ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಲಾರಿ -ಬಸ್ ಅಪಘಾತ, ವಿದ್ಯಾರ್ಥಿ ಸಾವು

Last Updated 6 ಜನವರಿ 2023, 4:34 IST
ಅಕ್ಷರ ಗಾತ್ರ

ಬಾಗಲಕೋಟೆ: ತಾಲ್ಲೂಕಿನ ಗದ್ದನಕೇರಿ ಬಳಿ ಬಸ್ ಹಾಗೂ ಲಾರಿ ನಡುವೆ ಶುಕ್ರವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಪಿಯುಸಿ ಓದುತ್ತಿರುವ ರಾಹುಲ್ ಪಾಟೀಲ ಮೃತರಾಗಿದ್ದಾರೆ.

ಬಸ್ ನಲ್ಲಿದ್ದ 14 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಲಾರಿ ಪಲ್ಟಿಯಾಗಿ ರಸ್ತೆ ಬದಿಗೆ ಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT