ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಾರಿಗೆ ಇಲಾಖೆಯಿಂದ ಬಾಗಲಕೋಟೆ ಆರ್‌ಟಿಒ ಯಲ್ಲಪ್ಪ ಪಡಸಾಲಿ ಅಮಾನತು

Last Updated 21 ಸೆಪ್ಟೆಂಬರ್ 2022, 9:40 IST
ಅಕ್ಷರ ಗಾತ್ರ

ಬಾಗಲಕೋಟೆ: ಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿದ ಆರೋಪದ ಮೇಲೆ ಬಾಗಲಕೋಟೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿಯನ್ನು ಅಮಾನತು ಮಾಡಲಾಗಿದೆ.

ಜೂನ್ ನಲ್ಲಿ ಎಸಿಬಿ ಅಧಿಕಾರಿಗಳು ಪಡಸಾಲಿ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು.

ಆದಾಯಕ್ಕಿಂತ ₹4.11 ಕೋಟಿ ಹೆಚ್ಚಿಗೆ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT