ಬುಧವಾರ, 4 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಭಾರತ–ಚೀನಾ ಬಿಕ್ಕಟ್ಟು: ಮೋದಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಲಿಲ್ಲ ಎಂದ ರಾಹುಲ್

Rahul Gandhi: 2020ರ ಭಾರತ–ಚೀನಾ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲಿಲ್ಲ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.
Last Updated 4 ಫೆಬ್ರುವರಿ 2026, 9:43 IST
ಭಾರತ–ಚೀನಾ ಬಿಕ್ಕಟ್ಟು: ಮೋದಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಲಿಲ್ಲ ಎಂದ ರಾಹುಲ್

‘ನನ್ನ ದೇಶದ್ರೋಹಿ ಸ್ನೇಹಿತ’; ಕೇಂದ್ರ ಸಚಿವರನ್ನು ಹೀಗೆ ಕರೆದಿದ್ದು ಯಾಕೆ ರಾಹುಲ್?

ಕಲಾಪದಿಂದ ಅಮಾನತುಗೊಂಡ ಸಂಸದರ ಪ್ರತಿಭಟನೆಯ ಬಳಿಗೆ ಬಂದ ಬಿಜೆಪಿ ನಾಯಕ ರವನೀತ್ ಬಿಟ್ಟು ಅವರನ್ನು ರಾಹುಲ್ ಗಾಂಧಿ ‘ದೇಶದ್ರೋಹಿ ಸ್ನೇಹಿತ’ ಎಂದು ಕರೆದಿದ್ದಾರೆ.
Last Updated 4 ಫೆಬ್ರುವರಿ 2026, 9:34 IST
‘ನನ್ನ ದೇಶದ್ರೋಹಿ ಸ್ನೇಹಿತ’; ಕೇಂದ್ರ ಸಚಿವರನ್ನು ಹೀಗೆ ಕರೆದಿದ್ದು ಯಾಕೆ ರಾಹುಲ್?

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಎಚ್.ಡಿ.ಕುಮಾರಸ್ವಾಮಿ

Wildlife Policy: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಅವರು ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
Last Updated 4 ಫೆಬ್ರುವರಿ 2026, 8:14 IST
ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಎಚ್.ಡಿ.ಕುಮಾರಸ್ವಾಮಿ

ಅರುಣಾಚಲದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ಭೂಕಂಪ: ಯಾವುದೇ ಅನಾಹುತ ಸಂಭವಿಸಿಲ್ಲ

Seismic Activity: ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ 4.1 ತೀವ್ರತೆಯ ಭೂಕಂಪ ಬುಧವಾರ ಸಂಭವಿಸಿದೆ. ಯಾವುದೇ ಜೀವಹಾನಿ ಅಥವಾ ಆಸ್ತಿ ನಷ್ಟದ ವರದಿ ಲಭ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 4 ಫೆಬ್ರುವರಿ 2026, 7:37 IST
ಅರುಣಾಚಲದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ಭೂಕಂಪ: ಯಾವುದೇ ಅನಾಹುತ ಸಂಭವಿಸಿಲ್ಲ

ಶಬರಿಮಲೆ ಚಿನ್ನ ಕಳವು ಪ್ರಕರಣ: ಪ್ರಮುಖ ಆರೋಪಿ ಪೋಟಿಗೆ ಜಾಮೀನು

Kerala Court Bail: ಶಬರಿಮಲೆ ದೇಗುಲದ ಚಿನ್ನ ಕಳವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಉಣ್ಣಿಕೃಷ್ಣನ್‌ ಪೋಟಿ ಅವರಿಗೆ ಕೇರಳದ ನ್ಯಾಯಾಲಯವೊಂದು ಬುಧವಾರ ಜಾಮೀನು ನೀಡಿದೆ.
Last Updated 4 ಫೆಬ್ರುವರಿ 2026, 6:59 IST
ಶಬರಿಮಲೆ ಚಿನ್ನ ಕಳವು ಪ್ರಕರಣ: ಪ್ರಮುಖ ಆರೋಪಿ ಪೋಟಿಗೆ ಜಾಮೀನು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯಇದೆ: ಪ್ರಿಯಾಂಕಾ ಗಾಂಧಿ

Priyanka Gandhi: ನವದೆಹಲಿ: ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆಯ ಆರೋಪದಲ್ಲಿ ವಿಪಕ್ಷಗಳ ಎಂಟು ಸಂಸದರನ್ನು ಅಮಾನತುಗೊಳಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರವಾಗಿ ಖಂಡಿಸಿದ್ದಾರೆ. 'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ
Last Updated 4 ಫೆಬ್ರುವರಿ 2026, 6:35 IST
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯಇದೆ: ಪ್ರಿಯಾಂಕಾ ಗಾಂಧಿ

ಅಪರೂಪದ ಖನಿಜ, ಇಂಧನ, ಪರಮಾಣು, ರಕ್ಷಣೆ ಕುರಿತು ಭಾರತ-ಅಮೆರಿಕ ಚರ್ಚೆ

Critical Minerals: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
Last Updated 4 ಫೆಬ್ರುವರಿ 2026, 5:41 IST
ಅಪರೂಪದ ಖನಿಜ, ಇಂಧನ, ಪರಮಾಣು, ರಕ್ಷಣೆ ಕುರಿತು ಭಾರತ-ಅಮೆರಿಕ ಚರ್ಚೆ
ADVERTISEMENT

ಗೇಮ್ ಆಡಬೇಡಿ ಎಂದಿದ್ದಕ್ಕೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ 3 ಬಾಲಕಿಯರು

Ghaziabad Tragedy: ಆನ್‌ಲೈನ್ ಗೇಮ್ ಆಡಬೇಡಿ ಎಂದು ಪೋಷಕರು ಗದರಿದ ಬಳಿಕ ಗಾಜಿಯಾಬಾದ್‌ನಲ್ಲಿ ಮೂವರು ಬಾಲಕಿಯರು ಒಂಬತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 4 ಫೆಬ್ರುವರಿ 2026, 5:23 IST
ಗೇಮ್ ಆಡಬೇಡಿ ಎಂದಿದ್ದಕ್ಕೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ 3 ಬಾಲಕಿಯರು

ಎಸ್ಐಆರ್ ವಿರೋಧಿಸಿ ಮೂರೇ ದಿನದಲ್ಲಿ ಕವನ ಸಂಕಲನ ರಚಿಸಿದ ಮಮತಾ ಬ್ಯಾನರ್ಜಿ

SIR Controversy: ಮಮತಾ ಬ್ಯಾನರ್ಜಿ ಎಸ್ಐಆರ್ ವಿರುದ್ಧ ಪ್ರತಿಭಟನೆಯ ರೂಪವಾಗಿ ಕೇವಲ ಮೂರೇ ದಿನಗಳಲ್ಲಿ 26 ಕವಿತೆಗಳ ಸಂಕಲನವೊಂದನ್ನು ರಚಿಸಿ ಕೋಲ್ಕತ್ತ ಪುಸ್ತಕ ಮೇಳದಲ್ಲಿ ಬಿಡುಗಡೆ ಮಾಡಿದ್ದಾರೆ.
Last Updated 4 ಫೆಬ್ರುವರಿ 2026, 4:45 IST
ಎಸ್ಐಆರ್ ವಿರೋಧಿಸಿ ಮೂರೇ ದಿನದಲ್ಲಿ ಕವನ ಸಂಕಲನ ರಚಿಸಿದ ಮಮತಾ ಬ್ಯಾನರ್ಜಿ

04 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

Karnataka Politics: ವಿಬಿ ಜಿ ರಾಮ್‌ ಜಿ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ, BJP–JDS ಅಹೋರಾತ್ರಿ ಧರಣಿ: ತಿಮ್ಮಾಪುರ ರಾಜೀನಾಮೆಗೆ ಬಿಗಿಪಟ್ಟು ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
Last Updated 4 ಫೆಬ್ರುವರಿ 2026, 4:10 IST
04 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...
ADVERTISEMENT
ADVERTISEMENT
ADVERTISEMENT