ಇದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಚಿವ ಡಿ.ಕೆ. ಶಿವಕುಮಾರ್ ಅವರ ಕುತಂತ್ರ. ಎರಡೂ ಪಕ್ಷಗಳ ನಾಯಕರು ಸೇರಿಕೊಂಡು ಪ್ರಜಾತಂತ್ರ ವ್ಯವಸ್ಥೆಗೆ ದ್ರೋಹ ಮಾಡಿದ್ದಾರೆ. ಚುನಾವಣೆ ಹೊಸ್ತಿಲಲ್ಲ ಅಭ್ಯರ್ಥಿ ಇಂತಹ ನಿರ್ಧಾರ ತೆಗೆದುಕೊಳ್ಳಲು ಯಾವ ಆಮಿಷ ಒಡ್ಡಿದ್ದಾರೆ ಎಂದು ಗೊತ್ತಿಲ್ಲ ಎಂದು ಜೆಡಿಎಸ್, ಕಾಂಗ್ರೆಸ್ ಮುಖಂಡರ ವಿರುದ್ಧ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದರು.