ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಶೈಲ ಮಲ್ಲಿಕಾರ್ಜುನ ರಥೋತ್ಸವ ಸಂಭ್ರಮ

Last Updated 22 ಮಾರ್ಚ್ 2023, 12:38 IST
ಅಕ್ಷರ ಗಾತ್ರ

ಬಾಗಲಕೋಟೆ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಶ್ರೀಶೈಲದಲ್ಲಿ ಯುಗಾದಿ ಪಾಡ್ಯವಾದ ಬುಧವಾರ ಮಲ್ಲಿಕಾರ್ಜುನನ ರಥೋತ್ಸವ ಸಂಭ್ರಮದಿಂದ ಜರುಗಿತು.

ಓಂ ನಮಃ ಶಿವಾಯ ಘೋಷಣೆ ಮುಗಿಲು ಮುಟ್ಟಿತ್ತು. ಬೆಳಿಗ್ಗೆಯಿಂದಲೇ ವಿವಿಧ ಪೂಜಾ ಕಾರ್ಯಗಳು ನಡೆದಿದ್ದವು.

ಬಾಗಲಕೋಟೆ, ವಿಜಯಪುರ, ಬೆಳಗಾವಿ, ರಾಯಚೂರು ಸೇರಿದಂತೆ‌ ರಾಜ್ಯದ ಹಲವು ಜಿಲ್ಲೆಗಳ ಸಾವಿರಾರು ಭಕ್ತರು ಭಾಗಿಯಾಗಿದ್ದರು.

ಮಂಗಳವಾರ ಸಂಜೆ ಹುಚ್ಚಯ್ಯನ ತೇರು ಜರುಗಿತ್ತು. ಬುಧವಾರ ರಥ ಎಳೆದು ಭಕ್ತರು ಸಂಭ್ರಮಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಕಾಲ್ನಡಿಗೆಯಲ್ಲಿ ಶ್ರೀಶೈಲಕ್ಕೆ ತೆರಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT