ಬಾಲ್ಯ ವಿವಾಹ ಮುಕ್ತಗೊಳಿಸುವಲ್ಲಿ ಮಕ್ಕಳ ಪಾತ್ರ ಮಹತ್ವದ್ದು: ಎಚ್. ಶಶಿಧರ ಶೆಟ್ಟಿ
Child Marriage Ban: ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಗಾರದಲ್ಲಿ ಮಾತನಾಡಿದ ಶಶಿಧರ ಶೆಟ್ಟಿ, ಬಾಲ್ಯ ವಿವಾಹ ಮುಕ್ತಗೊಳಿಸುವಲ್ಲಿ ಮಕ್ಕಳ ಪಾತ್ರವು ಕೂಡ ಇದ್ದು, ಮಕ್ಕಳು ಮುಕ್ತವಾಗಿ ಪಾಲ್ಗೊಂಡಾಗ ತಡೆಗಟ್ಟಲು ಸಾಧ್ಯ ಎಂದರು.Last Updated 18 ಫೆಬ್ರುವರಿ 2026, 7:12 IST