ಬಾಗಲಕೋಟೆ | ಕಲ್ಲು ತೂರಾಟ ಪ್ರಕರಣ: ಪಂಕಾ ಮಸೀದಿ ಬಂದ್ಗೆ 15 ದಿನ ಗಡುವು
Bagalkote Tension: ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬಾಗಲಕೋಟೆಯ ಪಂಕಾ ಮಸೀದಿಯಲ್ಲಿ ಸೇರಿದ್ದವರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಮಸೀದಿಯನ್ನು 15 ದಿನಗಳಲ್ಲಿ ಬಂದ್ ಮಾಡಲು ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಬೃಹತ್ ಪ್ರತಿಭಟನೆ ನಡೆಸಿತು.Last Updated 26 ಫೆಬ್ರುವರಿ 2026, 19:22 IST