ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲೆ

ADVERTISEMENT

Lok Sabha Elections 2024 | ಕಾಂಗ್ರೆಸ್‌ನತ್ತ ವಾಲಿದ ಮಾಧುಸ್ವಾಮಿ

ಮುದ್ದಹನುಮೇಗೌಡ ಬದಲಿಸಲು ವರಿಷ್ಠರ ಚಿಂತನೆ?
Last Updated 19 ಮಾರ್ಚ್ 2024, 9:05 IST
Lok Sabha Elections 2024 | ಕಾಂಗ್ರೆಸ್‌ನತ್ತ ವಾಲಿದ ಮಾಧುಸ್ವಾಮಿ

ಗಂಗಾವತಿ | ದಾಖಲೆ ಇಲ್ಲದೆ ಹಣ ಸಾಗಾಟ: ₹32.90 ಲಕ್ಷ ಜಪ್ತಿ

ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಮತ್ತು ತಹಶೀಲ್ದಾರ್ ಯು.ನಾಗರಾಜ ಅವರು ಜಪ್ತಿ ಮಾಡಿಕೊಂಡಿದ್ದಾರೆ.
Last Updated 19 ಮಾರ್ಚ್ 2024, 8:29 IST
ಗಂಗಾವತಿ | ದಾಖಲೆ ಇಲ್ಲದೆ ಹಣ ಸಾಗಾಟ: ₹32.90 ಲಕ್ಷ ಜಪ್ತಿ

ಹೈದರಾಬಾದ್‌ ನಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದ ₹2.93 ಕೋಟಿ ನಗದು ವಶ

ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಟೊಯೋಟಾ ಕಾರೊಂದರಲ್ಲಿ ₹2,93,50,000 ನಗದನ್ನು ಸಾಗಿಸುತ್ತಿರುವುದನ್ನು ವಿಜಯಪುರ ಸಿಇಎನ್ ಕ್ರೈಂ ಪೊಲೀಸರು ಸೋಮವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.
Last Updated 19 ಮಾರ್ಚ್ 2024, 8:24 IST
ಹೈದರಾಬಾದ್‌ ನಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದ ₹2.93 ಕೋಟಿ ನಗದು ವಶ

ನಗರ್ತಪೇಟೆ ಗಲಾಟೆ ಪ್ರಕರಣ: ಬೃಹತ್ ಪ್ರತಿಭಟನೆ, ರಸ್ತೆಯಲ್ಲೇ ಹನುಮಾನ್ ಚಾಲೀಸ ಪಠಣ

ನಗರ್ತಪೇಟೆಯಲ್ಲಿ ಅಂಗಡಿಗಳನ್ನು ಬಂದ್ ಮಾಡಿರುವ ಮಾಲೀಕರು ರಸ್ತೆಯಲ್ಲೇ ಕುಳಿತು ಹನುಮಾನ್ ಚಾಲೀಸ ಪಠಣ ಮಾಡಲಾಗುತ್ತಿದೆ. ಪ್ರತಿಭಟನಕಾರರು ಜೈಶ್ರೀರಾಮ್ ಘೋಷಣೆ ಕೂಗುತ್ತಿದ್ದಾರೆ.
Last Updated 19 ಮಾರ್ಚ್ 2024, 8:15 IST
ನಗರ್ತಪೇಟೆ ಗಲಾಟೆ ಪ್ರಕರಣ: ಬೃಹತ್ ಪ್ರತಿಭಟನೆ,  ರಸ್ತೆಯಲ್ಲೇ ಹನುಮಾನ್ ಚಾಲೀಸ ಪಠಣ

ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಲ್ಲಿ ಸಮಸ್ಯೆ ಇಲ್ಲ: ಎಚ್‌.ಡಿ. ಕುಮಾರಸ್ವಾಮಿ

ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಲ್ಲಿ ಯಾವ ಸಮಸ್ಯೆಯೂ ಇಲ್ಲ. ಜೆಡಿಎಸ್‌ನ ಮೂರು ಮತ್ತು ಬಿಜೆಪಿಯ 25 ಅಭ್ಯರ್ಥಿಗಳ ಗೆಲುವಿಗೆ ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Last Updated 19 ಮಾರ್ಚ್ 2024, 7:41 IST
ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಲ್ಲಿ ಸಮಸ್ಯೆ ಇಲ್ಲ: ಎಚ್‌.ಡಿ. ಕುಮಾರಸ್ವಾಮಿ

ಬೆಂ. ಗ್ರಾಮಾಂತರಕ್ಕೆ ಅರೆ ಸೇನಾಪಡೆ ನಿಯೋಜಿಸಿ: ಎಚ್‌.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಸಂಸದ ಡಿ.ಕೆ. ಸುರೇಶ್‌ ಅಧಿಕಾರ ದುರ್ಬಳಕೆ, ಹಣಬಲ ಮತ್ತು ತೋಳ್ಬಲದಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ತಕ್ಷಣವೇ ಈ ಕ್ಷೇತ್ರಕ್ಕೆ ಅರೆ ಸೇನಾಪಡೆ ನಿಯೋಜಿಸಬೇಕು- ಎಚ್‌.ಡಿ. ಕುಮಾರಸ್ವಾಮಿ.
Last Updated 19 ಮಾರ್ಚ್ 2024, 7:30 IST
ಬೆಂ. ಗ್ರಾಮಾಂತರಕ್ಕೆ ಅರೆ ಸೇನಾಪಡೆ ನಿಯೋಜಿಸಿ: ಎಚ್‌.ಡಿ. ಕುಮಾರಸ್ವಾಮಿ ಆಗ್ರಹ

ವಿಶ್ವಾಸಕ್ಕೆ ಪಡೆಯದೆ ಟಿಕೆಟ್ ಘೋಷಣೆ: ಸಂಸದ ಸಂಗಣ್ಣ ಕರಡಿ ಬೆಂಬಲಿಗರ ಆಕ್ರೋಶ

ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರು ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಪ್ರಕಟಿಸಿದ್ದಾರೆ. ಇದನ್ನು ಬದಲಿಸಬೇಕು ಎಂದು ಸಂಸದ ಸಂಗಣ್ಣ ಕರಡಿ ಬೆಂಬಲಿಗರು ಆಗ್ರಹಿಸಿದರು.
Last Updated 19 ಮಾರ್ಚ್ 2024, 7:06 IST
ವಿಶ್ವಾಸಕ್ಕೆ ಪಡೆಯದೆ ಟಿಕೆಟ್ ಘೋಷಣೆ: ಸಂಸದ ಸಂಗಣ್ಣ ಕರಡಿ ಬೆಂಬಲಿಗರ ಆಕ್ರೋಶ
ADVERTISEMENT

ನಗರ್ತಪೇಟೆ ಗಲಾಟೆ ಪ್ರಕರಣ: ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ವಶಕ್ಕೆ

ನಗರ್ತಪೇಟೆಯಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಹಲ್ಲೆಗೆ ಒಳಗಾದ ಮುಖೇಶ್ ಎಂಬುವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು, ಕರೆದೊಯ್ಯಲು ಮುಂದಾದ ವೇಳೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.
Last Updated 19 ಮಾರ್ಚ್ 2024, 7:01 IST
ನಗರ್ತಪೇಟೆ ಗಲಾಟೆ ಪ್ರಕರಣ: ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ವಶಕ್ಕೆ

ಟಿಕೆಟ್ ತಪ್ಪಿದ್ದಕ್ಕೆ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ ಸಂಸದ ಸಂಗಣ್ಣ ಕರಡಿ

21ರಂದು ಬೆಂಬಲಿಗರ ಸಭೆ ಕರೆದ ಸಂಗಣ್ಣ ಕರಡಿ
Last Updated 19 ಮಾರ್ಚ್ 2024, 6:50 IST
ಟಿಕೆಟ್ ತಪ್ಪಿದ್ದಕ್ಕೆ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ  ಸಂಸದ ಸಂಗಣ್ಣ ಕರಡಿ

ಲೋಕಸಭಾ ಚುನಾವಣೆ: ಇಂದಿನ ಸಿಇಸಿಯಲ್ಲಿ ಟಿಕೆಟ್ ಬಹುತೇಕ ಅಂತಿಮ- ಡಿ.ಕೆ. ಶಿವಕುಮಾರ್

'ಇವತ್ತು (ಮಂಗಳವಾರ) ದೆಹಲಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ಇದೆ. ಈ ಸಭೆಯ ಬಳಿಕ ಟಿಕೆಟ್ ಹಂಚಿಕೆ ವಿಷಯದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ' ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
Last Updated 19 ಮಾರ್ಚ್ 2024, 6:20 IST
ಲೋಕಸಭಾ ಚುನಾವಣೆ: ಇಂದಿನ ಸಿಇಸಿಯಲ್ಲಿ ಟಿಕೆಟ್ ಬಹುತೇಕ ಅಂತಿಮ- ಡಿ.ಕೆ. ಶಿವಕುಮಾರ್
ADVERTISEMENT