<p><strong>ಕೆರೂರ:</strong> ಅಯೋಧ್ಯೆಯ ಶ್ರೀರಾಮನ ದರ್ಶನಕ್ಕೆ ತೆರಳಿದ್ದ ಪಟ್ಟಣದ ನಿವಾಸಿ ದಾನಮ್ಮ ಯಮನಪ್ಪ ಮುಳಗುಂದ (62) ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.</p>.<p>ಶುಕ್ರವಾರ(ಮೇ 24) ಪಟ್ಟಣದಿಂದ 30 ಜನರ ಗುಂಪು ಅಯ್ಯೋಧ್ಯ ,ಕಾ ದರ್ಶನಕ್ಕೆ ಹೊರಟಿದ್ದರು. ಭಾನುವಾರ(ಮೇ 26) ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ದಾನಮ್ಮ ಮುಳಗುಂದ ಬಿಸಿಲಿನ ಬೇಗೆ ತಾಳಲಾರದೆ ಮೃತ್ತಪಟ್ಟಿದ್ದಾರೆ.</p>.<p>ಉಳಿದ ಪ್ರಯಣಕರು ತಮ್ಮ ಪ್ರಯಾಣ ಮುಂದುವರಿಸಿದ್ದಾರೆ.</p>.<p> ಸುದ್ದಿ ತಿಳಿದ ಜಿಲ್ಲೆಯ ಸಂಸದ ಪಿ.ಸಿ.ಗದ್ದಿಗೌಡರ ತಮ್ಮ ಆಪ್ತಸಹಾಯಕನಿಗೆ ದೂರವಾಣಿ ಕರೆ ಮಾಡಿ, ಶವವನ್ನು ದೆಹಲಿಯಿಂದ ವಿಮಾನದ ಮೂಲಕ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ತಲುಪುವಂತೆ ವ್ಯವಸ್ಥೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ:</strong> ಅಯೋಧ್ಯೆಯ ಶ್ರೀರಾಮನ ದರ್ಶನಕ್ಕೆ ತೆರಳಿದ್ದ ಪಟ್ಟಣದ ನಿವಾಸಿ ದಾನಮ್ಮ ಯಮನಪ್ಪ ಮುಳಗುಂದ (62) ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.</p>.<p>ಶುಕ್ರವಾರ(ಮೇ 24) ಪಟ್ಟಣದಿಂದ 30 ಜನರ ಗುಂಪು ಅಯ್ಯೋಧ್ಯ ,ಕಾ ದರ್ಶನಕ್ಕೆ ಹೊರಟಿದ್ದರು. ಭಾನುವಾರ(ಮೇ 26) ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ದಾನಮ್ಮ ಮುಳಗುಂದ ಬಿಸಿಲಿನ ಬೇಗೆ ತಾಳಲಾರದೆ ಮೃತ್ತಪಟ್ಟಿದ್ದಾರೆ.</p>.<p>ಉಳಿದ ಪ್ರಯಣಕರು ತಮ್ಮ ಪ್ರಯಾಣ ಮುಂದುವರಿಸಿದ್ದಾರೆ.</p>.<p> ಸುದ್ದಿ ತಿಳಿದ ಜಿಲ್ಲೆಯ ಸಂಸದ ಪಿ.ಸಿ.ಗದ್ದಿಗೌಡರ ತಮ್ಮ ಆಪ್ತಸಹಾಯಕನಿಗೆ ದೂರವಾಣಿ ಕರೆ ಮಾಡಿ, ಶವವನ್ನು ದೆಹಲಿಯಿಂದ ವಿಮಾನದ ಮೂಲಕ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ತಲುಪುವಂತೆ ವ್ಯವಸ್ಥೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>