ಬಾಗಲಕೋಟೆ: ಶಾಂತಿ ಕದಡಿದ ಆರೋಪದ ಮೇರೆಗೆ ಜಿಲ್ಲೆಯಲ್ಲಿ ಪಿಎಫ್ಐ ಸಂಘಟನೆ ಏಳು ಜನರನ್ನು ಬಂಧಿಸಲಾಗಿದೆ.
ಪಿಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಅಸ್ಗರ್ ಅಲಿ, ಇರ್ಫಾನ್, ಮಹಮ್ಮದ್, ರಾಜೇಸಾಬ್, ಮುರ್ತುಜ್, ಉಮರ್ ಫಾರೂಕ್, ಮುಸಾ ಅವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಜಯಪ್ರಕಾಶ್ ತಿಳಿಸಿದ್ದಾರೆ.
ಜಮಖಂಡಿ, ಇಳಕಲ್, ಬನಹಟ್ಟಿಯಲ್ಲಿ ಬಂಧಿಸಲಾಗಿದೆ. ಈ ಹಿಂದೆ ಶಾಂತಿ ಕದಡಿದ ಆರೋಪದ ಮೇಲೆ ಬಂಧನ ಮಾಡಲಾಗಿದೆ.