ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂಡಿ ಕ್ಷೇತ್ರದಲ್ಲಿ ತಿಡಗುಂದಿ ಶಾಖಾ ಕಾಲುವೆಯ 47ನೇ ಕಿ.ಮೀ.ನಿಂದ 56ನೇ ಕಿ.ಮೀ.ವರಗೆ ಕಾಮಗಾರಿಗೆ ಟೆಂಡರ್ ಆಗಿ, ವರ್ಕ್ ಆರ್ಡರ್ ಕೂಡ ನೀಡಲಾಗಿತ್ತು. ಆದಿತ್ಯ ಕನ್ಸ್ಟ್ರಕ್ಷನ್ ಕಾಮಗಾರಿ ಪ್ರಾರಂಭ ಮಾಡಿದ್ದರು. ಆದರೆ, ಶಾಸಕರು ಈ ಕಾಮಗಾರಿ ನಡೆಯದಂತೆ ತಡೆದಿದ್ದಾರೆ’ ಎಂದು ಆರೋಪಿಸಿದರು.