ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ | ಬಾಯ್ಲರ್‌ ಸ್ಫೋಟ: ಕಾರ್ಮಿಕ ಸಾವು

Last Updated 10 ಫೆಬ್ರುವರಿ 2023, 7:29 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ಮುಧೋಳ ಬಳಿಯ ನಿರಾಣಿ ಶುಗರ್ಸ್‌ನಲ್ಲಿ ಶುಕ್ರವಾರ ಬಾಯ್ಲರ್‌ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿವೆ.

ಮುಧೋಳ ನಗರದ ಜುಂಜರಕೊಪ್ಪ ಗಲ್ಲಿಯ ನಿವಾಸಿ ಗುರುನಾಥ ಹುಚ್ಚಣ್ಣವರ (27) ಮೃತರು.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT