ಶಬರಿಮಲೆ: ಸರತಿಯಲ್ಲಿ ಲಕ್ಷಾಂತರ ಭಕ್ತರು, ನೀರು ಸಿಗದೆ ಪರದಾಟ
Pilgrim Rush: ಪತ್ತನಂತಿಟ್ಟ: ವಾರ್ಷಿಕ ಮಕರ ವಿಳಕ್ಕು ತೀರ್ಥಯಾತ್ರೆ ಋತುವಿನ ಎರಡನೇ ದಿನ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದು ದೊಡ್ಡ ಸರತಿ ಸಾಲು ನಿರ್ಮಾಣವಾಗಿದೆ. ಮಂಗಳವಾರ ಸರತಿಯಲ್ಲಿ ನಿಂತಿರುವ ಭಕ್ತರು ಹಲವು ಗಂಟೆಗಳು ಕುಡಿಯಲು ನೀರು ಸಿಗದೆ ಪರದಾಡಿದರುLast Updated 18 ನವೆಂಬರ್ 2025, 10:56 IST