ನಗರ ಕಾರ್ಯದರ್ಶಿ ಐಶ್ವರ್ಯ ಕುಲಕರ್ಣಿ ಮಾತನಾಡಿದರು. ತಾಲ್ಲೂಕು ಸಹ ಸಂಚಾಲಕ ವಿನೋದ ಮಣ್ಣೊಡ್ಡರ, ಬಸವರಾಜ ವಾಲೀಕಾರ, ಚೇತನ ಮಠ, ಮಾಳವಿಕಾ ಗುಗ್ಗರಿ, ಕಾವೇರಿ ಪ್ಯಾಟಿ, ಅಕ್ಷಯ ಯಾದವಾಡ, ಸಿದ್ದು ಪತ್ತಾರ, ಮಹಾಂತೇಶ ಕಂಬಾರ, ಸಂತೋಷ ದೊಡಮನಿ, ನಿತಿನ್ ಸೊಲ್ಲಾಪುರ, ಶ್ರೀಶೈಲ ಬಿರಾದಾರ, ಸಿದ್ದು ಉಪ್ಪಾರ, ಕಾಂತೇಶ, ಪ್ರಮೋದ ಪಾಟೀಲ, ಸಚಿನ್ ಚವ್ಹಾಣ ಇದ್ದರು.