ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ.ವಿಗಳಿಗೂ ಬನ್ನಿ

Last Updated 25 ಜನವರಿ 2018, 19:30 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಾದ್ಯಂತ ‘ಸಾಧನಾ ಸಂಭ್ರಮ ಯಾತ್ರೆ’ ನಡೆಸಿದ್ದಾರೆ. ಹಾಗೆಯೇ ಅವರು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೂ ಪ್ರವಾಸ ಕೈಗೊಳ್ಳಬೇಕು.

ವಿಶ್ವವಿದ್ಯಾಲಯಗಳ ವಿವಿಧ ಅಧ್ಯಯನ ಪೀಠಗಳು ಸಮರ್ಪಕವಾಗಿ ಕೆಲಸ ಮಾಡುತ್ತಿವೆಯೇ? ಅವುಗಳಿಗೆ ಅನುದಾನ ಲಭಿಸುತ್ತಿದೆಯೇ? ಸರ್ಕಾರದಿಂದ ಬಂದ ಹಣ ಸದ್ಬಳಕೆಯಾಗುತ್ತಿದೆಯೇ? ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆಯೇ? ಎಂಬುದನ್ನೂ ಮುಖ್ಯಮಂತ್ರಿ ಗಮನಿಸಬೇಕು.

– ಎಸ್.ಸುಂದರ್ ಕಲಿವೀರ್, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT