ವಿಜಯಪುರ:‘ವಿಜಯಪುರ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ (ಅ 6), ಮದ್ಯದ ನಶೆಯಲ್ಲಿ ಸದಸ್ಯನ ಮೇಲೆ ಹಲ್ಲೆ ನಡೆಸಿದ ಗೂಂಡಾ ಪ್ರವೃತ್ತಿಯ ಸದಸ್ಯನನ್ನು ಬಂಧಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿ, ಆತನ ಸದಸ್ಯತ್ವ ರದ್ದುಗೊಳಿಸಬೇಕು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಜಿಲ್ಲಾಧಿಕಾರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.