ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳಾದ ಸವೋತ್ತಮ ಭಾಗವತ್ ಪ್ರಥಮ ಹಾಗೂ ಯು.ವಿ.ಭಾರ್ಗವ ತೃತೀಯ ಬಹುಮಾನಗಳನ್ನು ಗಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ ತಾ.ನಂ.ಕುಮಾರಸ್ವಾಮಿ, ಕಾರ್ಯದರ್ಶಿ ವಿಧಾತ್ ಹಾಗೂ ಮುಖ್ಯಶಿಕ್ಷಕ ವೆಂಕಟೇಶರೆಡ್ಡಿ ಅಭಿನಂದಿಸಿದರು.