ದಾಳಿಯಲ್ಲಿ ₹22 ಲಕ್ಷ ಮೌಲ್ಯದ ರಶೀದಿ ಸಿಕ್ಕಿದ್ದು, ಸರಕಿನ ಮೌಲ್ಯ ಇನ್ನೂ ಸ್ಪಷ್ಟವಾಗಿ ಗೊತ್ತಾಗಬೇಕಿದೆ. ಇವುಗಳ ಮೇಲೆ ಮಾಜಿ ಸಚಿವ ಎಸ್.ಆರ್.ಪಾಟೀಲರ ಭಾವಚಿತ್ರ, ಹೆಸರಿವೆ. ಪಾಟೀಲರು ದೇವರ ಹಿಪ್ಪರಗಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ವದಂತಿ ಹಬ್ಬಿದೆ. ಹೀಗಾಗಿ ಮತದಾರರಿಗೆ ಹಂಚಲ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.