ಬಾದಾಮಿ ಬನಶಂಕರಿದೇವಿ ಜಾತ್ರೆಯಲ್ಲಿ ನಾಟಕಗಳ ಜೋಶ್, ಜನ ಸಾಗರ
Bagalkot Festival: ಬಾಗಲಕೋಟೆ: ಉತ್ತರ ಕರ್ನಾಟಕದ ಧಾರ್ಮಿಕ ಪುಣ್ಯ ಕ್ಷೇತ್ರ ಆದಿಶಕ್ತಿ ಬನಶಂಕರಿದೇವಿ ಜಾತ್ರೆಯಲ್ಲಿ ರಾಜ್ಯ, ಹೊರ ರಾಜ್ಯಗಳ ಭಕ್ತರು ದೇವಿಗೆ ಭಕ್ತಿಯ ಪೂಜೆ ಸಲ್ಲಿಸುತ್ತಿದ್ದಾರೆ. ಮನೆಗೆ ಬೇಕಾಗುವ ಸಾಮಗ್ರಿಗಳನ್ನು ಖರೀದಿಸುವ ಜೊತೆಗೆ ನಾಟಕಗಳನ್ನು ವೀಕ್ಷಿಸುತ್ತಿದ್ದಾರೆ.Last Updated 19 ಜನವರಿ 2026, 7:27 IST