ಸಂಸ್ಥೆಯ ಅಧ್ಯಕ್ಷ ಕೆ.ನರಸಿಂಹಮೂರ್ತಿ ಅಧ್ಯಕ್ಷತೆವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ಮಂಜುನಾಥ್, ಸಂಸ್ಥೆಯ ಉಪಾಧ್ಯಕ್ಷ ಎಚ್.ಎನ್.ಚಂದ್ರಶೇಖರ್, ಕಾರ್ಯದರ್ಶಿ ಆರ್.ಎನ್.ಸತ್ಯನಾರಾಯಣ, ಪಾಲಿಕೆ ಸದಸ್ಯ ಸಿ.ಎನ್.ರಮೇಶ್ ವೇದಿಕೆಯಲ್ಲಿದ್ದರು. ಶಾಲೆ ಮುಖ್ಯ ಶಿಕ್ಷಕ ಎಚ್.ಎಸ್.ರಾಘವೇಂದ್ರ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.