ಸೋಮವಾರ, 5 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

Karnataka Politics: ಸಿದ್ದರಾಮಯ್ಯ–ವೇಣುಗೋಪಾಲ್‌ ಚರ್ಚೆ

Congress Strategy Meeting: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸೋಮವಾರ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಚರ್ಚೆ ನಡೆಸಿದರು.
Last Updated 5 ಜನವರಿ 2026, 11:48 IST
Karnataka Politics: ಸಿದ್ದರಾಮಯ್ಯ–ವೇಣುಗೋಪಾಲ್‌ ಚರ್ಚೆ

ಬುಡಕಟ್ಟು ಜನರ ಸಮಸ್ಯೆ ಪರಿಹರಿಸಿ: ಅಧಿಕಾರಿಗಳಿಗೆ ಸಚಿವ ಸತೀಶ ಜಾರಕಿಹೊಳಿ ಸೂಚನೆ

Satish Jarkiholi: ‘ಬುಡಕಟ್ಟು ಜನರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಅವರು ವಾಸಿಸುವ ಹಾಡಿ ಮೊದಲಾದ ಕಡೆಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.
Last Updated 5 ಜನವರಿ 2026, 11:46 IST
ಬುಡಕಟ್ಟು ಜನರ ಸಮಸ್ಯೆ ಪರಿಹರಿಸಿ: ಅಧಿಕಾರಿಗಳಿಗೆ ಸಚಿವ ಸತೀಶ ಜಾರಕಿಹೊಳಿ ಸೂಚನೆ

ಕೊಪ್ಪಳ: ಶಂಕುಸ್ಥಾಪನೆಗೆ ಬಂದಿದ್ದ ಕೇಂದ್ರ ಸಚಿವ ಸೋಮಣ್ಣರತ್ತ ಕುರ್ಚಿ ಎಸೆತ

Political Protest: ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ವಿ. ಸೋಮಣ್ಣ ಅವರತ್ತ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
Last Updated 5 ಜನವರಿ 2026, 11:19 IST
ಕೊಪ್ಪಳ: ಶಂಕುಸ್ಥಾಪನೆಗೆ ಬಂದಿದ್ದ ಕೇಂದ್ರ ಸಚಿವ ಸೋಮಣ್ಣರತ್ತ ಕುರ್ಚಿ ಎಸೆತ

ನಿಂಗಪ್ಪ ಕರೆಣ್ಣವರ ಮೇಲೆ ಶಾಸಕ ಲಕ್ಷ್ಮಣ ಸವದಿ ಹಲ್ಲೆ: ತನಿಖಾ ತಂಡ ರಚನೆಗೆ ಆಗ್ರಹ

ಬಿಡಿಸಿಸಿ ಬ್ಯಾಂಕ್‌ ನೌಕರರ ಸಂಘದಿಂದ ಪ್ರತಿಭಟನೆ, ಜಿಲ್ಲಾಧಿಕಾರಿ, ಎಸ್‌ಪಿಗೆ ಮನವಿ ಸಲ್ಲಿಕೆ
Last Updated 5 ಜನವರಿ 2026, 11:02 IST
ನಿಂಗಪ್ಪ ಕರೆಣ್ಣವರ ಮೇಲೆ ಶಾಸಕ ಲಕ್ಷ್ಮಣ ಸವದಿ ಹಲ್ಲೆ: ತನಿಖಾ ತಂಡ ರಚನೆಗೆ ಆಗ್ರಹ

ಟ್ರಾಫಿಕ್‌ ರೂಲ್ಸ್ ಉಲ್ಲಂಘಿಸಿದರೆ ಹುಷಾರ್‌, ಇವನ ಕಣ್ಣು ನಿಮ್ಮ ಹಿಂಬಾಲಿಸಬಹುದು!

Bengaluru Traffic Police: ಸಂಚಾರ ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆ ಮಾಡಲು ಸಾಫ್ಟ್‌ವೇರ್‌ ಎಂಜಿನಿಯರ್ ಪಂಕಜ್‌ ತನ್ವರ್ ಎಐ ಆಧಾರಿತ ಕ್ಯಾಮರಾವನ್ನು ಹೆಲ್ಮೆಟ್‌ಗೆ ಕಟ್ಟಿಕೊಂಡು ನಿಯಮ ಉಲ್ಲಂಘಿಸಿದವರ ಬಗ್ಗೆ ಮಾಹಿತಿಯನ್ನು ನೇರವಾಗಿ ಟ್ರಾಫಿಕ್ ಪೊಲೀಸರಿಗೆ ತಲುಪುವಂತೆ ಮಾಡಿದ್ದಾರೆ.
Last Updated 5 ಜನವರಿ 2026, 10:50 IST
 ಟ್ರಾಫಿಕ್‌ ರೂಲ್ಸ್ ಉಲ್ಲಂಘಿಸಿದರೆ ಹುಷಾರ್‌, ಇವನ ಕಣ್ಣು ನಿಮ್ಮ ಹಿಂಬಾಲಿಸಬಹುದು!

ಕೆಡಿಪಿ ಸಭೆಯಲ್ಲೇ ಕೈ ಕೈ ಮಿಲಾಯಿಸಿ, ನಿಂದಿಸಿಕೊಂಡ ಬಿಜೆಪಿ – ಕಾಂಗ್ರೆಸ್ ಶಾಸಕರು

Political Dispute: ಬೀದರ್ ಜಿಲ್ಲೆಯ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕ ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ ನಿಂದಿಸಿಕೊಂಡ ಘಟನೆ ನಡೆಯಿತು.
Last Updated 5 ಜನವರಿ 2026, 9:05 IST
ಕೆಡಿಪಿ ಸಭೆಯಲ್ಲೇ ಕೈ ಕೈ ಮಿಲಾಯಿಸಿ, ನಿಂದಿಸಿಕೊಂಡ ಬಿಜೆಪಿ – ಕಾಂಗ್ರೆಸ್ ಶಾಸಕರು

ಕೋಗಿಲು ಬಡಾವಣೆ ಒತ್ತುವರಿ ಬಿಜೆಪಿ ಪ್ರಾಯೋಜಿತವೇ: ಕೃಷ್ಣ ಬೈರೇಗೌಡ ಪ್ರಶ್ನೆ

Kogilu Layout Encroachment: ಕೋಗಿಲು ಬಡಾವಣೆಯಲ್ಲಿ ಒತ್ತುವರಿಯಾಗಿರುವುದು 2021ರಲ್ಲಿ. ಆಗ ಕರ್ನಾಟಕದಲ್ಲಿ ಯಾವ ಸರ್ಕಾರ ಆಡಳಿತದಲ್ಲಿ ಇತ್ತು. ಇದನ್ನು ಬಿಜೆಪಿ ಪ್ರಾಯೋಜಿತ ಒತ್ತುವರಿ ಎಂದು ಕರೆಯಬೇಕೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ.
Last Updated 5 ಜನವರಿ 2026, 8:25 IST
ಕೋಗಿಲು ಬಡಾವಣೆ ಒತ್ತುವರಿ ಬಿಜೆಪಿ ಪ್ರಾಯೋಜಿತವೇ: ಕೃಷ್ಣ ಬೈರೇಗೌಡ ಪ್ರಶ್ನೆ
ADVERTISEMENT

ದಾಖಲೆ ಮುರಿಯುತ್ತಿದ್ದೇನೆ, ಅರಸುಗೂ ನನಗೂ ಹೋಲಿಕೆ ಇಲ್ಲ: ಸಿದ್ದರಾಮಯ್ಯ

Siddaramaiah Tenure Record: ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರಿಗೂ ನನಗೂ ಹೋಲಿಕೆ ಇಲ್ಲ. ಆದರೆ, ಇಬ್ಬರೂ ಒಂದೇ ಜಿಲ್ಲೆಯಿಂದ ಬಂದವರು. ಅವರು ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಆಡಳಿತ ನಡೆಸಿದ ದಾಖಲೆಯನ್ನು ನಾಳೆ ನಾನು ಮುರಿಯುತ್ತಿದ್ದೇನೆ.
Last Updated 5 ಜನವರಿ 2026, 8:15 IST
ದಾಖಲೆ ಮುರಿಯುತ್ತಿದ್ದೇನೆ, ಅರಸುಗೂ ನನಗೂ ಹೋಲಿಕೆ ಇಲ್ಲ: ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆ ಚರ್ಚಿಸಿ ಸಚಿವ ಸಂಪುಟ ಪುನರ್ ರಚನೆ: ಸಿದ್ದರಾಮಯ್ಯ

‘ಸಚಿವ ಸಂಪುಟ ಪುನರ್‌ ರಚನೆ ಸಂಬಂಧ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 5 ಜನವರಿ 2026, 8:08 IST
ರಾಹುಲ್ ಗಾಂಧಿ ಜೊತೆ ಚರ್ಚಿಸಿ ಸಚಿವ ಸಂಪುಟ ಪುನರ್ ರಚನೆ: ಸಿದ್ದರಾಮಯ್ಯ

ಮೈಸೂರು| ಸಿಲಿಂಡರ್‌ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ: ಸಿಎಂ ಘೋಷಣೆ

ಅಂಬಾವಿಲಾಸ ಅರಮನೆ ಎದುರು ಸಂಭವಿಸಿದ ಹೀಲಿಯಂ ಅನಿಲ ತುಂಬುವ ಸಿಲಿಂಡರ್‌ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪ್ರಕಟಿಸಿದರು
Last Updated 5 ಜನವರಿ 2026, 8:08 IST
ಮೈಸೂರು| ಸಿಲಿಂಡರ್‌ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ: ಸಿಎಂ ಘೋಷಣೆ
ADVERTISEMENT
ADVERTISEMENT
ADVERTISEMENT