತಲೆಮಾರಿನವರು ನಿವೃತ್ತಿಯಾಗಬೇಕು; ಹೊಸಬರು ಅಧಿಕಾರ ವಹಿಸಿಕೊಳ್ಳಬೇಕು: ಗಡ್ಕರಿ

ಸ್ಪೇನ್ | ಹಳಿ ತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು; 21 ಸಾವು

Spain Train Accident: ಹಳಿ ತಪ್ಪಿದ ಹೈಸ್ಪೀಡ್‌ ರೈಲೊಂದು ಪಕ್ಕದ ಹಳಿಯಲ್ಲಿ ಸಂಚರಿಸುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 21 ಜನರು ಮೃತಪಟ್ಟು, 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕಾರ್ಡೋಬಾದ ಆಡಮುಜ್ ಬಳಿ ಭಾನುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಜನವರಿ 2026, 5:30 IST
ಸ್ಪೇನ್ | ಹಳಿ ತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು; 21 ಸಾವು

ಬೆಳಗಿನ ಪ್ರಮುಖ ಸುದ್ದಿಗಳು: ಸೋಮವಾರ, 19 ಜನವರಿ 2026

Karnataka News: ಒಂದು ಗ್ರಾಮ ಪಂಚಾಯತ್ ಒಂದು ಚುನಾವಣೆ, ಗಾಜಾ ಶಾಂತಿ ಸಭೆಗೆ ಮೋದಿಗೆ ಆಹ್ವಾನ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತಕ್ಕೆ ಸೊಲು ಸೇರಿದಂತೆ ಈ ದಿನದ ಬೆಳಗಿನ ಪ್ರಮುಖ ಸುದ್ದಿಗಳು ಇಲ್ಲಿವೆ.
Last Updated 19 ಜನವರಿ 2026, 3:06 IST
ಬೆಳಗಿನ ಪ್ರಮುಖ ಸುದ್ದಿಗಳು: ಸೋಮವಾರ, 19 ಜನವರಿ 2026

ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು

Rajouri Attack: 45 ವರ್ಷದ ಮಹಿಳೆಯನ್ನು ಹಗ್ಗದಿಂದ ಕಟ್ಟಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಟ್ಟ ಘಟನೆ ರಜೌರಿ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೀಲದಲ್ಲಿದ್ದ ಅಜೀಂ ಅಖ್ತರ್ ಎನ್ನುವ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ.
Last Updated 19 ಜನವರಿ 2026, 2:39 IST
ಮಹಿಳೆಯನ್ನು ಹಗ್ಗದಲ್ಲಿ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದರು
ADVERTISEMENT

‘ಆತ್ಮಾಹುತಿ ಬಾಂಬರ್’ಗಿಂತ ಬದುಕೇ ಮುಖ್ಯವಾಯ್ತು...

ಡಾ.ಉಮರ್ ಆಹ್ವಾನ ತಿರಸ್ಕರಿಸುವಂತೆ ಮಾಡಿದ ಸೇಬು ಕೊಯ್ಲು ಸುಗ್ಗಿ
Last Updated 18 ಜನವರಿ 2026, 23:50 IST
‘ಆತ್ಮಾಹುತಿ ಬಾಂಬರ್’ಗಿಂತ ಬದುಕೇ ಮುಖ್ಯವಾಯ್ತು...

ಚೆನ್ನೈ ಪುಸ್ತಕ ಮೇಳ: ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಿಸಿದ ಸ್ಟಾಲಿನ್

ಸಾಹಿತ್ಯ ಪ್ರಶಸ್ತಿಯಲ್ಲೂ ರಾಜಕೀಯ ಹಸ್ತಕ್ಷೇಪ ಕಳವಳಕಾರಿ: ತಮಿಳುನಾಡು ಸಿ.ಎಂ ಟೀಕೆ
Last Updated 18 ಜನವರಿ 2026, 23:30 IST
ಚೆನ್ನೈ ಪುಸ್ತಕ ಮೇಳ: ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ ಘೋಷಿಸಿದ ಸ್ಟಾಲಿನ್

ಗಾಜಾ ಶಾಂತಿ ಮಂಡಳಿ: ಪ್ರಧಾನಿ ಮೋದಿಗೆ ಆಹ್ವಾನ

Middle East Diplomacy: ವಾಷಿಂಗ್ಟನ್, ಅಮೆರಿಕ: ಯುದ್ಧಾನಂತರದ ಗಾಜಾದ ಆಡಳಿತ ಮತ್ತು ಪುನರ್‌ನಿರ್ಮಾಣವನ್ನು ಮೇಲ್ವಿಚಾರಣೆ ನಡೆಸಲು ಉದ್ದೇಶಿಸಲಾದ ‘ಶಾಂತಿ ಮಂಡಳಿ’ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆಡಳಿತವು ಪ್ರಧಾನಿ ಮೋದಿಗೆ ಆಹ್ವಾನ ನೀಡಿದೆ.
Last Updated 18 ಜನವರಿ 2026, 23:30 IST
ಗಾಜಾ ಶಾಂತಿ ಮಂಡಳಿ: ಪ್ರಧಾನಿ ಮೋದಿಗೆ ಆಹ್ವಾನ
ADVERTISEMENT
ADVERTISEMENT
ADVERTISEMENT