<p><strong>ಬಾಗಲಕೋಟೆ:</strong> ಇಲ್ಲಿನ ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲನಿಗಮದ ಎಇಇ ರಾಗಪ್ಪ ಲಮಾಣಿ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ನಡೆಸಿದ್ದಾರೆ.</p>.<p>ಬಾಗಲಕೋಟೆಯ ವಿದ್ಯಾಗಿರಿ ಹಾಗೂ ಸೀಗಿಕೇರಿಯಲ್ಲಿ ಇರುವ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.</p>.<p>ಎಸಿಬಿ ಡಿಎಸ್ಪಿ ಡಿ. ವೈ. ಗುಣಾಜಿ, ಸಿಪಿಐ ಹರಿಶ್ಚಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐವರು ಸಿಬ್ಬಂದಿ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಇಲ್ಲಿನ ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲನಿಗಮದ ಎಇಇ ರಾಗಪ್ಪ ಲಮಾಣಿ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ನಡೆಸಿದ್ದಾರೆ.</p>.<p>ಬಾಗಲಕೋಟೆಯ ವಿದ್ಯಾಗಿರಿ ಹಾಗೂ ಸೀಗಿಕೇರಿಯಲ್ಲಿ ಇರುವ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.</p>.<p>ಎಸಿಬಿ ಡಿಎಸ್ಪಿ ಡಿ. ವೈ. ಗುಣಾಜಿ, ಸಿಪಿಐ ಹರಿಶ್ಚಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐವರು ಸಿಬ್ಬಂದಿ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>