ತೀರ್ಥಹಳ್ಳಿ ಕ್ಷೇತ್ರ ಒಂದು ಮೂಲೆಯಿಂದ ಮತ್ತೊಂದು ಮೂಲೆಗೆ ನೂರಾರು ಕಿ.ಮೀ ವಿಸ್ತಾರವಿದೆ.ಒಂದು ಭಾಗದ ಅಭಿವೃದ್ಧಿ ಯೋಚಿಸಿದರೆ, ಮತ್ತೊಂದು ಭಾಗ ಕುಂಠಿತವಾಗುತ್ತದೆ. ಕ್ಷೇತ್ರದ ಪೂರ್ಣ ಕಲ್ಪನೆ ಇಟ್ಟುಕೊಂಡು ಅಭಿವೃದ್ಧಿ ಸಾಧಿಸುವುದು ಒಂದು ದೊಡ್ಡಸವಾಲು.ರಾಜ್ಯದಲ್ಲಿ ಸ್ಥಿರ, ಸದೃಢಸರ್ಕಾರಬಂದಿದೆ. ಮುಖ್ಯಮಂತ್ರಿ ಜಿಲ್ಲೆಯವರೆ ಇದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಚಿಂತಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.