ಬುಧವಾರ, 3 ಸೆಪ್ಟೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ವಿಜಯಪುರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್‌ ಅವಘಡ: ಯುವಕ ಸಾವು

Electric Shock Incident: ವಿಜಯಪುರ: ನಗರದಲ್ಲಿ ಮಂಗಳವಾರ ತಡರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ವಿದ್ಯುತ್‌ ಅವಘಡ ಸಂಭವಿಸಿ ಯುವಕನೊಬ್ಬ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
Last Updated 3 ಸೆಪ್ಟೆಂಬರ್ 2025, 11:24 IST
ವಿಜಯಪುರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್‌ ಅವಘಡ: ಯುವಕ ಸಾವು

ಸಾಹಿತಿ ಎಸ್.ಎಂ.ಹಿರೇಮಠ ಅವರಿಗೆ 'ಶ್ರೀಚೆನ್ನರೇಣುಕ ಬಸವ' ಪ್ರಶಸ್ತಿ

Indian Literary Recognition: ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಕಲಬುರಗಿಯ ಎಸ್.ಎಂ.ಹಿರೇಮಠ ಅವರು ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ 'ಶ್ರೀಚೆನ್ನರೇಣುಕ ಬಸವ' ಪ್ರಶಸ್ತಿಗೆ ಭಾಜನರಾಗಿದ್ದಾರೆ.
Last Updated 3 ಸೆಪ್ಟೆಂಬರ್ 2025, 11:21 IST
ಸಾಹಿತಿ ಎಸ್.ಎಂ.ಹಿರೇಮಠ ಅವರಿಗೆ 'ಶ್ರೀಚೆನ್ನರೇಣುಕ ಬಸವ' ಪ್ರಶಸ್ತಿ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್‌ಐಟಿ

SIT Investigation: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಸಾಕ್ಷಿ ದೂರುದಾರನನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿತು.
Last Updated 3 ಸೆಪ್ಟೆಂಬರ್ 2025, 11:14 IST
ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್‌ಐಟಿ

ಇವನಮ್ಮವ.. ಇವನಮ್ಮವ ತತ್ವ ಪಾಲಿಸಿದರೆ ಭಾರತ ವಿಶ್ವಗುರು: ಗಂಗಾಂಬಿಕಾ ಅಕ್ಕ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳು, ಸಾರ್ವಜನಿಕರೊಂದಿಗೆ ವಚನ ಸಂವಾದ
Last Updated 3 ಸೆಪ್ಟೆಂಬರ್ 2025, 10:18 IST
ಇವನಮ್ಮವ.. ಇವನಮ್ಮವ ತತ್ವ ಪಾಲಿಸಿದರೆ ಭಾರತ ವಿಶ್ವಗುರು: ಗಂಗಾಂಬಿಕಾ ಅಕ್ಕ

ಕಲಘಟಗಿ | ಗ್ರಾಮ ಪಂಚಾಯಿತಿಯಲ್ಲಿ ಹಣಕಾಸು ದುರುಪಯೋಗ: ಪಿಡಿಒ ಅಮಾನತು

Financial Misuse: ಗ್ರಾಮ ಪಂಚಾಯಿತಿಯ ‘ಎಸ್ಕ್ರೊ’ ಖಾತೆಯಿಂದ ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ಹಣ ವರ್ಗಾವಣೆ ಪ್ರಕರಣದಲ್ಲಿ ಕಲಘಟಗಿ ತಾಲ್ಲೂಕಿನ ಉಗ್ನಿಕೇರಿ ಗ್ರಾಮ ಪಂಚಾಯಿತಿಯ ಪಿಡಿಒ ಅಬ್ದುಲ್‌ ರಜಾಕ್‌ ಎಚ್‌.ಮನಿಯಾರ ಅವರನ್ನು ಅಮಾನತುಗೊಳಿಸಲಾಗಿದೆ.
Last Updated 3 ಸೆಪ್ಟೆಂಬರ್ 2025, 10:01 IST
ಕಲಘಟಗಿ | ಗ್ರಾಮ ಪಂಚಾಯಿತಿಯಲ್ಲಿ ಹಣಕಾಸು ದುರುಪಯೋಗ: ಪಿಡಿಒ ಅಮಾನತು

ಮೈಸೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿ ಸಾವು

Accidental Fire: ಮಂಡಿ ಮೊಹಲ್ಲಾದ ಖಾಜಿ ರಸ್ತೆಯ ಮನೆಯಲ್ಲಿ ಬುಧವಾರ ಆಕಸ್ಮಿಕವಾಗಿ ಬೆಂಕಿ ತಗುಲಿ, ವೃದ್ಧ ಸಿದ್ದನಾಯ್ಕ ಸಜೀವ ದಹನವಾಗಿದ್ದಾರೆ. ಬಿದ್ದ ಬೀಡಿಯಿಂದ ಹಳೆ ಸಾಮಗ್ರಿಗೆ ಬೆಂಕಿ ತಗುಲಿದ ಬಗ್ಗೆ ಶಂಕೆ ವ್ಯಕ್ತವಾಗಿದೆ.
Last Updated 3 ಸೆಪ್ಟೆಂಬರ್ 2025, 10:01 IST
ಮೈಸೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿ ಸಾವು

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ವಿವಾದ ಸೃಷ್ಟಿ: ರಾಜ್ಯ ಸರ್ಕಾರದ ವಿರುದ್ಧ ಕಾಗೇರಿ

Congress Controversy: ರಾಜ್ಯ ಸರ್ಕಾರದ ಆಡಳಿತದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ ಸಾಲುಸಾಲು ವಿವಾದಗಳನ್ನು ಸೃಷ್ಟಿಸುತ್ತಿದೆ. ಈ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
Last Updated 3 ಸೆಪ್ಟೆಂಬರ್ 2025, 9:37 IST
ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ವಿವಾದ ಸೃಷ್ಟಿ: ರಾಜ್ಯ ಸರ್ಕಾರದ ವಿರುದ್ಧ ಕಾಗೇರಿ
ADVERTISEMENT

ಪೌಷ್ಟಿಕ ಆಹಾರದಿಂದ ಉತ್ತಮ ಆರೋಗ್ಯ: ರೂಪಾ ಸಿ.ವಗ್ಗಾ

Health Advice: ಪೌಷ್ಟಿಕ ಆಹಾರ ಸೇವನೆ ಮಾಡುವುದರಿಂದ ಮನುಷ್ಯನಿಗೆ ಉತ್ತಮ ಆರೋಗ್ಯ ವೃದ್ಧಿಯಾಗಲಿದೆ. ಇಲ್ಲದಿದ್ದರೆ ದೇಹ ನಿಶ್ಯಕ್ತಿ ಹೊಂದಿ ಅನಾರೋಗ್ಯಕ್ಕೀಡಾಗುತ್ತದೆ’ ಎಂದು ರೂಪಾ ಸಿ.ವಗ್ಗಾ ಹೇಳಿದರು.
Last Updated 3 ಸೆಪ್ಟೆಂಬರ್ 2025, 7:37 IST
ಪೌಷ್ಟಿಕ ಆಹಾರದಿಂದ ಉತ್ತಮ ಆರೋಗ್ಯ:  ರೂಪಾ ಸಿ.ವಗ್ಗಾ

ರಾಯಚೂರು | ಟಿಪ್ಪರ್ ಹಾಯ್ದು ಬೈಕ್ ಸವಾರ ಸಾವು: ಪ್ರತಿಭಟನೆ

Road Accident:ಶಕ್ತಿನಗರದ ಆರ್‌ಟಿಪಿಎಸ್ ಮುಖ್ಯದ್ವಾರದ ಬಳಿ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 3 ಸೆಪ್ಟೆಂಬರ್ 2025, 7:35 IST
ರಾಯಚೂರು | ಟಿಪ್ಪರ್ ಹಾಯ್ದು ಬೈಕ್ ಸವಾರ ಸಾವು: ಪ್ರತಿಭಟನೆ

ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದ ₹40 ಕೋಟಿ ಮೌಲ್ಯದ ಜಮೀನು ಸರ್ಕಾರದ ವಶಕ್ಕೆ

Land Scam: ದೊಡ್ಡಬಳ್ಳಾಪುರ ನಗರದ ಅಂಚಿನಲ್ಲಿರುವ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷಿಸಿ ಕಬಳಿಸಿದ್ದ ಆರು ಎಕರೆ ಗೋಮಾಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿದೆ.
Last Updated 3 ಸೆಪ್ಟೆಂಬರ್ 2025, 7:34 IST
ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದ  ₹40 ಕೋಟಿ ಮೌಲ್ಯದ ಜಮೀನು ಸರ್ಕಾರದ ವಶಕ್ಕೆ
ADVERTISEMENT
ADVERTISEMENT
ADVERTISEMENT