<p><strong>ರಬಕವಿ ಬನಹಟ್ಟಿ:</strong> ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣ ನದಿಗೆ ನೀರು ಬಿಡಲಾಗುತ್ತಿದ್ದು, ಸೋಮವಾರ ಬೆಳಿಗ್ಗೆ ಹಿಪ್ಪರಗಿ ಬ್ಯಾರೇಜ್ಗೆ 14,250 ಕ್ಯುಸೆಕ್ ಒಳ ಹರಿವು ಇದ್ದು, ಹೊರ ಹರಿವು ಕೂಡಾ ಅಷ್ಟೆ ಪ್ರಮಾಣದಲ್ಲಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ತಿಳಿಸಿದರು.</p>.<p>6 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಬ್ಯಾರೇಜ್ನಲ್ಲಿ ಸದ್ಯ 3.66 ಟಿಎಂಸಿ ನೀರಿನ ಸಂಗ್ರಹವಿದೆ ಮತ್ತು 522. 20 ಮೀಟರ್ ನೀರಿನ ಮಟ್ಟವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣ ನದಿಗೆ ನೀರು ಬಿಡಲಾಗುತ್ತಿದ್ದು, ಸೋಮವಾರ ಬೆಳಿಗ್ಗೆ ಹಿಪ್ಪರಗಿ ಬ್ಯಾರೇಜ್ಗೆ 14,250 ಕ್ಯುಸೆಕ್ ಒಳ ಹರಿವು ಇದ್ದು, ಹೊರ ಹರಿವು ಕೂಡಾ ಅಷ್ಟೆ ಪ್ರಮಾಣದಲ್ಲಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ತಿಳಿಸಿದರು.</p>.<p>6 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಬ್ಯಾರೇಜ್ನಲ್ಲಿ ಸದ್ಯ 3.66 ಟಿಎಂಸಿ ನೀರಿನ ಸಂಗ್ರಹವಿದೆ ಮತ್ತು 522. 20 ಮೀಟರ್ ನೀರಿನ ಮಟ್ಟವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>