ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬಾಗಲಕೋಟೆ

ADVERTISEMENT

ಬಾದಾಮಿ: ಮೊಬೈಲ್ ಅಂಗಡಿ ಕಳ್ಳತನ

Crime News: ಬಾದಾಮಿ ಬಸ್ ನಿಲ್ದಾಣದ ಎದುರಿರುವ ಮೊಬೈಲ್ ಅಂಗಡಿಗೆ ಶನಿವಾರ ತಡರಾತ್ರಿ ಕಳ್ಳರು ಕನ್ನ ಹಾಕಿದ್ದಾರೆ. ಗೋಡೆ ಒಡೆದು 60ಕ್ಕೂ ಹೆಚ್ಚು ಬೆಲೆಬಾಳುವ ಮೊಬೈಲ್ ಫೋನ್‌ಗಳನ್ನು ದೋಚಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Last Updated 23 ಫೆಬ್ರುವರಿ 2026, 8:04 IST
ಬಾದಾಮಿ: ಮೊಬೈಲ್ ಅಂಗಡಿ ಕಳ್ಳತನ

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ವಾಗ್ದಾಳಿ

Bagalkote News: ಬಾಗಲಕೋಟೆ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಖಂಡಿಸಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ನಿಲ್ಲಿಸಲಿ ಎಂದು ಅವರು ಆಗ್ರಹಿಸಿದ್ದಾರೆ.
Last Updated 23 ಫೆಬ್ರುವರಿ 2026, 7:59 IST
ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ವಾಗ್ದಾಳಿ

ರಬಕವಿ ಬನಹಟ್ಟಿ: ‘ಗ್ರಾಮೀಣ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಲಿ’

ಗಮನ ಸೆಳೆದ ರಾಷ್ಟ್ರದ ಮಟ್ಟದ ಕುಸ್ತಿ ಪಂದ್ಯಗಳು
Last Updated 23 ಫೆಬ್ರುವರಿ 2026, 7:59 IST
ರಬಕವಿ ಬನಹಟ್ಟಿ: ‘ಗ್ರಾಮೀಣ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಲಿ’

ಬಾಗಲಕೋಟೆ: ಮೊಗ್ಗಿ ಮಾಯಿದೇವನ ಇತಿಹಾಸ ನಾಡಿಗೆ ಪರಿಚಯಿಸಿ

ಗುಳೇದಗುಡ್ಡ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ
Last Updated 23 ಫೆಬ್ರುವರಿ 2026, 7:58 IST
ಬಾಗಲಕೋಟೆ: ಮೊಗ್ಗಿ ಮಾಯಿದೇವನ ಇತಿಹಾಸ ನಾಡಿಗೆ ಪರಿಚಯಿಸಿ

ಕಲ್ಲು ತೂರಾಟ ಪ್ರಕರಣ: ಫೆ.26ಕ್ಕೆ ‘ಬಾಗಲಕೋಟೆ ಚಲೋ’

Bagalkot News: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಖಂಡಿಸಿ ಫೆ.26ರಂದು 'ಬಾಗಲಕೋಟೆ ಚಲೋ' ಬೃಹತ್ ಪ್ರತಿಭಟನೆಗೆ ಹಿಂದೂ ಮುಖಂಡರು ಕರೆ ನೀಡಿದ್ದಾರೆ. ಸಂಸದರು ಮತ್ತು ಮಾಜಿ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.
Last Updated 23 ಫೆಬ್ರುವರಿ 2026, 7:58 IST
ಕಲ್ಲು ತೂರಾಟ ಪ್ರಕರಣ: ಫೆ.26ಕ್ಕೆ ‘ಬಾಗಲಕೋಟೆ ಚಲೋ’

Leadership Row| ಮಧ್ಯಪ್ರವೇಶಿಸದಿದ್ದರೆ ಪಕ್ಷಕ್ಕೆ ತೊಂದರೆ: ಸತೀಶ ಜಾರಕಿಹೊಳಿ

Karnataka Congress Crisis: ರಾಜ್ಯದಲ್ಲಿರುವ ಗೊಂದಲವನ್ನು ಬಗೆಹರಿಸಲು ನೀವು ಮಧ್ಯಪ್ರವೇಶಿಸಬೇಕು. ಇಲ್ಲದಿದ್ದರೆ ಪಕ್ಷಕ್ಕೆ ತೊಂದರೆಯಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 22 ಫೆಬ್ರುವರಿ 2026, 19:46 IST
Leadership Row| ಮಧ್ಯಪ್ರವೇಶಿಸದಿದ್ದರೆ ಪಕ್ಷಕ್ಕೆ ತೊಂದರೆ: ಸತೀಶ ಜಾರಕಿಹೊಳಿ

ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಖಂಡಿಸಿ ಫೆ.26ರಂದು ‘ಬಾಗಲಕೋಟೆ ಚಲೋ’

Bagalkote Protest: ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಮೇಲಿನ ಕಲ್ಲು, ಚಪ್ಪಲಿ ತೂರಾಟ ಖಂಡಿಸಿ ಫೆ.26ರಂದು ‘ಬಾಗಲಕೋಟೆ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಹಿಂದೂ ಮುಖಂಡರು ಕರೆದಿದ್ದ ಸಭೆಯಲ್ಲಿ ನಿರ್ಣಯಿಸಲಾಗಿದೆ.
Last Updated 22 ಫೆಬ್ರುವರಿ 2026, 19:14 IST
ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಖಂಡಿಸಿ ಫೆ.26ರಂದು ‘ಬಾಗಲಕೋಟೆ ಚಲೋ’
ADVERTISEMENT

ಬಾಗಲಕೋಟೆ | ಕಲ್ಲು ತೂರಾಟ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ: ಶ್ರೀರಾಮುಲು

Karnataka BJP: ಬಾಗಲಕೋಟೆ: ‘ಕಲ್ಲು ತೂರಾಟ ಮಾಡಿದವರು, ಅವರಿಗೆ ಕುಮ್ಮಕ್ಕು ನೀಡಿದವರನ್ನು ಬಂಧಿಸಬೇಕು. ಅದು ಬಿಟ್ಟು, ಹಿಂದೂ ಕಾರ್ಯಕರ್ತರ ಬಂಧನ ಏಕೆ’ ಎಂದು ಮಾಜಿ ಸಚಿವ ಶ್ರೀರಾಮುಲು ಪ್ರಶ್ನಿಸಿದ್ದಾರೆ.
Last Updated 22 ಫೆಬ್ರುವರಿ 2026, 19:06 IST
ಬಾಗಲಕೋಟೆ | ಕಲ್ಲು ತೂರಾಟ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ: ಶ್ರೀರಾಮುಲು

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಇಬ್ಬರ ಬಂಧನ

ಜಿಲ್ಲೆ ಪ್ರವೇಶಿಸದಂತೆ ಮುತಾಲಿಕ್‌, ಕೆರೆಹಳ್ಳಿಗೆ ನಿರ್ಬಂಧ
Last Updated 22 ಫೆಬ್ರುವರಿ 2026, 1:07 IST
ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಇಬ್ಬರ ಬಂಧನ

ಬಾಗಲಕೋಟೆಗೂ ಬುಲ್ಡೋಜರ್: ಮಳಲಿ

ಆರ್‌ಎಸ್‌ಎಸ್ ಶತಮಾನೋತ್ಸವ ಅಂಗವಾಗಿ ವಿರಾಟ್‌ ಹಿಂದೂ ಸಮ್ಮೇಳನ
Last Updated 22 ಫೆಬ್ರುವರಿ 2026, 1:05 IST
ಬಾಗಲಕೋಟೆಗೂ ಬುಲ್ಡೋಜರ್: ಮಳಲಿ
ADVERTISEMENT
ADVERTISEMENT
ADVERTISEMENT