ಇವರೆಲ್ಲರೂ ಮಾರ್ಚ್ 4 ಮತ್ತು 5 ರಂದು ನಿಜಾಮುದ್ದೀನ್ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ, ಮಾರ್ಚ್ 8ರಂದು ವಿಜಯಪುರಕ್ಕೆ ಮರಳಿದ್ದಾರೆ. ಈಗಾಗಲೇ ಇವರ ಕ್ವಾರಂಟೈನ್ ಅವಧಿ ಮುಗಿದಿದೆ. ಆದರೂ ಸಹ ಏಪ್ರಿಲ್ 14ರ ವರಗೆ ಹೋಂ ಕ್ವಾರಂಟೈನ್ನಲ್ಲಿ ಇಡಲಾಗುವುದು ಹಾಗೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುವುದು ಎಂದರು.