<p><strong>ಬಾಗಲಕೋಟೆ: </strong>ನಿರ್ಮಿತಿ ಕೇಂದ್ರ ಯೋಜನಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನೆ ಮೇಲೆ ಶುಕ್ರವಾರ ದಾಳಿ ನಡೆದಿದೆ.</p>.<p>ಎಸಿಬಿ ಡಿವೈಎಸ್ಪಿ ಸುರೇಶ ರೆಡ್ಡಿ ನೇತೃತ್ವದ ತಂಡ ನವನಗರದ 55ನೇ ಸೆಕ್ಟರ್ನಲ್ಲಿರುವ ಯೋಜನಾಧಿಕಾರಿ ಶಂಕರಲಿಂಗೇಗೌಡ ಅವರ ಮನೆ ಮೇಲೆ ದಾಳಿ ಮಾಡಿದೆ.</p>.<p>ವಿದ್ಯಾಗಿರಿಯಲ್ಲಿರುವ ನಿರ್ಮಿತಿ ಕೇಂದ್ರದ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/acb-raid-at-karnataka-government-officials-wealth-higher-than-income-946249.html" itemprop="url" target="_blank">ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: 21 ಅಧಿಕಾರಿಗಳ ಮೇಲೆ ಎಸಿಬಿ ದಾಳಿ</a></p>.<p>ಇಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ ಮನೆ ಮೇಲೆ ದಾಳಿ ಮಾಡಲಾಗಿದೆ. ಅವರ ಮನೆಯಲ್ಲಿ ₹16 ಲಕ್ಷ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.</p>.<p>ನವನಗರದ 58ನೇ ಸೆಕ್ಟರ್ನಲ್ಲಿ ಮನೆಯಿದೆ. ಅವರಿಗೆ ಸೇರಿದ ಧಾರವಾಡದಲ್ಲಿರುವ ಮನೆ ಮೇಲೂ ದಾಳಿ ನಡೆಸಲಾಗಿದೆ<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ನಿರ್ಮಿತಿ ಕೇಂದ್ರ ಯೋಜನಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನೆ ಮೇಲೆ ಶುಕ್ರವಾರ ದಾಳಿ ನಡೆದಿದೆ.</p>.<p>ಎಸಿಬಿ ಡಿವೈಎಸ್ಪಿ ಸುರೇಶ ರೆಡ್ಡಿ ನೇತೃತ್ವದ ತಂಡ ನವನಗರದ 55ನೇ ಸೆಕ್ಟರ್ನಲ್ಲಿರುವ ಯೋಜನಾಧಿಕಾರಿ ಶಂಕರಲಿಂಗೇಗೌಡ ಅವರ ಮನೆ ಮೇಲೆ ದಾಳಿ ಮಾಡಿದೆ.</p>.<p>ವಿದ್ಯಾಗಿರಿಯಲ್ಲಿರುವ ನಿರ್ಮಿತಿ ಕೇಂದ್ರದ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/acb-raid-at-karnataka-government-officials-wealth-higher-than-income-946249.html" itemprop="url" target="_blank">ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: 21 ಅಧಿಕಾರಿಗಳ ಮೇಲೆ ಎಸಿಬಿ ದಾಳಿ</a></p>.<p>ಇಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ ಮನೆ ಮೇಲೆ ದಾಳಿ ಮಾಡಲಾಗಿದೆ. ಅವರ ಮನೆಯಲ್ಲಿ ₹16 ಲಕ್ಷ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.</p>.<p>ನವನಗರದ 58ನೇ ಸೆಕ್ಟರ್ನಲ್ಲಿ ಮನೆಯಿದೆ. ಅವರಿಗೆ ಸೇರಿದ ಧಾರವಾಡದಲ್ಲಿರುವ ಮನೆ ಮೇಲೂ ದಾಳಿ ನಡೆಸಲಾಗಿದೆ<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>