<p><strong>ಬೆಂಗಳೂರು:</strong> ರಾಜ್ಯಪಾಲರಿಂದ ಆಹ್ವಾನ ಬಂದರೆ ಮಾತ್ರ ಗುರುವಾರ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸುವುದಾಗಿ ಮೂಲಗಳಿಂದ ತಿಳಿದು ಬಂದಿದೆ.</p>.<p>ಬುಧವಾರ ಯಡಿಯೂರಪ್ಪ ಅವರ ನಿವಾಸದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.</p>.<p>ವಿಶ್ವಾಸ ಮತ ಸಾಬೀತು ಪಡಿಸಿದ ಬಳಿಕ ಸಂಪುಟ ರಚನೆಯ ಕುರಿತು ನಿರ್ಧರಿಸಲು ಬಿಜೆಪಿ ಮುಖಂಡರು ತೀರ್ಮಾನಿಸಿದ್ದಾರೆ.</p>.<p><strong>ಇನ್ನಷ್ಟು:<a href="http://www.prajavani.net/news/article/2018/05/16/573333.html" target="_blank"> </a></strong><a href="http://www.prajavani.net/news/article/2018/05/16/573333.html" target="_blank">ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಟ್ಟರೆ ಪ್ರತಿಭಟನೆ ಮಾಡಬೇಕಾಗುತ್ತದೆ: ಸಿದ್ದರಾಮಯ್ಯ</a></p>.<p><a href="http://www.prajavani.net/news/article/2018/05/16/573283.html" target="_blank">ರಾಜ್ಯಪಾಲರಿಗೆ ನಾಯಕನ ಆಯ್ಕೆ ಪ್ರತಿ ಸಲ್ಲಿಸಿ, ಸರ್ಕಾರ ರಚನೆಗೆ ಅವಕಾಶ ಕೋರಿದ್ದೇವೆ: ಯಡಿಯೂರಪ್ಪ</a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯಪಾಲರಿಂದ ಆಹ್ವಾನ ಬಂದರೆ ಮಾತ್ರ ಗುರುವಾರ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸುವುದಾಗಿ ಮೂಲಗಳಿಂದ ತಿಳಿದು ಬಂದಿದೆ.</p>.<p>ಬುಧವಾರ ಯಡಿಯೂರಪ್ಪ ಅವರ ನಿವಾಸದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.</p>.<p>ವಿಶ್ವಾಸ ಮತ ಸಾಬೀತು ಪಡಿಸಿದ ಬಳಿಕ ಸಂಪುಟ ರಚನೆಯ ಕುರಿತು ನಿರ್ಧರಿಸಲು ಬಿಜೆಪಿ ಮುಖಂಡರು ತೀರ್ಮಾನಿಸಿದ್ದಾರೆ.</p>.<p><strong>ಇನ್ನಷ್ಟು:<a href="http://www.prajavani.net/news/article/2018/05/16/573333.html" target="_blank"> </a></strong><a href="http://www.prajavani.net/news/article/2018/05/16/573333.html" target="_blank">ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಟ್ಟರೆ ಪ್ರತಿಭಟನೆ ಮಾಡಬೇಕಾಗುತ್ತದೆ: ಸಿದ್ದರಾಮಯ್ಯ</a></p>.<p><a href="http://www.prajavani.net/news/article/2018/05/16/573283.html" target="_blank">ರಾಜ್ಯಪಾಲರಿಗೆ ನಾಯಕನ ಆಯ್ಕೆ ಪ್ರತಿ ಸಲ್ಲಿಸಿ, ಸರ್ಕಾರ ರಚನೆಗೆ ಅವಕಾಶ ಕೋರಿದ್ದೇವೆ: ಯಡಿಯೂರಪ್ಪ</a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>