ಶನಿವಾರ, 20 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಜಗತ್ತು ಭಾರತವನ್ನು ಹೆಚ್ಚು ಸಕಾರಾತ್ಮಕವಾಗಿ ಗ್ರಹಿಸುತ್ತಿದೆ: ಜೈಶಂಕರ್‌

Jaishankar Statement: ‘ಜಗತ್ತು ಭಾರತವನ್ನು ಹೆಚ್ಚು ಸಕಾರಾತ್ಮಕವಾಗಿ ಗ್ರಹಿಸುತ್ತಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಶನಿವಾರ ಇಲ್ಲಿ ಹೇಳಿದರು.
Last Updated 20 ಡಿಸೆಂಬರ್ 2025, 13:32 IST
ಜಗತ್ತು ಭಾರತವನ್ನು ಹೆಚ್ಚು ಸಕಾರಾತ್ಮಕವಾಗಿ ಗ್ರಹಿಸುತ್ತಿದೆ: ಜೈಶಂಕರ್‌

ಮೊಟ್ಟೆ ಕ್ಯಾನ್ಸರ್‌ಕಾರಕ ಅಲ್ಲ; ಕೇಂದ್ರ ಆಹಾರ ಗುಣಮಟ್ಟ ಪ್ರಾಧಿಕಾರದ ದೃಢೀಕರಣ

Egg Safety India: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ ಎಂದು ಎಫ್‌ಎಸ್‌ಎಸ್‌ಎಐ ಸ್ಪಷ್ಟಪಡಿಸಿದ್ದು, ಮೊಟ್ಟೆ ಸೇವೆ ಸುರಕ್ಷಿತವಾಗಿದೆ ಹಾಗೂ ಸಾಮಾಜಿಕ ಮಾಧ್ಯಮದ ಗೊಂದಲಕಾರಿ ವರದಿಗಳಿಗೆ ಆಧಾರವಿಲ್ಲ ಎಂದಿದೆ.
Last Updated 20 ಡಿಸೆಂಬರ್ 2025, 13:03 IST
ಮೊಟ್ಟೆ ಕ್ಯಾನ್ಸರ್‌ಕಾರಕ ಅಲ್ಲ; ಕೇಂದ್ರ ಆಹಾರ ಗುಣಮಟ್ಟ ಪ್ರಾಧಿಕಾರದ ದೃಢೀಕರಣ

ಬಾಂಗ್ಲಾದೇಶ | ಹಿಂದೂ ವ್ಯಕ್ತಿ ಹತ್ಯೆ ಪ್ರಕರಣ: 7 ಜನರ ಬಂಧನ

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರ ಶನಿವಾರ ಹೇಳಿದೆ.
Last Updated 20 ಡಿಸೆಂಬರ್ 2025, 11:27 IST
ಬಾಂಗ್ಲಾದೇಶ | ಹಿಂದೂ ವ್ಯಕ್ತಿ ಹತ್ಯೆ ಪ್ರಕರಣ: 7 ಜನರ ಬಂಧನ

Delhi Airport | ದಟ್ಟ ಮಂಜು: 129 ವಿಮಾನಗಳ ಹಾರಾಟ ರದ್ದು

Dense Fog Delhi: ದಟ್ಟವಾದ ಮಂಜಿನಿಂದಾಗಿ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆ ಅಸ್ತವ್ಯಸ್ತಗೊಂಡಿದ್ದು, ಆಗಮಿಸುವ ಮತ್ತು ಹೊರಡುವ ಹಲವು ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಡಿಸೆಂಬರ್ 2025, 9:59 IST
Delhi Airport | ದಟ್ಟ ಮಂಜು: 129 ವಿಮಾನಗಳ ಹಾರಾಟ ರದ್ದು

ಭ್ರಷ್ಟಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್,ಪತ್ನಿಗೆ 17 ವರ್ಷ ಜೈಲು

Imran Khan Sentenced: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಷ್ರಾ ಬೀಬಿಗೆ ನ್ಯಾಯಾಲಯವು ತಲಾ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ.
Last Updated 20 ಡಿಸೆಂಬರ್ 2025, 9:47 IST
ಭ್ರಷ್ಟಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್,ಪತ್ನಿಗೆ 17 ವರ್ಷ ಜೈಲು

ದಟ್ಟ ಮಂಜು:ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಡಿಂಗ್‌ಗೆ ಅಡಚಣೆ

PM Modi Kolkata Visit: ಪಶ್ಚಿಮ ಬಂಗಾಳದ ತಾಹೆರ್‌ಪುರದಲ್ಲಿ ದಟ್ಟ ಮಂಜಿನಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ಸಾಧ್ಯವಾಗದೆ ಕೋಲ್ಕತ್ತ ವಿಮಾನ ನಿಲ್ದಾಣಕ್ಕೆ ಮರಳಿತು.
Last Updated 20 ಡಿಸೆಂಬರ್ 2025, 7:42 IST
ದಟ್ಟ ಮಂಜು:ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಡಿಂಗ್‌ಗೆ ಅಡಚಣೆ

ಪ್ರಯಾಣಿಕನಿಗೆ ರಕ್ತ ಬರುವಂತೆ ಗಂಭೀರ ಹಲ್ಲೆ: ಏರ್ ಇಂಡಿಯಾ ಪೈಲಟ್‌ ಅಮಾನತು

Passenger Assault: ದೆಹಲಿ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್‌ವೊಬ್ಬರು ಪ್ರಯಾಣಿಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
Last Updated 20 ಡಿಸೆಂಬರ್ 2025, 7:04 IST
ಪ್ರಯಾಣಿಕನಿಗೆ ರಕ್ತ ಬರುವಂತೆ ಗಂಭೀರ ಹಲ್ಲೆ: ಏರ್ ಇಂಡಿಯಾ ಪೈಲಟ್‌ ಅಮಾನತು
ADVERTISEMENT

ಸಿರಿಯಾದಲ್ಲಿ ‘ಇಸ್ಲಾಮಿಕ್ ಸ್ಟೇಟ್’ನ 70 ನೆಲೆಗಳ ಮೇಲೆ ಅಮೆರಿಕ ವೈಮಾನಿಕ ದಾಳಿ

Islamic State Syria: ಅಮೆರಿಕದ ಸೇನಾಪಡೆಗಳು ಸಿರಿಯಾದಲ್ಲಿರುವ ‘ಇಸ್ಲಾಮಿಕ್ ಸ್ಟೇಟ್’ ಭಯೋತ್ಪಾದಕ ಸಂಘಟನೆಯ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿವೆ.
Last Updated 20 ಡಿಸೆಂಬರ್ 2025, 6:04 IST
ಸಿರಿಯಾದಲ್ಲಿ ‘ಇಸ್ಲಾಮಿಕ್ ಸ್ಟೇಟ್’ನ 70 ನೆಲೆಗಳ ಮೇಲೆ ಅಮೆರಿಕ ವೈಮಾನಿಕ ದಾಳಿ

ಅಸ್ಸಾಂನಲ್ಲಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: 7 ಆನೆಗಳು ಸ್ಥಳದಲ್ಲೇ ಸಾವು

Train Elephant Collision: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಡಿಸೆಂಬರ್ 2025, 4:16 IST
ಅಸ್ಸಾಂನಲ್ಲಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: 7 ಆನೆಗಳು ಸ್ಥಳದಲ್ಲೇ ಸಾವು

ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸುವಲ್ಲಿ ಟ್ರಂಪ್ ಪಾತ್ರ ಮಹತ್ವದ್ದು: ರುಬಿಯೊ

India Pakistan Conflict: ‘ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಶಮನಗೊಳಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮಹತ್ವದ ಪಾತ್ರವಹಿಸಿದ್ದಾರೆ’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ.
Last Updated 20 ಡಿಸೆಂಬರ್ 2025, 2:54 IST
ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸುವಲ್ಲಿ ಟ್ರಂಪ್ ಪಾತ್ರ ಮಹತ್ವದ್ದು: ರುಬಿಯೊ
ADVERTISEMENT
ADVERTISEMENT
ADVERTISEMENT