ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಠೋಡ ನಾಮಪತ್ರ ಸಲ್ಲಿಕೆ

Last Updated 18 ಜೂನ್ 2018, 13:22 IST
ಅಕ್ಷರ ಗಾತ್ರ

ವಿಜಾಪುರ: ಇಲ್ಲಿಯ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ರಾಠೋಡ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ರಾಠೋಡ ಅವರ ಪತ್ನಿ ಡಾ.ಬಿ.ಎಲ್‌. ಸುಜಾತಾ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಶರಣಪ್ಪ ಸುಣಗಾರ, ಆಜಾದ್‌ ಪಟೇಲ್‌ ಹಾಗೂ ಸಿದ್ದಣ್ಣ ಹಿರೇಕುರಬರ ಉಪಸ್ಥಿತರಿದ್ದರು.

‘ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಇದೇ 24ರಂದು ಕಾರ್ಯಕರ್ತರು, ನಾಯಕರೊಂದಿಗೆ ಮೆರವಣಿಗೆ ನಡೆಸಿ ಮತ್ತೊಂದು ನಾಮಪತ್ರ ಸಲ್ಲಿಸುತ್ತೇನೆ’ ಎಂದು ರಾಠೋಡ ಹೇಳಿದರು.

ಈ ವರೆಗೆ ಒಟ್ಟಾರೆ ನಾಲ್ಕು (ಮೂವರು ಅಭ್ಯರ್ಥಿಗಳು) ನಾಮಪತ್ರ ಗಳು ಸಲ್ಲಿಕೆಯಾಗಿವೆ. ಇದೇ ತಿಂಗಳ 26 ರವರೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT