ಮುಖ್ಯಮಂತ್ರಿ ಅವರಿಗೆ ವಿರೋಧ ಪಕ್ಷದ ನಾಯಕರ ಜತೆಗೆ ಹೊಂದಾಣಿಕೆ ಇರುತ್ತದೆ. ಇಬ್ಬರೂ (ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ) ಜನತಾ ಪರಿವಾರಕ್ಕೆ ಸೇರಿದವರು. ಅದಕ್ಕೆ ನಮ್ಮ ತಕರಾರಿಲ್ಲ. ಆದರೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಅಧಿಕಾರಿಯನ್ನು ಜಾಗೃತ ಸಮಾಜ ಸಹಿಸುವುದಿಲ್ಲ ಎಂದರು.